Headlines

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು? – Kannada News | Did Congress Suffer in Tamil Nadu for Ignoring Rahul Gandhi’s Advice on Alliance?

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ರಾಹುಲ್​​ ಏನು ಹೇಳಿದ್ದರು?…

Read More

ಹಿಮಂತ ಬಿಸ್ವಾ ಶರ್ಮಾ ಆಡಳಿತಕ್ಕೆ ಅಸ್ಸಾಂ ಜನತೆಯ ಮೊಹರು, ವಿರೋಧ ಪಕ್ಷಗಳ ಕೋಟೆ ಧ್ವಂಸ, ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು? – Kannada News | Assam BJP’s Historic Win: Himanta’s Magic Secures Third Term, Why Anti Incumbency Failed Here

ಗುವಾಹಟಿ, ಮೇ 04: ದೇಶದ ಇತರ ಮೂರು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ (Anti-incumbency) ಸರ್ಕಾರಗಳನ್ನು ಬುಡಮೇಲು ಮಾಡುತ್ತಿದ್ದರೆ, ಅಸ್ಸಾಂನಲ್ಲಿ ಮಾತ್ರ ಬಿಜೆಪಿ ಈ ಪ್ರವೃತ್ತಿಯನ್ನು ತಲೆಕೆಳಗಾಗಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ(Himanta Biswa Sarma) ಅವರ ನೇತೃತ್ವದ ತಂಡವು ಅಸ್ಸಾಂನಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಯನ್ನು ಏರಿದೆ. ಅಸ್ಸಾಂ ವಿಧಾನಸಭೆ ಚುನಾವಣೆ 2026ರ ಫಲಿತಾಂಶಗಳು ಹೊರಬೀಳುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ…

Read More

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್ – Kannada News | BJP Victory Celebration in Mangaluru: MLA Vedavyas Kamath Prepares and Distributes Churumuri as Party Wins Big

ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ…

Read More

ರಾಜಕೀಯದಲ್ಲಿ ರಾಹುಲ್ ಗಾಂಧಿ ಹೊಸ ದಾಖಲೆ: 99 ಸೋಲುಗಳ ‘ಅನ್-ಟಚಬಲ್’ ರೆಕಾರ್ಡ್! ಶತಕದತ್ತ ದಾಪುಗಾಲು ಹಾಕುತ್ತಿದೆಯೇ ಕಾಂಗ್ರೆಸ್? – Kannada News | Tamil Nadu Election Debacle: Did Congress Ignore Rahul Gandhi’s TVK Alliance Advice?

ದೆಹಲಿ, ಮೇ.4: ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ರಾಜಕಾರಣದ ಕೇಂದ್ರ ಬಿಂದುವಾಗಿರುವ ರಾಹುಲ್ ಗಾಂಧಿ ಅವರ ಚುನಾವಣಾ ಹಾದಿಯ ಬಗ್ಗೆ ವಿರೋಧ ಪಕ್ಷಗಳು ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರು ಹೊಸ ದಾಳಿ ಆರಂಭಿಸಿದ್ದಾರೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಒಟ್ಟು 99 ಚುನಾವಣಾ ಸೋಲುಗಳನ್ನು ಕಂಡಿದೆ ಎಂದು ಬಿಜೆಪಿ ಎಕ್ಸ್​​​​​​​​ನಲ್ಲಿ ಟ್ವೀಟ್​ ಮಾಡಿದೆ. ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಒಳಗೊಂಡಂತೆ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಅವಧಿಯಲ್ಲಿ 99…

Read More

ತಮಿಳುನಾಡಿನಲ್ಲಿ ಟಿವಿಕೆ ಸುನಾಮಿ; ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ಬಂದ ತ್ರಿಷಾ – Kannada News | Actress Trisha Enter Vijay House After TVK hilarious victory

ದಳಪತಿ ವಿಜಯ್ ಅವರ ‘ಟಿವಿಕೆ’ ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸುನಾಮಿಯನ್ನೇ ಎಬ್ಬಿಸಿದೆ. ಈ ಪಕ್ಷ ಮಧ್ಯಾಹ್ನದ 2 ಗಂಟೆ ಟ್ರೆಂಡ್ ಅಲ್ಲಿ 112 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದು ವಿಜಯ್ ಪಕ್ಷ ಮಾಡಿದ ಸಾಧನೆ. ವಿಜಯ್ ಪಕ್ಷದ ಗೆಲುವಿನ ಬೆನ್ನಲ್ಲೇ ತ್ರಿಷಾ ಅವರು ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ಬಳಿಕ ಅವರು ನೇರವಾಗಿ ವಿಜಯ್ ಮನೆಗೆ ಬಂದಿದ್ದಾರೆ. ವಿಶೇಷ ಎಂದರೆ, ಇಂದು ತ್ರಿಷಾ ಅವರ…

Read More

ಕೈ ತಪ್ಪಿದ ರಾಜಸ್ಥಾನ್ ರಾಯಲ್ಸ್​: ಕಾನೂನು ಸಮರಕ್ಕೆ ಸಜ್ಜು! – Kannada News | Rajasthan Royals Sale Hits Legal Roadblock!

ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕತ್ವದ ಬದಲಾವಣೆ ಈಗ ಕೇವಲ ವ್ಯಾಪಾರವಾಗಿ ಉಳಿದಿಲ್ಲ, ಅದೊಂದು ದೊಡ್ಡ ಮಟ್ಟದ ಕಾನೂನು ಕದನವಾಗಿ ಮಾರ್ಪಡುವಂತಿದೆ! $1.65 ಬಿಲಿಯನ್ ಮೊತ್ತಕ್ಕೆ ಮಿತ್ತಲ್-ಪೂನಾವಾಲಾ ಪಾಲಾಗಿದ್ದ ರಾಯಲ್ಸ್ ಸಾಮ್ರಾಜ್ಯಕ್ಕೆ, ಈಗ ಹಳೆಯ ಬಿಡ್ಡರ್ ಕಲ್ ಸೋಮಾನಿ ಒಕ್ಕೂಟ ಅಡ್ಡಗಾಲು ಹಾಕಿದೆ. 1.63 ಬಿಲಿಯನ್ ಡಾಲರ್ ಮೊತ್ತದ ಈ ಕಾನೂನು ಸಮರ ಐಪಿಎಲ್ ಇತಿಹಾಸದಲ್ಲೇ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ವಿವಾದ? ವರದಿಗಳ ಪ್ರಕಾರ, ವಾಲ್‌ಮಾರ್ಟ್ ವಾರಸುದಾರ ರಾಬ್ ವಾಲ್ಟನ್ ಮತ್ತು ಡೆಟ್ರಾಯಿಟ್ ಲಯನ್ಸ್ ಮಾಲೀಕರನ್ನು ಒಳಗೊಂಡ…

Read More

IPL 2026: ಮೊಹಮ್ಮದ್ ಸಿರಾಜ್ ‘ಡಾಟ್ ಬಾಲ್’ ಶತಕ..! – Kannada News | Mohammed Siraj has bowled 109 dot balls in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಮಾರಕ ಬೌಲಿಂಗ್ ಮೂಲಕ ಹೊಸ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಬಾರಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿದಿರುವ ಸಿರಾಜ್, ಎದುರಾಳಿ ಬ್ಯಾಟರ್‌ಗಳಿಗೆ ರನ್ ಬಿಟ್ಟುಕೊಡಲು ಹಿಂದೇಟು ಹಾಕುವ ಮೂಲಕ ‘ಡಾಟ್ ಬಾಲ್’ಗಳ ರಾಜನಾಗಿ ಹೊರಹೊಮ್ಮಿದ್ದಾರೆ. ಡಾಟ್ ಬಾಲ್‌ ಶತಕ: ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಸಿರಾಜ್ ಇದುವರೆಗೆ ಒಟ್ಟು 109 ಡಾಟ್ ಬಾಲ್‌ಗಳನ್ನು ಎಸೆಯುವ ಮೂಲಕ ಅತಿ ಹೆಚ್ಚು ಡಾಟ್…

Read More

ಬೆಂಗಳೂರಿನಲ್ಲಿ ತಲೆಯೆತ್ತಲಿದೆ ದೇಶದ ಮೊದಲ ‘ಮೆದುಳು ಮತ್ತು ಮನಸ್ಸಿನ ಮ್ಯೂಸಿಯಂ’! – Kannada News | India’s First Immersive Neuroscience Museum: NIMHANS to Launch Rs 35 Cr ‘Museum of Brain and Mind’ in Bengaluru

ಬೆಂಗಳೂರು, ಮೇ 04: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅದ್ಭುತ ಲೋಕ ತೆರೆದುಕೊಳ್ಳಲಿದೆ. ನಗರದ ಪ್ರತಿಷ್ಠಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS), ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ಮೊದಲ ನರವಿಜ್ಞಾನ ಆಧಾರಿತ ಇಮ್ಮರ್ಸಿವ್ (Immersive) ಮ್ಯೂಸಿಯಂ ಅನ್ನು ಅಭಿವೃದ್ಧಿಪಡಿಸುತ್ತಿದೆ. ‘ಮ್ಯೂಸಿಯಂ ಆಫ್ ಬ್ರೈನ್ ಅಂಡ್ ಮೈಂಡ್’ (Museum of Brain and Mind) ಎಂಬ ಹೆಸರಿನ ಈ ವಸ್ತುಸಂಗ್ರಹಾಲಯವು “ನೀವು ಹೇಗಿದ್ದೀರೋ, ಹಾಗೆ ಇರಲು ಕಾರಣವೇನು ತಿಳಿಯಿರಿ” ಎಂಬ ಸರಳ ಉದ್ದೇಶದೊಂದಿಗೆ…

Read More

ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆದ್ದ ಬೆನ್ನಲ್ಲೇ ಎಫ್​ಐಆರ್! ಬಿಜೆಪಿಯ ಜೀವರಾಜ್​ ಹೇಳಿದ್ದೇನು? – Kannada News | Sringeri MLA DN Jeevaraj Reacts to FIR After Winning Post Recount: Claims Victory for Truth and Constitution

ಚಿಕ್ಕಮಗಳೂರು, ಮೇ 4: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಿರುವ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಇಂದು (ಮೇ 4) ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಕಳೆದ ಮೂರು ವರ್ಷಗಳ ನಿರಂತರ ಕಾನೂನು ಹೋರಾಟದ ನಂತರ ಲಭಿಸಿದ ಈ ಜಯವನ್ನು ಅವರು ‘ಸತ್ಯಕ್ಕೆ ಸಿಕ್ಕ ಜಯ’ ಎಂದು ಬಣ್ಣಿಸಿದ್ದಾರೆ. ತಮ್ಮ ಗೆಲುವಿನ ಬೆನ್ನಲ್ಲೇ ದಾಖಲಾಗಿರುವ ಎಫ್‌ಐಆರ್ (FIR) ಕುರಿತು ಟಿವಿ9 ಗೆ ಪ್ರತಿಕ್ರಿಯಿಸಿದ ಜೀವರಾಜ್, ‘ಸೋತ ಮೇಲೆ…

Read More

ಬಾಗಲಕೋಟೆ ಉಪಚುನಾವಣೆ: ಗೆಲುವನ್ನು ತಂದೆಗೆ ಅರ್ಪಿಸಿ ಉಮೇಶ್​​ ಮೇಟಿ ಭಾವುಕ – Kannada News | Umesh Meti Secures Resounding Victory in Bagalkot By Election, Dedicates Win to Late Father

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. 21,866 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಮೇಟಿ, ತಮ್ಮ ವಿಜಯವನ್ನು ತಂದೆ ಹೆಚ್​​.ವೈ. ಮೇಟಿ ಅವರಿಗೆ ಅರ್ಪಿಸಿ ಭಾವುಕರಾದರು. ಅಲ್ಲದೆ, ಇದು ತಮ್ಮ…

Read More