Headlines

Peacock Feather Vastu: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು! – Kannada News | Peacock Feather Vastu: Attract Wealth and Positive Energy with Kuber’s Blessings

ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ ನವಿಲು ಗರಿ ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ನಿಮ್ಮ ಮನೆಯಲ್ಲಿ ಸರಿಯಾದ ಸ್ಥಳಗಳಲ್ಲಿ ನವಿಲು ಗರಿಗಳನ್ನು ಇರಿಸುವ ಮೂಲಕ, ನೀವು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಬಹುದು. ಕುಬೇರನ ಆಶೀರ್ವಾದದ ಜೊತೆಗೆ ಆರ್ಥಿಕ ಸಮಸ್ಯೆಗಳನ್ನು ನಿವಾರಿಸಲು ಮನೆಯ ಈ ಜಾಗಗಗಳಲ್ಲಿ ನವಿಲು ಗರಿಯನ್ನು ಇರಿಸಿ. ಪೂಜಾ ಕೊಠಡಿ: ಮನೆಯ ಪೂಜಾ ಮಂಟಪದಲ್ಲಿ 3 ಅಥವಾ 7 ನವಿಲು ಗರಿಗಳನ್ನು ಇರಿಸಿ. ಇದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು…

Read More

Horoscope Today: ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44…

Read More

ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus

ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್‌ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ…

Read More

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್! – Kannada News

ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ  ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ…

Read More

IND vs SA: 1000, 8000..! ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಸೂಪರ್ ಶೋ – Kannada News | Ind vs SA Sanju Samson Crosses 1000 T20I Runs, 8000 T20 Runs

ಭಾರತದ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ರೋಹಿತ್ ಶರ್ಮಾ (4,231) ಹೆಸರಿನಲ್ಲಿದೆ. ಅವರ ನಂತರ ವಿರಾಟ್ ಕೊಹ್ಲಿ (4,188) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ನಾಯಕ ಸೂರ್ಯಕುಮಾರ್ ಯಾದವ್ (2,783) ಮೂರನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ (2,265) ನಾಲ್ಕನೇ ಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (1,939) ಐದನೇ ಸ್ಥಾನದಲ್ಲಿದ್ದಾರೆ. Source link

Read More

ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ: ಕನ್ನಡ ಕಡ್ಡಾಯ ಆದೇಶದ ವಿರುದ್ಧ ಕಿಡಿ – Kannada News | MES Riots Erupt Again: Kannada Mandatory Order Triggers Fresh Unrest

ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆImage Credit source: tv9 kannada ಬೆಳಗಾವಿ, ಜೂನ್​​ 22: ಬೆಳಗಾವಿಯಲ್ಲಿ (belagavi) ನಾಡದ್ರೋಹಿ ಎಂಇಎಸ್ (MES)​ ಮತ್ತೆ ಬಾಲ ಬಿಚ್ಚಿದೆ. ಕನ್ನಡ ಕಡ್ಡಾಯ ಆದೇಶ ವಿರೋಧಿಸಿ ಪೊಲೀಸರ ಸಮ್ಮುಖದಲ್ಲೇ ಎಂಇಎಸ್ ಕಾರ್ಯಕರ್ತರು ಪುಂಡಾಟ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಆದೇಶವನ್ನು ಹರಿದು ಉದ್ಧಟತನ ಮೆರೆದಿದ್ದಾರೆ. ಮರಾಠಿ ಭಾಷೆಯಲ್ಲಿ ನಾಮಫಲಕ, ದಾಖಲೆಗಳನ್ನು ನೀಡುವಂತೆ ಪ್ರತಿಭಟಿಸಿದ್ದಾರೆ. ಮುಖ್ಯಾಂಶಗಳು ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಪುಂಡಾಟ ಬೆಳಗಾವಿ ಡಿಸಿ ಕಚೇರಿಯಲ್ಲಿ ಪ್ರತಿಭಟನೆ ಎಂಇಎಸ್ ಪುಂಡರನ್ನ ಬಂಧಿಸುವಂತೆ ಕರವೇ…

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ. ಈ ಹಿಂದೆ…

Read More

ಹೊಂಬಾಳೆ ಬಳಿಕ ರಾಜ್ ಬಿ ಶೆಟ್ಟಿಯಿಂದಲೂ ದೂರಾದರೇ ರಿಷಬ್?

ರಿಷಬ್ ಶೆಟ್ಟಿ (Rishab Shetty), ಕರ್ನಾಟಕದ ಪ್ಯಾನ್ ಇಂಡಿಯಾ ಸ್ಟಾರ್ ನಟ. ‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ ಸಿನಿಮಾದ ಬಳಿಕ ರಿಷಬ್​​ರ ಖ್ಯಾತಿ ದೇಶದೆಲ್ಲೆಡೆ ಹರಡಿದೆ. ‘ಕಾಂತಾರ ಚಾಪ್ಟರ್ 1’ ಬಳಿಕ ಅವರಿಗೆ ತೆಲುಗು, ಬಾಲಿವುಡ್​​ನಿಂದಲೂ ಆಫರ್​​ಗಳು ಬರುತ್ತಿದ್ದು, ಇದೀಗ ರಿಷಬ್ ಅವರು ತೆಲುಗಿನ ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಹೊಸ ಸಿನಿಮಾದ ತಯಾರಿಯಲ್ಲಿ ತೊಡಗಿರುವ ಸುಳಿವನ್ನೂ ಸಹ ಸಾಮಾಜಿಕ ಜಾಲತಾಣದ ಮೂಲಕ ನೀಡಿದ್ದಾರೆ. ‘ಕಾಂತಾರ: ಚಾಪ್ಟರ್ 2’ ಸಿನಿಮಾದ ಬಳಿಕ ರಿಷಬ್ ಶೆಟ್ಟಿ…

Read More