ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಅತ್ಯಾಪ್ತರ ಜೊತೆಗಿನ ಸಿಎಂ ಸಭೆ – Kannada News | CM Siddaramaiah pressured by key allies amid Karnataka Congress political crisis

ಬೆಂಗಳೂರು, ಏಪ್ರಿಲ್​​ 24: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಕಾಂಗ್ರೆಸ್​​ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್​​ ಆಗುತ್ತಿರುವ ಆರೋಪ ಕೇಳಿಬಂದಿದೆ. ಈ ನಡುವೆ ಸಿಎಂ ಹಾಗೂ ಅತ್ಯಾಪ್ತ ಸಚಿವರಿಂದ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಪ್ರತ್ಯೇಕ ಸಭೆ ನಡೆದಿರೋದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್ ಭಾಗಿಯಾಗಿದ್ದರು. ಸಭೆಯಲ್ಲಿ ಚರ್ಚೆಯಾಗಿದ್ದೇನು? ಆಪ್ತರೇ ಟಾರ್ಗೆಟ್​​…

Read More

ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು ಹೇಳಿದ್ದಿಷ್ಟು..

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ತುಂಬಾ ವಿವಾದಕ್ಕೆ ಕಾರಣ ಆಯಿತು. ಕಡೆಗೂ ಆ ಹಾಡು ಡಿಲೀಟ್ ಮಾಡಬೇಕಾಯಿತು. ಆ ರೀತಿ ಆಗಿದ್ದರ ಬಗ್ಗೆ ಗಾಯಕ ನವೀನ್ ಸಜ್ಜು (Naveen Sajju) ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಸಂಗೀತಗಾರರು ನಾವು ಟ್ರೆಂಡ್ ಹಿಂದೆ ಹೋಗುವುದಲ್ಲ. ನಾವೇ ಟ್ರೆಂಡ್ ಸೆಟ್ ಮಾಡುವುದು. ನನಗೆ ಮೊದಲು ಆರ್ಕೆಸ್ಟ್ರಾಗಳಲ್ಲಿ ಜನಪದ ಗೀತೆಗಳನ್ನು ಹಾಡಲು ನನಗೆ ಅವಕಾಶ ಕೊಡುತ್ತಿರಲಿಲ್ಲ. ಆದರೆ ನಾನು ಆಗ ಅವರಿಗೆ ಸವಾಲು ಹಾಕಿದ್ದೆ. ಈಗ ನನ್ನ ಬ್ಯಾಂಡ್…

Read More

ರಾಜೀವ್​​ ಗೌಡಗೆ ಮತ್ತಷ್ಟು ಸಂಕಷ್ಟ: ಖಾಕಿ ನಡೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ – Kannada News | Shidlaghatta Case: CM Siddaramaiah Expresses Displeasure Over Police Handling

ಚಿಕ್ಕಬಳ್ಳಾಪುರ, ಜನವರಿ 25: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ‘ಶೀಘ್ರವೇ ಆರೋಪಿಯ ಬಂಧನ’ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಬಂಧನ ವಿಳಂಬ…

Read More

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್ ರಿವೀಲ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ – Kannada News | Toxic Second Single Out: Yash and Tara Sutaria’s Striking Chemistry Wins Hearts in Manamohaka

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ. ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’ ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ…

Read More

‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್‍, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್‍ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು….

Read More

ನೀವು ಆರ್‌ಎಸ್‌ಎಸ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ; ನ್ಯಾಯಾಧೀಶರ ಕುರಿತು ಕೇಜ್ರಿವಾಲ್ ಆರೋಪ

ನವದೆಹಲಿ, ಏಪ್ರಿಲ್ 13: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕೀಲರ ಸಂಸ್ಥೆಯಾದ ಅಧಿವಕ್ತ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 4 ಬಾರಿ ಭಾಗವಹಿಸಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ 4 ಬಾರಿ ಹಾಜರಾಗಿರುವುದು ಆತಂಕವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವನ್ನು ನಾನು…

Read More

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್ – Kannada News | Mangaluru Shocking Video: Footbridge Collapses During Daiva Bhandara Procession in Moodabidri; 8 Injured

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು…

Read More

ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ – Kannada News | Sun Rays Touch Shiva Linga at Gavi Gangadhareshwara Swamy Temple Today: Significance Explained

ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ…

Read More

ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ – Kannada News | Vote again For BJP Will Remove Infiltrators Home Minister Amit Shah In Assam

ಗುವಾಹಟಿ, ಡಿಸೆಂಬರ್ 29: ಅಸ್ಸಾಂನಲ್ಲಿ ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಜೆಪಿಗೆ ಇನ್ನೂ 5 ವರ್ಷಗಳ ಅಧಿಕಾರವನ್ನು ನೀಡುವಂತೆ ಕೇಳಿಕೊಂಡರು. ಅಸ್ಸಾಂ ಮತ್ತು ದೇಶದ ಉಳಿದ ಭಾಗಗಳಿಂದ ಅಕ್ರಮ ನುಸುಳುಕೋರರನ್ನು ಹೊರಹಾಕಲು ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಬಹಳ ಅಗತ್ಯವಿದೆ ಎಂದು ಅವರು ಹೇಳಿದರು. 15ನೇ ಶತಮಾನದ ವೈಷ್ಣವ ಸಂತ-ಸುಧಾರಕ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವನ್ನು ಜಾಗತಿಕ ಆಧ್ಯಾತ್ಮಿಕ ಕೇಂದ್ರವಾಗಿ ಪುನರಾಭಿವೃದ್ಧಿ ಮಾಡುವ ನಾಗಾಂವ್‌ನಲ್ಲಿ 200…

Read More

ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು – Kannada News | Bigg Boss Kannada 12 Gilli Nata family background and Financial status

ಬಿಗ್ ಬಾಸ್ (Bigg Boss Kannada 12) ಮನೆಯಲ್ಲಿ ಗಿಲ್ಲಿ ನಟ ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ರಾಜ್ಯಾದ್ಯಂತ ಅವರಿಗೆ ಜನಪ್ರಿಯತೆ ಹೆಚ್ಚಾಗಿದೆ. ಗಿಲ್ಲಿ ನಟ (Gilli Nata) ಅವರು ಶ್ರಿಮಂತನಾ ಅಥವಾ ಬಡವನಾ ಎಂಬ ಅನುಮಾನ ಹಲವರಿಗೆ ಇದೆ. ಆ ಬಗ್ಗೆ ಅವರ ಕುಟುಂಬದ ಸದಸ್ಯರಾದ ಬಸವರಾಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ‘ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ ಎಂಬ ಬಗ್ಗೆ ಗೊಂದಲ ನಿರ್ಮಾಣ ಆಗಿದೆ. ಗಿಲ್ಲಿಯದ್ದು ಮಿಡಲ್ ಕ್ಲಾಸ್…

Read More