Headlines

ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು, ಮಾರ್ಚ್​ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಿನ್ನಲೆ ಏಪ್ರಿಲ್​ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ…

Read More

Saturn Combustion 2026: ಇನ್ನು 40 ದಿನಗಳ ಕಾಲ ಮೀನ ರಾಶಿಯಲ್ಲಿ ಶನಿ ಅಸ್ತಂಗತ; ಯಾವ ರಾಶಿಗೆ ಅಶುಭ?

ಗ್ರಹಗಳ ವಿಷಯದಲ್ಲಿ ಮಹತ್ವದ ಬದಲಾವಣೆಯೊಂದು ಸಂಭವಿಸಲಿದೆ. ಕರ್ಮ ಕಾರಕ ಮತ್ತು ನ್ಯಾಯಾಧೀಶನಾಗಿರುವ ಶನಿ ಗ್ರಹವು ಅಸ್ತಂಗತನಾಗಲಿದ್ದಾನೆ. ಅಸ್ತಂಗತ ಎಂದರೆ ಸೂರ್ಯನಿಗೆ ಹತ್ತಿರ ಬಂದಾಗ ಯಾವುದೇ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದು. ಶನಿ ಗ್ರಹವು ನಿನ್ನೆ ಅಂದರೆ ಮಾರ್ಚ್ 13 ರಂದು ಸಂಜೆ 7 ಗಂಟೆ 13 ನಿಮಿಷದಿಂದ ಏಪ್ರಿಲ್ 22 ರ ಬೆಳಗಿನ ಜಾವ 4 ಗಂಟೆ 43 ನಿಮಿಷದವರೆಗೆ ಅಸ್ತಂಗತ ಸ್ಥಿತಿಯಲ್ಲಿ ಇರಲಿದ್ದು, ಈ ಅವಧಿಯಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಈ ಅವಧಿಯು ಸುಮಾರು…

Read More

‘ಸನ್‌ ಉದಯ’ ವಾಹಿನಿಯಲ್ಲಿ ಮಾರ್ಚ್‌ 23ರಿಂದ ಹೊಸ ಧಾರಾವಾಹಿ ‘ಮೂಗುತಿ ಮಲ್ಲಿ’

ಪ್ರೇಕ್ಷಕರ ನೆಚ್ಚಿನ ‘ಉದಯ’ ಟಿವಿ ಈಗ ‘ಸನ್ ಉದಯ’ (Sun Udaya) ಎಂಬ ಹೊಸ ಹೆಸರಿನೊಂದಿಗೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ. ಉದಯ ಟಿವಿಯು ಯುಗಾದಿಯ ದಿನವೇ ‘ಸನ್ ಉದಯ’ವಾಗಿ ಬದಲಾಗಿದೆ. ಕಳೆದ ಮೂರು ದಶಕಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ಈ ವಾಹಿನಿಯಲ್ಲಿ ಈಗ ಸಾಕಷ್ಟು ಹೊಸತನವನ್ನು ಪರಿಚಯಿಸಲಾಗುತ್ತಿದೆ. ಅದರ ಮೊದಲ ಹಂತವಾಗಿ ಸೋಮವಾರದಿಂದ (ಮಾರ್ಚ್‌ 23) ಹೊಸ ಸೀರಿಯಲ್ ‘ಮೂಗುತಿ ಮಲ್ಲಿ’ (Muguthi Malli) ಪ್ರಸಾರ ಆರಂಭ ಆಗುತ್ತಿದೆ. ಹೌದು, ಮಾರ್ಚ್‌…

Read More

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

ಚಾಮರಾಜನಗರ, ಮಾರ್ಚ್​​ 13: ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದಿದೆ. ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಮೃತ ವ್ಯಕ್ತಿಯಾಗಿದ್ದು, ಕತ್ತು ಕೊಯ್ದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಅಜಯ್​ ಎಂಬಾತ ನಂಜುಂಡಸ್ವಾಮಿಯನ್ನು ಪಾರ್ಟಿಗೆಂದು ಕರೆದೊಯ್ದಿದ್ದ ಎನ್ನಲಾಗಿದ್ದು, ಅಲ್ಲಿ ನಡೆದಿದ್ದಾರೂ ಏನು ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ನಂಜುಂಡಸ್ವಾಮಿ ಬೆಂಗಳೂರು, ನಂಜನಗೂಡು ಹೀಗೆ ಹಲವೆಡೆ…

Read More

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ – Kannada News | Sankranti Blockbusters Head to OTT: Mana Shankara Vara Prasad Garu and nari nari naduma murari OTT Release

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷವೂ ಆ ಸಂಪ್ರದಾಯ ಮುಂದುವರಿದಿದೆ. ಚಿರಂಜೀವಿ (Chiranjeevi) ಅವರ ‘ಮನ ಶಂಕರ ವರ ಪ್ರಸಾದ ಗಾರು’, ಶರವಾನಂದ್ ಅವರ ‘ನಾರಿ ನಾರಿ ನಡುಮ ಮುರಾರಿ’ ಹಾಗೂ ನವೀನ್ ಪೊಲಿಶೆಟ್ಟಿ ಅವರ ‘ಅನಗನಗ ಒಕ ರಾಜು’ ಸಿನಿಮಾಗಳು ರಿಲೀಸ್ ಆದವು. ಎಲ್ಲಾ ಸಿನಿಮಾಗಳೂ ಗೆಲುವು ಕಂಡಿವೆ. ಈ ಪೈಕಿ ಎರಡು ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಸಿನಿಮಾ ರಿಲೀಸ್ ಆಗಿ ಹಿಟ್ ಆದರೆ ಒಟಿಟಿಗೆ ಬರಲು…

Read More

ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ – Kannada News | To keep snakes away from your home, plant Indian Snakeroot

ಬೇಸಿಗೆ ಕಾಲದಲ್ಲಿ ಹಾವುಗಳ (snakes) ಕಾಟ ಸಿಕ್ಕಾಪಟ್ಟೆ ಇರುತ್ತದೆ. ಬಿಸಿಲಿನ ತಾಪ ತಾಳಲಾರದೆ ಬಿಲದಿಂದ ಹೊರಬರುವ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕುತ್ತಾ ಪೊದೆ, ಮನೆಯಂಗಳದಲ್ಲಿರುವ ಮರಗಿಡಗಳ ಬಳಿ ಬರುತ್ತವೆ. ಮನೆಯೊಳಗೆ ಸಹ ಪ್ರವೇಶಿಸುತ್ತವೆ. ಕೆಲವರ ಮನೆಗಳಲ್ಲಂತೂ ಬೇಸಿಗೆಯಲ್ಲಿ ಹಾವುಗಳ ಸಮಸ್ಯೆ ತೀರಾ ಸಾಮಾನ್ಯವಾಗಿರುತ್ತವೆ. ಇದು ಕಚ್ಚಿದರೆ ಏನಪ್ಪಾ ಗತಿ ಎಂದು ಹಲವರು ಹಾವುಗಳನ್ನು ಕಂಡರೆ ಭಯಪಟ್ಟುಕೊಳ್ಳುತ್ತಾರೆ. ಅದಕ್ಕಾಗಿ ತಮ್ಮನ್ನು ತಾವು ಹಾವುಗಳಿಂದ  ರಕ್ಷಿಸಿಕೊಳ್ಳಲು ವಿವಿಧ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಇವುಗಳ ಜೊತೆಗೆ ಸರ್ಪಗಂಧದ ಗಿಡವನ್ನು ಮನೆ ಬಾಗಿಲಿನಲ್ಲಿ…

Read More

ಈ ರಾಶಿಯವರಿಗೆ ಎಪ್ರಿಲ್​​ ತಿಂಗಳು ಲಕ್ಕೋ ಲಕ್ಕು: ಉದ್ಯೋಗ, ವಿದ್ಯಾಭ್ಯಾಸ, ಹಣಕಾಸಿನಲ್ಲಿ ಭರ್ಜರಿ ಅವಕಾಶ

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಮತ್ತು ಗೋಚಾರ ಫಲಗಳ ಆಧಾರದ ಮೇಲೆ ವೃಷಭ ರಾಶಿಯವರಿಗೆ ತಿಂಗಳಲ್ಲಿ ಯೋಜನೆಗೆ ಅನುಕೂಲಕರವಾಗಲಿದೆ. ಈ ರಾಶಿಗೆ ಕೃತ್ತಿಕಾದ ಮೂರು ಪಾದ, ರೋಹಿಣಿಯ ನಾಲ್ಕು ಪಾದ ಹಾಗೂ ಮೃಗಶಿರಾದ ಎರಡು ಪಾದಗಳು ಬರಲಿವೆ. ರೋಹಿಣೀ ನಕ್ಷತ್ರಕ್ಕೆ ವೃಷಭ ರಾಶಿಗೆ ಹೇಳಿದ ಪೂರ್ಣ ಫಲ ಸಿಗಲಿದೆ. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರ ಬೆಳವಣಿಗೆಗಳಿರುತ್ತವೆ. ಹತ್ತನೇ ಮನೆಯ ಮೇಲೆ ಗ್ರಹಗಳ ದೃಷ್ಟಿ ಇರುವುದರಿಂದ ಕೆಲಸದಲ್ಲಿ ಒತ್ತಡವಿದ್ದರೂ ಅದನ್ನು…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More