Headlines

ಪತ್ನಿಯಿಂದ ತಪ್ಪಿಸಿಕೊಂಡು ಗಂಡ ಓಡಿದ್ದು, ನಾಯಿಯಿಂದ ತಪ್ಪಿಸಿಕೊಂಡು ಬೆಕ್ಕು , ಪೊಲೀಸರಿಂದ ತಪ್ಪಿಸಿಕೊಂಡು ಕಳ್ಳ ಓಡಿದ್ದು ಒಂದೇ ಟೈಂ, ಒಂದೇ ಜಾಗ – Kannada News | Triple Chase Chaos: Husband, Cat, and Thief All Flee at Once in Viral Clip

ಬ್ರೆಜಿಲ್, ಏಪ್ರಿಲ್ 19: ಸಾಮಾನ್ಯವಾಗಿ ಸಿಸಿಟಿವಿ (CCTV) ಕ್ಯಾಮೆರಾಗಳು ಅಪರಾಧ ಅಥವಾ ಅಪಘಾತಗಳನ್ನು ಸೆರೆಹಿಡಿಯುತ್ತವೆ. ಆದರೆ ಬ್ರೆಜಿಲ್‌ನ ಈ ಸಿಸಿಟಿವಿ ಕ್ಯಾಮೆರಾ ಮಾತ್ರ ಇಡೀ ಜಗತ್ತು ನಗುವಂತಹ ಒಂದು ವಿಚಿತ್ರ ಮತ್ತು ಹಾಸ್ಯಮಯ ಕ್ಷಣವನ್ನು ಸೆರೆಹಿಡಿದಿದೆ.ಬೀದಿಯು ಶಾಂತವಾಗಿತ್ತು, ಆದರೆ ಅಚಾನಕ್ಕಾಗಿ ಅಲ್ಲಿ ಮೂರು ಗುಂಪುಗಳು ಓಡಲು ಆರಂಭಿಸಿದವು. ವಿಶೇಷವೆಂದರೆ ಇವರಾರೂ ಒಬ್ಬರಿಗೊಬ್ಬರು ಸಂಬಂಧಪಟ್ಟವರಲ್ಲ. ಒಬ್ಬ ಪತಿ ತನ್ನ ಹೆಂಡತಿಯಿಂದ ತಪ್ಪಿಸಿಕೊಳ್ಳಲು ಪ್ರಾಣಭಯದಿಂದ ಓಡುತ್ತಿದ್ದಾನೆ. ಅವಳು ಏನೋ ಕಾರಣಕ್ಕೆ ಸಿಟ್ಟಾಗಿ ಆತನನ್ನು ಬೆನ್ನಟ್ಟುತ್ತಿದ್ದಾಳೆ. ಅದೇ ಕ್ಷಣದಲ್ಲಿ ಪಕ್ಕದ ಗಲ್ಲಿಯಿಂದ…

Read More

ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ – Kannada News | Iran US Conflict Escalates: Trump Rejects Peace, Iran Unveils New Weapon Threatens Oil Crisis

ಡೊನಾಲ್ಡ್​ ಟ್ರಂಪ್, ಖಮೇನಿImage Credit source: Reuters ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಮತ್ತು ಪರಮಾಣು ಮಾತುಕತೆಗಳನ್ನು ಮುಂದೂಡುವ ಇರಾನ್‌ನ ಪ್ರಸ್ತಾವನೆಯನ್ನು ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಶಹರಾಮ್ ಇರಾನಿ ಅವರು ಶತ್ರು ಪಡೆಗಳಿಗೆ ತೀವ್ರ ಭೀತಿ ಹುಟ್ಟಿಸುವ ಹೊಸ ಆಯುಧವನ್ನು ಬಳಸುವುದಾಗಿ ಘೋಷಿಸಿದ್ದಾರೆ….

Read More

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಇಂದು ರಾಹುಕಾಲವು…

Read More

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ. ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು….

Read More

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು…

Read More

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ. ಬಸ್​​ ಸಂಚರಿಸಲಿರುವ ಮಾರ್ಗಗಳು…

Read More

ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!

ಚಿಕ್ಕಮಗಳೂರು, ಏಪ್ರಿಲ್ 26: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ದಿನೇದಿನೇ ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಡಿ ಭಾಗದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಗಡೆ ಶಾಲೆ ಸಮೀಪ ಒಂಟಿ ಕೋರೆ ಸಲಗ ರಸ್ತೆ ಮೇಲೆ ಬಿಂದಾಸ್ ಸಂಚಾರ ನಡೆಸಿ, ಜನರಲ್ಲಿ ಭೀತಿ ಉಂಟುಮಾಡಿದೆ. ದೇವನಗೂಲ್ ಹಾಗೂ ವಗಡೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಆನೆ ಓಡಾಡುತ್ತಿರುವುದು ಸ್ಥಳೀಯರ ನಿದ್ರೆ ಕೆಡಿಸಿದೆ. ಅಲ್ಲದೆ ಆನೆ ಜನವಸತಿ ಪ್ರದೇಶಗಳತ್ತ ಬರುತ್ತಿರುವ ಹಿನ್ನೆಲೆಯಲ್ಲಿ ಜೀವಭಯ ಹೆಚ್ಚಾಗಿದೆ. ಕೂಡಲೇ ಈ ಕೋರೆ…

Read More

ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ – Kannada News | Vijayapura Love Story: Adult Daughter Chooses Muslim Husband Over Crying Parents

‘ನಾನು ಅವನ ಜೊತೆಗೇ ಹೋಗ್ತೀನಿ, ನಿಮ್ಮ ಜೊತೆ ಬರಲ್ಲ’ ಪೋಷಕರ ಕಣ್ಣೀರಿಗೂ ಕರಗದ ಮಗಳು! ವಿಜಯಪುರ, ಫೆಬ್ರವರಿ 10: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ. ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು…

Read More

ಯಾರಿಗಾದರೂ ಹೇಳಿದ್ರೆ ಗಂಡ-ಮಗ ರಕ್ತ ಕಾರಿ ಸಾಯ್ತಾರೆ: ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ! – Kannada News | Bengaluru: ‘Pooja’ Pretext for Astrologer’s physical harassment, Beautician Victim Files Police Complaint

ಬೆಂಗಳೂರು, ಮೇ.3: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ಕೂಡ ನೀಡಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ…

Read More

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ – Kannada News | Karnataka leadership change Row: DCM DK Shivakumar Talks after Special Pooja in Mukti Mandir at Gadag

ಗದಗ, (ಏಪ್ರಿಲ್ 19): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ. ಹೌದು….ಸಿಎಂ ಕುರ್ಚಿಗೆ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಆದ್ರೆ, ಅದಕ್ಕೂ ಮುನ್ನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರದ ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ವಿಶೇಷ ಪೂಜೆ…

Read More