ಬಿಕ್ಲು ಶಿವ ಕೊಲೆ ಕೇಸ್​: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ – Kannada News | Biklu Shiva Murder Case: Lookout Notice Issued for Byrathi Basavaraj After Bail Cancellation

ಬೆಂಗಳೂರು, ಫೆಬ್ರವರಿ 11: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಬೇಲ್ ಅರ್ಜಿ ಎರಡು ಬಾರಿ ರದ್ದಾದ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶಕ್ಕೆ ತೆರಳುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ…

Read More

‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್​​ಬೀರ್ ಕಪೂರ್ – Kannada News | Ranbir Kapoor talks about Animal Park movie shooting

ರಣ್​​ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾ ಯಶಸ್ವಿ ಆದ ಜೊತೆಗೆ ಪರ ವಿರೋಧ ಚರ್ಚೆಯನ್ನೂ ಸಹ ಹುಟ್ಟುಹಾಕಿತ್ತು. ‘ಅನಿಮಲ್’ ಸಿನಿಮಾವನ್ನು ‘ಹಿಂಸಾತ್ಮಕ’, ‘ಪುರುಷ ಅಹಂಕಾರ’ ತುಂಬಿದ ಸಿನಿಮಾ, ‘ಮಹಿಳಾ ಪೀಡಕ’ತನದ ವೈಭವೀಕರಣ ಎಂದೆಲ್ಲ ವಿಮರ್ಶಕರು ಟೀಕೆ ಮಾಡಿದ್ದರು. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲಿಲ್ಲ, ಜೊತೆಗೆ ‘ಅನಿಮಲ್’ ಸಿನಿಮಾದ ಸೀಕ್ವೆಲ್ ಮಾಡುವುದಾಗಿ ಘೋಷಣೆ ಮಾಡಿದರು. ಇದೀಗ…

Read More

ರಾಯಚೂರು: ಬೆಂಕಿ ಅವಘಡಕ್ಕೆ 700 ಕುರಿಗಳ ಸಮೇತ ಶೆಡ್ ಸುಟ್ಟು ಭಸ್ಮ; ಗರ್ಭದಲ್ಲೇ ಮರಿಗಳ ಮಾರಣ ಹೋಮ

ರಾಯಚೂರು, ಮಾರ್ಚ್​ 06: ಅದು ರಣಭೀಕರ ಅಗ್ನಿ (fire) ಅವಘಡ. ರಾತ್ರೋರಾತ್ರಿ ಕುರಿಗಳ ಶೆಡ್​ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿತ್ತು. ಇಡೀ ಕುರಿ (sheep) ಶೆಡ್ ಬೆಂಕಿಗಾಹುತಿಯಾಗಿದ್ದು, ಸುಮಾರು 700 ಕುರಿಗಳು ಸುಟ್ಟು ಕರಕಲಾಗಿವೆ‌‌. ಇನ್ನೇನು ಕೆಲವೇ ದಿನಗಳಲ್ಲಿ ಮರಿ ಹಾಕಬೇಕಿದ್ದ ಕುರಿಗಳು ಗರ್ಭದಲ್ಲಿರುವ ಮರಿ ಸಮೇತ ಸುಟ್ಟುಹೋಗಿವೆ. ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ. 1 ಕೋಟಿ ರೂ ವೆಚ್ಚದ ಕುರಿ ಶೆಡ್ ಬೆಂಕಿಗಾಹುತಿ ಹೇಮಲತಾ ಮಧುಸೂದನ್ ಎನ್ನುವವರು ಸುಮಾರು 1…

Read More

Chartered Accountants Day 2026: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಕೊಡುಗೆ ಅತ್ಯಂತ ಮಹತ್ವದ್ದು – Kannada News | Chartered Accountants Day 2026: Why is Chartered Accountants Day celebrated on July 1st?

ಚಾರ್ಟರ್ಡ್ ಅಕೌಂಟೆಂಟ್ಸ್ ದಿನImage Credit source: Pinterest ಚಾರ್ಟರ್ಡ್ ಅಕೌಂಟೆಂಟ್‌ (Chartered Accountant) ಹುದ್ದೆಯನ್ನು ಭಾರತದಲ್ಲಿ ಅತ್ಯಂತ ಗೌರವಾನ್ವಿತ ಮತ್ತು ಉದಾತ್ತ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ನಮ್ಮ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅಲ್ಲದೆ ಚಾರ್ಟರ್ಡ್ ಅಕೌಂಟೆಂಟ್‌ಗಳು ಸರ್ಕಾರ ಮತ್ತು ತೆರಿಗೆದಾರರ ನಡುವಿನ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ. ಹೌದು ಜನರ ವೈಯಕ್ತಿಕ, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಹಣಕಾಸಿನ ವಹಿವಾಟುಗಳು ಸರ್ಕಾರ ಸ್ಥಾಪಿಸಿರುವ ನಿಯಮಗಳೊಂದಿಗೆ ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಿಕೊಳ್ಳುವಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ಗಳು…

Read More

Budget 2026: ಲಖ್ಪತಿ ದೀದಿ ಯೋಜನೆ ವಿಸ್ತರಣೆ, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು ಶಿ-ಮಾರ್ಟ್ ಸ್ಥಾಪನೆ – Kannada News | Budget 2026 Boosts Women Entrepreneurs Through Lakhpati Didi and She Marts

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್​ನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಪ್ರಮುಖ ಹೆಜ್ಜೆ ಇಡಲಾಗಿದೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ಶಿ-ಮಾರ್ಟ್​ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಈ ಘೋಷಣೆಯು ಮಹಿಳಾ ನೇತೃತ್ವದ ಸ್ವ-ಸಹಾಯ ಗುಂಪುಗಳು ಸ್ಥಳೀಯ ಚಿಲ್ಲರೆ ಜಾಲಗಳನ್ನು ನಡೆಸಲು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶವನ್ನು ಸುಧಾರಿಸಲು ಮತ್ತು ಸಮುದಾಯ ಮಟ್ಟದಲ್ಲಿ ಸುಸ್ಥಿರ ಜೀವನೋಪಾಯದ…

Read More

ದೇಶದ ಇತಿಹಾಸದಲ್ಲೇ ದೊಡ್ಡ ಕಾರ್ಯಚರಣೆ: 5 ಮಹಿಳೆಯರು ಸೇರಿಸಿ 17 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ – Kannada News | Operation Meghburu Success: 17 Naxals Eliminated by Forces in Bastar

ಛತ್ತೀಸ್‌ಗಢ, ಜ.24: ನಾರಾಯಣಪುರ-ದಂತೇವಾಡ ಗಡಿಭಾಗದ ಅಬುಜ್‌ಮಡ್ (Abujhmad) ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬಹುದೊಡ್ಡ ಕಾರ್ಯಚರಣೆಯನ್ನು ಮಾಡಿದೆ. ಇದು ‘ಆಪರೇಷನ್ ಮೇಘಬೂರು’ (Operation Meghburu)ನ ಭಾಗವಾಗಿದ್ದು, ಇದೀಗ ಈ ಮೂಲಕ ನಕ್ಸಲ್ ನಿಗ್ರಹ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಟ್ಟು 17 ನಕ್ಸಲರನ್ನು ಹೊಡೆದುರುಳಿಸಿವೆ. ಇದರಲ್ಲಿ 5 ಮಂದಿ ಮಹಿಳಾ ನಕ್ಸಲರು ಸೇರಿದ್ದಾರೆ ಎಂದು ಹೇಳಲಾಗಿದೆ. ಡಿಆರ್‌ಜಿ (DRG), ಎಸ್‌ಟಿಎಫ್ (STF) ಮತ್ತು ಸಿಆರ್‌ಪಿಎಫ್ (CRPF) ನ ಕೋಬ್ರಾ ಘಟಕದ…

Read More

ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ ಯಶಸ್ವಿ: ಸ್ಕೈರೂಟ್ ತಂಡದೊಂದಿಗೆ ಮಾತನಾಡಿ, ಅಭಿನಂದಿಸಿದ ಪ್ರಧಾನಿ ಮೋದಿ – Kannada News | Vikram 1 Rocket Launch: India’s Private Space Triumph and Skyroot’s Historic Feat

ಶ್ರೀಹರಿಕೋಟ, ಜುಲೈ 18: ಭಾರತದ ಪ್ರಪ್ರಥಮ ಖಾಸಗಿ ರಾಕೆಟ್ ‘ವಿಕ್ರಮ್-1’ (Vikram-1)ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಚಿಮ್ಮುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ದೊಡ್ಡ ಸಾಧನೆಯ ಬೆನ್ನಲ್ಲೇ ಸ್ಕೈರೂಟ್ ಏರೋಸ್ಪೇಸ್ ತಂಡದೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಅತ್ಯಂತ ನಿರ್ಣಾಯಕ ಕ್ಷಣವಾಗಿದೆ. ನಮ್ಮ ಖಾಸಗಿ ವಲಯದ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆಯು ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತಿದೆ. ಈ ಮಹಾನ್ ಸಾಧನೆಯು…

Read More

44 ವರ್ಷಗಳ ಬಳಿಕ ಒಟಿಟಿಗೆ ಬರುತ್ತಿದೆ ಕಲ್ಟ್ ಕ್ಲಾಸಿಕ್ ಸಿನಿಮಾ – Kannada News | Kamal Haasan starrer Moondram Pirai movie releasing on OTT

ಹಳೆಯ ಹಿಟ್ ಸಿನಿಮಾಗಳು, ಕಲ್ಟ್ ಸಿನಿಮಾಗಳು ಚಿತ್ರಮಂದಿರಗಳಲ್ಲಿ (Theater) ಮರು ಬಿಡುಗಡೆ ಆಗಿ ದೊಡ್ಡ ಮೊತ್ತ ಗಳಿಸುತ್ತಿವೆ. ತೆಲುಗಿನಲ್ಲಂತೂ ವಾರಕ್ಕೊಂದು ಹಳೆಯ ಸಿನಿಮಾಗಳನ್ನು ರೀ ರಿಲೀಸ್ ಮಾಡಿ ದುಡ್ಡು ಮಾಡಲಾಗುತ್ತಿದೆ. ಅಂಥಹದರಲ್ಲಿ 44 ವರ್ಷ ಹಿಂದಿನ ಆದರೆ ಈಗಲೂ ಇನ್​​ಸ್ಟಾಗ್ರಾಂ, ಯೂಟ್ಯೂಬ್ ಶಾರ್ಟ್ಸ್​​ಗಳಲ್ಲಿ ಟ್ರೆಂಡಿಂಗ್ ನಲ್ಲಿ ಕಮಲ್ ಹಾಸನ್ ನಟಿಸಿರುವ ಕಲ್ಟ್ ಕ್ಲಾಸಿಕ್ ಸಿನಿಮಾ ಒಂದು ಈಗ ಒಟಿಟಿಗೆ ಬರುತ್ತಿದೆ. ಸಿನಿಮಾದ ಹೆಸರು ‘ಮೂಂಡ್ರಂ ಪಿರಯ್’. 1982 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಒಟಿಟಿಯಲ್ಲಿ…

Read More

ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್​ ಹಾಕುವವರೇ ಹುಷಾರ್ – Kannada News | Bengaluru Cyber Police booked Case Against Social Media Users Who Post For Like And Comments

ಬೆಂಗಳೂರು, (ಡಿಸೆಂಬರ್ 21): ಸೋಶಿಯಲ್ ಮೀಡಿಯಾ (Social Media)  ಎನ್ನುವುದನ್ನು ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ದರು ಬಳಕೆ‌ ಮಾಡುತ್ತಿರುವ ಮಾಧ್ಯಮ. ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು ಎನ್ನುವಂತೆ ಪ್ರತಿ ದಿನ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಪರವಾಗಿಲ್ಲ ಮೊಬೈಲ್ ಗೆ  (Mobile ನೆಟ್ ಇರಬೇಕು ಅನ್ನೋ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರ ಮಧ್ಯೆ ಕಟೆಂಟ್ ಕ್ರಿಯೆಟ್ ಹೆಸರಲ್ಲಿ ಹಲವರು ಲೈಕ್, ಫಾಲೋ, ಕಾಮೆಂಟ್ ಗಾಗಿ ನಾನಾ ರೀತಿ ಸರ್ಕಸ್ ಕೂಡ ಮಾಡುತ್ತಿದ್ದಾರೆ. ಕೆಲವರಂತೂ ತಪ್ಪು ದಾರಿ…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More