Headlines

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…

Read More

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ – Kannada News | CT Ravi FIR Case Shifted to Bengaluru Representatives Court; BJP MLC Moves Karnataka High Court for Stay

ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆImage Credit source: tv9 ಚಿಕ್ಕಮಗಳೂರು, ಜುಲೈ 27: ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ (CT Ravi) ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ…

Read More

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation

ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…

Read More

144 ರನ್​ಗಳ ಗುರಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಪ್ರಿಟೋರಿಯಸ್ – Kannada News | Luan de pretorius creates new world Record in T20 Cricket

ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿದ ಬ್ಯಾಟರ್​ ಸೌತ್ ಆಫ್ರಿಕಾದ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಅತ್ಯಲ್ಪ ಮೊತ್ತವನ್ನು ಚೇಸ್ ಮಾಡುವ ವೇಳೆ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. (PC: MLC) ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್​ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ತಂಡವು…

Read More

ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್ – Kannada News | Jacqueline Fernandez reveals traumatizing Prank by Akshay Kumar on Wheel Of Fortune finale

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಜನಪ್ರಿಯ ರಿಯಾಲಿಟಿ ಗೇಮ್ ಶೋ ‘ವೀಲ್ ಆಫ್ ಫಾರ್ಚೂನ್’ (Wheel of Fortune) ಏಪ್ರಿಲ್ 27ರಂದು ಮುಕ್ತಾಯವಾಗಿದೆ. ಈ ಫಿನಾಲೆ ಸಂಚಿಕೆಯಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಒಂದು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರು ಈ ಹಿಂದೆ ತಮಗೆ ಮಾಡಿದ್ದ ಒಂದು ಕೆಟ್ಟ ಪ್ರ್ಯಾಂಕ್ ಬಗ್ಗೆ ಈಗ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಬಾಯಿ ಬಿಟ್ಟಿದ್ದಾರೆ. ಆ ಪ್ರ್ಯಾಂಕ್​ನಿಂದ ತಮಗೆ ಆಘಾತ…

Read More

ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಹೆಚ್ಚಾದ ಬಳಿಕ, ದಕ್ಷಿಣದವರ ಮೇಲೆ ಬಾಲಿವುಡ್​ಗೆ ಪ್ರೀತಿ, ಗೌರವ ಉಕ್ಕಿ ಹರಿಯುತ್ತಿದೆ. ಎದುರೇ ಇಲ್ಲದಂತಿದ್ದ ಖಾನ್​ ತ್ರಯರೂ ಸಹ ಸತತ ಸೋಲಿನ ಬಳಿಕ ಗೆಲುವಿಗಾಗಿ ದಕ್ಷಿಣದ ನಿರ್ದೇಶಕರು, ನಟರ ಜೊತೆಗೆ ಕೈಜೋಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕಳೆದ ಕೆಲ ವರ್ಷಗಳಿಂದಲೂ ಸತತ ಸೋಲಿನಲ್ಲೇ ಇದ್ದಾರೆ. ಅವರ ಇತ್ತೀಚೆಗಿನ ಕೆಲ ಸಿನಿಮಾಗಳಂತೂ ಧಾರುಣ ಸೋಲು ಕಂಡಿವೆ. ಇದೀಗ ಮತ್ತೊಮ್ಮೆ ಅವರು ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದು, ಈ ಸಿನಿಮಾನಲ್ಲಿ ನಿರ್ದೇಶಕ ಮಾತ್ರವಲ್ಲದೆ,…

Read More

Viral Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ – Kannada News | Viral Video | Father records video of daughter dancing on stage with keypad mobile phone

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ…

Read More

ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Multiple Vehicle Pile Up Near Dabaspet on Bengaluru–Tumakuru Highway; Two Critical, Over 10 Injured

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ…

Read More

ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Skanda Shashti Horoscope Today, July 20, 2026: Daily Rashifal for All 12 Zodiac Signs by Dr Basavaraj Guruji

ಇಂದು 2026ರ ಜುಲೈ 20ರ ಸೋಮವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಶುಕ್ಲ ಪಕ್ಷ ಷಷ್ಠಿ ಹಾಗೂ ಹಸ್ತಾ ನಕ್ಷತ್ರದಿಂದ ಕೂಡಿದೆ. ಬೆಳಗ್ಗೆ 7:37 ರಿಂದ 9:13ರವರೆಗೆ ರಾಹುಕಾಲವಿರುತ್ತದೆ. ಇಂದು ಸ್ಕಂದ ಷಷ್ಠಿ ಮಹಾ ಪರ್ವ ದಿನವಾಗಿದ್ದು, ಮಕ್ಕಳ ಆರೋಗ್ಯ ಮತ್ತು ಕುಜ ದೋಷ ನಿವಾರಣೆಗಾಗಿ ಸುಬ್ರಹ್ಮಣ್ಯನ ದರ್ಶನ, ಹುತ್ತಕ್ಕೆ ಪೂಜೆ ಮತ್ತು ಹುತ್ತದ ಮಣ್ಣಿನ ಸ್ನಾನ ಮಾಡುವುದು ಶುಭ. ಅಲ್ಲದೆ, ನಾರಾಯಣ ಭಗವಾನ್ ಜಯಂತ್ಯೋತ್ಸವವೂ ಇದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ…

Read More

CBSE Class 12 Results 2026: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ದಿನಾಂಕದ ಕುರಿತ ವದಂತಿಗಳಿಗೆ ಬ್ರೇಕ್ ಹಾಕಿದ ಮಂಡಳಿ! – Kannada News | CBSE Class 12 Results 2026: Official Date and Clarification on Rumors

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷಾ ನಿಯಂತ್ರಕರ ಸ್ಪಷ್ಟನೆ ಏನು? ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ…

Read More