‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ ಈಗ ಯಾವುದೇ ಸೂಚನೆ ನೀಡದೇ ಚಿತ್ರತಂಡದವರು ಶೀರ್ಷಿಕೆ ಬದಲಾವಣೆ ಮಾಡಿದ್ದಾರೆ. ‘ಬ್ಯಾಟಲ್ ಆಫ್ ಗಲ್ವಾನ್’ ಬದಲಿಗೆ ‘ಮಾತೃಭೂಮಿ’ (Maatrubhoomi) ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಖಾನ್ (Salman Khan), ‘ಯುದ್ಧಕ್ಕೆ ಶಾಂತಿ ಸಿಗಲಿ’ ಎಂಬ ಕ್ಯಾಪ್ಶನ್ ನೀಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ…

Read More

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…

Read More

Shimoga Zilla Panchayat: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; MBA / M.Com ಪದವೀಧರರು ಅರ್ಹರು – Kannada News | Shimoga Zilla Panchayat Accounts Manager Recruitment 2025: Apply Online

ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಖಾತೆ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಶಿವಮೊಗ್ಗದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 01ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹಣಕಾಸು ವಿಷಯದಲ್ಲಿ MBA / M.Com ಅನ್ನು…

Read More

ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ – Kannada News | BJP Leader MP Renukacharya Makes Sudden Visit to DK Shivakumar’s Residence, Sparks Political Buzz in Karnataka

ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

DC vs GT: ಸಿಂಗಲ್ ನಿರಾಕರಿಸಿದ ಮಿಲ್ಲರ್, ಕುಲ್ದೀಪ್ ಎಡವಟ್ಟು; 1 ರನ್​ನಿಂದ ಸೋತ ಡೆಲ್ಲಿ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನೀಡಿತ್ತಾದರೂ ಅದು ಸಾಧ್ಯವಾಗಲಿಲ್ಲ. ಡೆಲ್ಲಿ ಪರ ರಾಹುಲ್ 92 ರನ್​ಗಳ ಇನ್ನಿಂಗ್ಸ್ ಹಾಗೂ ಕೊನೆಯಲ್ಲಿ ಡೇವಿಡ್ ಮಿಲ್ಲರ್ 41 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ…

Read More

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | PM Modi meets President Droupadi Murmu amid speculation over Cabinet reshuffle

ನವದೆಹಲಿ, ಜೂನ್ 23: ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗಲಿದೆ ಎಂಬ ವದಂತಿಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಮಂಗಳವಾರ) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಮತ್ತು ಪ್ರಧಾನಿಯವರ ಈ ದಿಢೀರ್ ಭೇಟಿಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ಪುನಾರಚನೆಯ ಸುಳಿವು ನೀಡಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ರಾಜಕೀಯ ಕಾರಿಡಾರ್‌ಗಳಲ್ಲಿ ಮೋದಿ ಸರ್ಕಾರದ…

Read More

ಕಪ್ಪೆ ಚಿಪ್ಪುಗಾಗಿ ಹೋದವರು ಜಲಸಮಾಧಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – Kannada News | Death toll rises to 10 In Bhatkal Hakkalu River Tragedy

ಕಾರವಾರ, (ಮೇ 24): ಕಪ್ಪೆ ಚಿಪ್ಪು ಹೆಕ್ಕಲು ನದಿಗೆ ಹೋದವರು ವಾಪಸ್ ಬಾರಲೇ ಇಲ್ಲ. ನೀರಿನ ಹರಿವು ತಿಳಿಯದೇ ಆಳಕ್ಕಿಳಿದವರು ಮೇಲೇಳಲೇ ಇಲ್ಲ. ಒಬ್ಬರಲ್ಲ ಇಬ್ಬರಲ್ಲ ಇಡೀ ಕುಟುಂಬವೇ ಜಲಸಮಾಧಿಯಾಗಿದೆ. ಉತ್ತರ ಕನ್ನಡದ ಭಟ್ಕಳ (Bhatkal) ತಟ್ಟೆ ಹಕ್ಕಲು ನದಿಯಲ್ಲಿ ಘನಘೋರ ದುರಂತ (Hakkalu River Tragedy) ನಡೆದುಹೋಗಿದ್ದು, ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರು ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹೌದು..ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕಲ್ಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ…

Read More

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್​​: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ – Kannada News | Bengaluru Bus Accident: 15 Year Old Dies on Hennur Bagaluru Road; White Topping Blamed

ಅಪಘಾತಕ್ಕೆ ಬಲಿಯಾದ ಬಾಲಕImage Credit source: Tv9 Kannada ಬೆಂಗಳೂರು, ಮೇ 01: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು ತರಲು ಹೋಗಿದ್ದ ಈತ ಮನೆಗೆ ವಾಪಸ್ ಬರುವಾಗ ಬಸ್​​ ಡಿಕ್ಕಿಯಾಗಿದ್ದು, ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಖಾಸಗಿ ಬಸ್​​ನ…

Read More

ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ – Kannada News | Postal Ballot Recount for Sringeri Assembly Seat on May 2 Following High Court Order

ಡಿ.ಎನ್. ಜೀವರಾಜ್ ಮತ್ತು ಟಿ.ಡಿ. ರಾಜೇಗೌಡ ಚಿಕ್ಕಮಗಳೂರು, ಏಪ್ರಿಲ್​​ 26: ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ. 201 ಮತಗಳ ಅಂತರದಲ್ಲಿ ಸೋತಿದ್ದ…

Read More

ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಿರ್ದೇಶಕನ ಸಿನಿಮಾನಲ್ಲಿ ಉಪ್ಪಿ – Kannada News | Upendra to act in Karthik Subbaraj’s new movie

ಉಪೇಂದ್ರ (Upendra) ಅವರಿಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆಗಳಲ್ಲಿಯೂ ಭರ್ಜರಿ ಬೇಡಿಕೆ ಇದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದೆ. ಅಲ್ಲಿನ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ಸಹ ಉಪೇಂದ್ರ ಅವರ ಅಭಿಮಾನಿಗಳು. 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್…

Read More