Headlines

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ – Kannada News | Dhruva Sarja talks about Rakshitha Prem during KD Kannada movie trailer launch

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ (Dhruva Sarja), ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಏ.22) ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು. ಆ ವೇಳೆ ರಕ್ಷಿತಾ ಪ್ರೇಮ್ (Rakshitha Prem) ಬಗ್ಗೆ ಧ್ರುವ ಒಂದು…

Read More

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57…

Read More

Chartered Co-op Bank Recruitment 2026: ಚಾರ್ಟರ್ಡ್ ಸಹಕಾರಿ ಬ್ಯಾಂಕ್​ನಲ್ಲಿ ಜೂ.ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | Chartered Co op Bank Recruitment 2026: Jr Assistant and Driver Jobs in Bengaluru, Apply Now!

ಬೆಂಗಳೂರು ಹಾಗೂ ಕರ್ನಾಟಕ ಸರ್ಕಾರದ ವಲಯದಲ್ಲಿ ಭದ್ರ ಮತ್ತು ಗೌರವಯುತ ವೃತ್ತಿಜೀವನವನ್ನು ಕನಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಒಳ್ಳೆಯ ಸುದ್ದಿ. ಚಾರ್ಟರ್ಡ್ ಸಹಕಾರಿ ಬ್ಯಾಂಕ್ 2026ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 9 ಹುದ್ದೆಗಳು ಭರ್ತಿಯಾಗಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯಲಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 18 ರೊಳಗೆ ಅರ್ಜಿ…

Read More

ನಾವು ಹೆದರಲ್ಲ… ಕೊಹ್ಲಿ, ರೋಹಿತ್​​ಗೆ ಡಕೆಟ್ ಸವಾಲು! – Kannada News | IND vs ENG: Ben Duckett issues bold warning to Virat Kohli, Rohit Sharma

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ದರೇನಂತೆ, ನಾವು ಯಾರಿಗೂ ಹೆದರುವುದಿಲ್ಲ… ಹೀಗಂದಿರುವುದು ಮತ್ಯಾರೂ ಅಲ್ಲ, ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್. ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಕೆಟ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್​ಪ್ರೀತ್ ಬುಮ್ರಾ ಅವರಂತಹ ದಿಗ್ಗಜ ಆಟಗಾರರು ಭಾರತ ತಂಡಕ್ಕೆ ಮರಳಿರುವುದು ದೊಡ್ಡ ಸವಾಲೇ ಸರಿ. ಆದರೆ ಇದಕ್ಕೆ ಹೆದರಿ ಇಂಗ್ಲೆಂಡ್ ತನ್ನ ಆಕ್ರಮಣಕಾರಿ ಶೈಲಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ …

Read More

Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಕೆಲಸಗಳು ಕೈಗೂಡುವುದಿಲ್ಲ. ಕುಟುಂಬದ ಸುಖಕ್ಕಾಗಿ ಹಗಲಿರುಳು ದುಡಿದರೂ, ನಿರೀಕ್ಷಿತ ಫಲಿತಾಂಶ ಮಾತ್ರ ಮರೀಚಿಕೆಯಾಗುತ್ತದೆ. ಇಂತಹ ಸಮಯದಲ್ಲಿ ನಮ್ಮ ಅರಿವಿಗೆ ಬಾರದಂತೆ ಯಾವುದೋ ಒಂದು ಅದೃಶ್ಯ ಶಕ್ತಿ ನಮ್ಮ ಏಳಿಗೆಯನ್ನು ತಡೆಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಸಮಾಜದಲ್ಲಿ ಬೆಳೆಯುತ್ತಿರುವಾಗ ನಮ್ಮನ್ನು ಸುತ್ತುವರೆದಿರುವ ಎಲ್ಲರೂ ನಮ್ಮ ಪ್ರಗತಿಯನ್ನು ಕಂಡು ಸಂತೋಷಪಡುವುದಿಲ್ಲ ಎಂಬುದು ಕಹಿ ಸತ್ಯ. ನಕಾರಾತ್ಮಕ ದೃಷ್ಟಿ ಮತ್ತು ಅದರ ಪರಿಣಾಮ: ನಮ್ಮ ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು…

Read More

ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ, ಮೂವರು ಸಜೀವದಹನ , ಐವರ ಸ್ಥಿತಿ ಗಂಭೀರ – Kannada News | Rajasthan Tragedy: Fire Breaks Out After Collision, Casualties Reported

ಚುರು, ಏಪ್ರಿಲ್ 24: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ಭಾಗವಹಿಸಿ ಪಿಲಾನಿಯಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಎರಡೂ ವಾಹನಗಳಿಗೂ ಕ್ಷಣದಲ್ಲಿ ಬೆಂಕಿ ತಗುಲಿತ್ತು….

Read More

ಇಸ್ರೇಲ್​ನಲ್ಲಿ ಅಕ್ಟೋಬರ್ 27ಕ್ಕೆ ಚುನಾವಣೆ, 40 ವರ್ಷಗಳ ಬಳಿಕ ಪೂರ್ಣಾವಧಿ ಮುಗಿಸಿದ ನೆತನ್ಯಾಹು ಸರ್ಕಾರ – Kannada News | Israel Election 2026: Netanyahu’s Fate and Gaza War Impact on October 27 Polls

ಟೆಲ್ ಅವಿವ್, ಜುಲೈ 13: ಇಸ್ರೇಲ್(Israel) ದೇಶವು ಗಾಜಾ ಹಾಗೂ ಲೆಬನಾನ್‌ನಲ್ಲಿ ತನ್ನ ಭೀಕರ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿರುವ ನಡುವೆಯೇ, ದೇಶದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗಳು ಅಕ್ಟೋಬರ್ 27 ರಂದು ನಡೆಯಲಿವೆ ಎಂದು ಇಸ್ರೇಲ್ ಸಂಸತ್ತು ಅಧಿಕೃತವಾಗಿ ಪ್ರಕಟಿಸಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲಿ ಬರೋಬ್ಬರಿ 40 ವರ್ಷಗಳ (1988 ರ ನಂತರ) ಬಳಿಕ, ಯಾವುದೇ ಮಧ್ಯಂತರ ವಿಸರ್ಜನೆ ಇಲ್ಲದೆ ಸರ್ಕಾರವೊಂದು ತನ್ನ ಪೂರ್ಣ 4 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿ ಚುನಾವಣೆಗೆ ಹೋಗುತ್ತಿರುವುದು ಇದೇ ಮೊಟ್ಟಮೊದಲ ಬಾರಿಯಾಗಿದೆ. ಪ್ರಸ್ತುತ…

Read More

ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ – Kannada News | Once Again BJP MLA SR Vishwanath Hits out at Chikkaballapur MP Dr K Sudhakar

ಬೆಂಗಳೂರು, (ಜೂನ್ 27): ಬಿಜೆಪಿ ನಾಯಕರಾದ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಮತ್ತೆ ಮಾತಿನ ಸಮರ ಶುರುವಅಗಿದ್ದು, ಇದು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ನಿನ್ನೆ (ಜೂನ್ 26) ಅಷ್ಟೇ ಸುಧಾಕರ್​​​ಗೆ ಎಚ್ಚರಿಕೆ ಜೊತೆಗೆ ಸವಾಲು ಹಾಕಿದ್ದ ವಿಶ್ವನಾಥ್ ಇಂದೂ ಸಹ ವಾಗ್ದಾಳಿ ಮುಂದುವರೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರಕ್ಕೆ ಸ್ವಾಗತ ಎಂದಿರುವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಶ್ವನಾಥ್,ಬೆಣ್ಣೆ ಮಾತು ಇಲ್ಲಿ ನಡೆಯೋದಿಲ್ಲ .ನೀನು ಪಕ್ಷೇತರ ಅಭ್ಯರ್ಥಿ ಅಥವಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾ….

Read More

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ…

Read More

ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy

ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್​ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್​ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್​ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…

Read More