Headlines

ಮೊಜ್ತಬಾ ಖಮೇನಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ; ಇರಾನ್‌ನಲ್ಲಿ ಹರಡುತ್ತಿದೆ ಸುಪ್ರೀಂ ನಾಯಕನ ಸಾವಿನ ವದಂತಿ – Kannada News | Iran supreme leader Mojtaba Khamenei in critical condition rushed to hospital says Iranian Reports

ಟೆಹ್ರಾನ್, ಆಗಸ್ಟ್ 8: ಇರಾನ್‌ನ ಸುಪ್ರೀಂ ನಾಯಕ (Supreme Leader) ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಒಳಗಿನ ಮೂಲಗಳನ್ನು ಉಲ್ಲೇಖಿಸಿ ಜೆರುಸಲೇಮ್ ಪೋಸ್ಟ್ ಮಾಡಿದ ವರದಿಗಳ ಪ್ರಕಾರ, ಖಮೇನಿ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. “ಸದ್ಯದಲ್ಲೇ ಅವರ ಸಾವಿನ ಸುದ್ದಿ ಕೇಳಿಬಂದರೂ ಆಶ್ಚರ್ಯವಿಲ್ಲ” ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಝೇಶ್ಕಿಯನ್ ಅವರ ಆಡಳಿತದ ಮೂಲವೊಂದು ತಿಳಿಸಿದೆ. ಇರಾನ್​ನ ಸುಪ್ರೀಂ ನಾಯಕನಾಗಿ…

Read More

ಮೊಜ್ತಬಾ ಖಮೇನಿ ಮೃತಪಟ್ಟರೆ ಯಾರಾಗಲಿದ್ದಾರೆ ಇರಾನ್ ಸುಪ್ರೀಂ ನಾಯಕ? – Kannada News | Who Will be Irans Supreme Leader If Mojtaba Khamenei Dies

ಟೆಹ್ರಾನ್, ಆಗಸ್ಟ್ 8: ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ನಂತರ ಇರಾನ್‌ನ ಸುಪ್ರೀಂ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದ ಮೊಜ್ತಬಾ ಖಮೇನಿ (Mojtaba Khamenei) ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಇಸ್ರೇಲಿ ಮಾಧ್ಯಮ ಸಂಸ್ಥೆ ‘ಚಾನೆಲ್ 14’ ಈ ಬಗ್ಗೆ ವರದಿ ಮಾಡಿದ್ದರೆ, ಇತರ ಕೆಲವು ವರದಿಗಳು ಅವರ ಸಾವು ಶೀಘ್ರದಲ್ಲೇ ಸಂಭವಿಸಬಹುದು ಎಂದು ಹೇಳಿವೆ. ಅಧಿಕಾರ ವಹಿಸಿಕೊಂಡಾಗಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಅವರೇನಾದರೂ ಮೃತಪಟ್ಟರೆ ಇರಾನ್​ ದೇಶದಲ್ಲಿ ಮುಂದಿನ ಸುಪ್ರೀಂ ನಾಯಕ ಯಾರು…

Read More

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಬೆಂಗಳೂರು, ಆಗಸ್ಟ್​​​ 08: ರಾಕಿಂಗ್​​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್​ 26ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಂದು ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ‘ಆಲ್ ದಿ ಬೆಸ್ಟ್ ಯಶ್’ ಹಾಗೂ ‘ಆಲ್ ದಿ ಬೆಸ್ಟ್ ಟಾಕ್ಸಿಕ್’ ಎಂದು ಹೇಳುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಟ್ರೇಲರ್ ಬಿಡುಗಡೆ ಮಾಡಿದರು. ಇನ್ನು ಟ್ರೈಲರ್ ರಿಲೀಸ್ ಇವೆಂಟ್​ನಲ್ಲಿ ನಟಿ ರುಕ್ಮಿಣಿ ವಸಂತ್…

Read More

ಸಮಸ್ಯೆಯಲ್ಲಿದ್ದವರಿಗೆ ಪರಿಹಾರ: ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್! – Kannada News | Cabinet Expansion Unrest: HD Kumaraswamy open Offers Disgruntled Congress MLAs To Join JDS

ಹಾಸನ, (ಆಗಸ್ಟ್ 08): ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ (Cabinet Expansion) ಬೆನ್ನಲ್ಲೇ ಕಾಂಗ್ರೆಸ್​​​​ನಲ್ಲಿ (Karnataka Congress) ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್ (DK Shivakumar),  ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮನೆ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ಇತ್ತ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್ ಅಸಮಧಾನಿತ ಶಾಸಕರಿಗೆ…

Read More

Chanakya Niti: ಮಹಿಳೆಯರು ಅಡುಗೆ ಮಾಡುವಾಗ ಈ ತಪ್ಪುಗಳನ್ನು ಮಾಡಬಾರದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says women should not make these mistakes while cooking

ಅಡುಗೆ ಕೋಣೆ ಮನೆಯ ಹೃದಯ ಭಾಗವಾಗಿದ್ದು, ಇದು ಸದಾ ಚಟುವಟಿಕೆಯಿಂದಿರುತ್ತದೆ. ಇನ್ನೂ ಮಹಿಳೆಯರು ದಿನದ ಹೆಚ್ಚಿನ ಸಮಯವನ್ನು ಅಡುಗೆ ಮನೆಯಲ್ಲೇ ಕಳೆಯುತ್ತಾರೆ. ಮನೆಯವರಿಗಾಗಿ ಬಗೆ ಬಗೆಯ ಆಹಾರವನ್ನು ಮಾಡುತ್ತಾರೆ. ಹೀಗೆ ಅಡುಗೆ (cooking) ಮಾಡುವಾಗ ಮಹಿಳೆಯರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಈ ತಪ್ಪುಗಳನ್ನು ಪದೇ ಪದೇ ಪುನರಾವರ್ತಿಸಿದರೆ, ಅದು ಕುಟುಂಬದ ಸಂತೋಷ ಮತ್ತು ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಆಚಾರ್ಯ ಚಾಣಕ್ಯ ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗಿದ್ದರೆ ಮಹಿಳೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಮಾಡುವ ಯಾವ…

Read More

IND vs SL: 6,6,6,6.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಗುರ್ನೂರ್ ಬ್ರಾರ್! ವಿಡಿಯೋ – Kannada News | India vs Sri Lanka Practice: Gurnoor Brar’s 4 Sixes Thrill Gambhir

ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ (India vs Sri Lanka ) ತಂಡಕ್ಕೆ ನಿಜವಾದ ಪರೀಕ್ಷೆ ಇನ್ನೂ ಆರಂಭವಾಗಿಲ್ಲ. ಟೀಂ ಇಂಡಿಯಾ ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಸಿದ್ಧತೆಯ ಭಾಗವಾಗಿ, ಶ್ರೀಲಂಕಾ ಕ್ರಿಕೆಟ್ XI ಮತ್ತು ಟೀಂ ಇಂಡಿಯಾ ನಡುವೆ ಕೊಲಂಬೊದಲ್ಲಿ ಮೂರು ದಿನಗಳ ಅಭ್ಯಾಸ ಪಂದ್ಯವನ್ನು ಆಯೋಜಿಸಲಾಗಿತ್ತು. ಪಂದ್ಯದ ಎರಡನೇ ದಿನದಂದು ಬ್ಯಾಟಿಂಗ್‌ ಮಾಡಿದ ಭಾರತ 357 ರನ್ ಕಲೆಹಾಕಿತು. ಆದಾಗ್ಯೂ ತಂಡಕ್ಕೆ 6 ರನ್​ಗಳ ಹಿನ್ನಡೆ ಎದುರಾಯಿತು. ಶ್ರೀಲಂಕಾ ಮೊದಲ ಇನ್ನಿಂಗ್ಸ್​ನಲ್ಲಿ 363 ರನ್…

Read More

Karnataka Weather Forecast: ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ 3 ದಿನ ಮಳೆ ಸಾಧ್ಯತೆ – Kannada News | Monsoon Intensifies Across Karnataka: Yellow Alert for Coastal Districts, Bengaluru May Get Rain for 3 Days

ಪ್ರಾತಿನಿಧಿಕ ಚಿತ್ರImage Credit source: tv9 kannada ಬೆಂಗಳೂರು, ಆಗಸ್ಟ್​ 08: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ (rain) ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ನಾಳೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ…

Read More

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್​​​​ ಶೂಟರ್ಸ್​​​​​​ಗಳ ಭಯಾನಕ​​​ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ – Kannada News | Uudpi david desouza Murder Case: 3 Accused Arrested, SP revels shooters Crime history

ಉಡುಪಿ ಎಸ್ಪಿ ಮತ್ತು ಬಂಧಿತ ಹಂತಕರು ಉಡುಪಿ, (ಆಗಸ್ಟ್ 08): ಉಡುಪಿ ಕಾಂಗ್ರೆಸ್ ಮುಖಂಡ (Udupi Congress Leader) ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣಕ್ಕೆ (david desouza Murder Case) ಸಂಬಂಧಿಸಿದಂತೆ ಮೂವರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ರಾಜು ಹಾಗೂ ಎ2 ಅನಮೋಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಹಂತಕರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಕೊಲೆ, ಹಲ್ಲೆ ಹಾಗೂ ದರೋಡೆ ಪ್ರಕರಣಗಳಿವೆ. ಅದರಲ್ಲೂ ಎ1 ಆರೋಪಿ ರಾಜುವಿನ ಮೇಲೆ ಮಹಾರಾಷ್ಟ್ರ, ದೆಹಲಿ,…

Read More

ಬಿಡುಗಡೆ ಆಯ್ತು ‘ಟಾಕ್ಸಿಕ್’ ಟ್ರೈಲರ್, ಇದು ಸಾಮಾನ್ಯ ಸಿನಿಮಾ ಅಲ್ಲ ಬಿಡಿ – Kannada News | Yash starrer Toxic Kannada movie trailer released

ಯಶ್ ನಟಿಸಿರುವ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಹಿಂದೆ ಸಿನಿಮಾದ ಟೀಸರ್​​ಗಳು, ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಭಾರಿ ವೈರಲ್ ಆಗಿವೆ. ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಕೆಲವರು ಟೀಕೆ ಸಹ ಮಾಡಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸಿನಿಮಾದ ಟ್ರೈಲರ್ ಅನ್ನು ಇಂದು (ಆಗಸ್ಟ್ 08) ಎಎಂಬಿ ಮಾಲ್​​ನಲ್ಲಿ ಅದ್ಧೂರಿಯಾಗಿ ಚಿತ್ರತಂಡ ರಿಲೀಸ್ ಮಾಡಿದೆ. ಟ್ರೈಲರ್, ನಿರೀಕ್ಷೆಯಂತೆಯೂ ಆಕ್ಷನ್ ಭರಿತವಾಗಿದೆ. ಟಾಕ್ಸಿಕ್​​​ನಲ್ಲಿ ಯಶ್…

Read More

LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ – Kannada News | Toxic movie Trailer Release Event Live, watch here

ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ (Toxic) ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ, ನಿರ್​ದೇಶಕಿ ಗೀತು ಮೋಹನ್​​ದಾಸ್, ನಿರ್ಮಾಪಕ ಕೆವಿಎನ್ ವೆಂಕಟ್ ಇನ್ನೂ ಹಲವು ಕಲಾವಿದರು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಇವೆಂಟ್​​ನ ಲೈವ್​​ ವೀಕ್ಷಣೆಯನ್ನು ಇಲ್ಲಿ ನೋಡಬಹುದಾಗಿದೆ. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More