ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ – Kannada News | CM Siddaramaiah pressured by key allies amid Karnataka Congress political crisis
ಬೆಂಗಳೂರು, ಏಪ್ರಿಲ್ 24: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್ ಆಗುತ್ತಿರುವ ಆರೋಪ ಕೇಳಿಬಂದಿದೆ. ಈ ನಡುವೆ ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಚರ್ಚೆಯಾಗಿದ್ದೇನು? ಆಪ್ತರೇ ಟಾರ್ಗೆಟ್…