Headlines

ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ – Kannada News | Meet Param: India’s Most Powerful Native Robot Dog

ಬೆಂಗಳೂರು, ಫೆ.20: ಬೆಂಗಳೂರು ಮೂಲದ ರೋಬೋಟಿಕ್ಸ್ ಸ್ಟಾರ್ಟ್-ಅಪ್ ‘ಜನರಲ್ ಅಟಾನಮಿ’ (General Autonomy) ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಸ್ವದೇಶಿ ನಿರ್ಮಿತ ರೋಬೋಟಿಕ್ ನಾಯಿ ‘ಪರಮ್’ (Param) ಸುದ್ದಿಯಲ್ಲಿದೆ. ದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ ರಲ್ಲಿ ಇದನ್ನು ಅನಾವರಣಗೊಳಿಸಲಾಗಿದೆ. ಕಂಪನಿಯು ಪರಮ್ ಅನ್ನು “ಭಾರತದ ಅತ್ಯಂತ ಶಕ್ತಿಶಾಲಿ ಸ್ಥಳೀಯ ರೋಬೋಟ್ ನಾಯಿ” ಎಂದು ಬಣ್ಣಿಸಿದೆ. ‘ಪರಮ್’ ಕೇವಲ ಭಾರತದಲ್ಲಿ ಜೋಡಿಸಲಾದ ಯಂತ್ರವಲ್ಲ, ಬದಲಿಗೆ ಭಾರತೀಯ ಇಂಜಿನಿಯರ್‌ಗಳು ಮೊದಲಿನಿಂದಲೂ ವಿನ್ಯಾಸಗೊಳಿಸಿ ನಿರ್ಮಿಸಿರುವ ಸಂಪೂರ್ಣ ಸ್ವದೇಶಿ ರೋಬೋಟ್…

Read More

Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ – Kannada News | Friday Lakshmi Puja: Essential Rituals for Wealth, Peace and Prosperity

ಹಿಂದೂ ಸಂಪ್ರದಾಯಗಳಲ್ಲಿ ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದೆ. ಅದರಲ್ಲೂ ಶುಕ್ರವಾರವನ್ನು ವಿಶೇಷವಾಗಿ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ಸಂಕೇತವಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಆದ್ದರಿಂದ ಅನೇಕ ಭಕ್ತರು ಈ ದಿನದಂದು ಪೂಜೆ, ಜಪ, ದಾನ ಧರ್ಮಗಳ ಮೂಲಕ ಅವಳ ಕೃಪೆಯನ್ನು ಪಡೆಯಲು ಪ್ರಯತ್ನಿಸುತ್ತಾರೆ. ಮಹಾಲಕ್ಷ್ಮಿಯ ಆಶೀರ್ವಾದವು ಕೇವಲ ಹಣಕಾಸಿನ ಸಂಪತ್ತಿಗೆ ಸೀಮಿತವಾಗಿಲ್ಲ. ಅದು ಮನಸ್ಸಿನ ಶಾಂತಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಜೀವನದಲ್ಲಿ ಸಮತೋಲನವನ್ನು ನೀಡುತ್ತದೆ ಎಂದು ನಂಬಲಾಗಿದೆ. “ಓಂ…

Read More

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಭಾರಿ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ – Kannada News | Senior Congress Ministers Express Frustration Over Government Inertia and Party Confusion

ಬೆಂಗಳೂರು, ಫೆಬ್ರವರಿ 20: ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸಗಳು ನಿಂತಲ್ಲೇ ನಿಂತಿವೆ ಎಂದು ಹಿರಿಯ ಸಚಿವರುಗಳ ವಲಯದಲ್ಲಿಯೇ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಆಡಳಿತದಲ್ಲಿ ಜಡತ್ವ ಆವರಿಸಿದ್ದು, ಪಕ್ಷದಲ್ಲಿನ ಗೊಂದಲಗಳು ಮತ್ತು ಮಂತ್ರಿಗಳಿಗೆ ಅನಗತ್ಯ ಜವಾಬ್ದಾರಿಗಳನ್ನು ವಹಿಸಿರುವುದು ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಈ ಕುರಿತು ಆರು ಮಂದಿ ಹಿರಿಯ ಸಚಿವರು ಕಳೆದ ವಾರ ಸಭೆ ನಡೆಸಿ, ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಭಾಷಣಗಳು, ಜಾಹೀರಾತುಗಳು ಮತ್ತು ಹೇಳಿಕೆಗಳು ವಾಸ್ತವಕ್ಕೆ ದೂರವಾಗಿದ್ದು, ಕ್ಷೇತ್ರದ ಮತ್ತು ಇಲಾಖೆಯ ಮಟ್ಟದಲ್ಲಿ ಯಾವುದೇ ಕೆಲಸಗಳು ಚುರುಕುಗೊಂಡಿಲ್ಲ…

Read More

ಹತ್ತು ದಿನ ಟೈಂ ಕೊಡ್ತೀನಿ, ಹೇಳಿದ್ದು ಕೇಳದೆ ಇದ್ರೆ ಯುದ್ಧ ಗ್ಯಾರಂಟಿ, ಇರಾನ್​ಗೆ ಗಡುವು ಕೊಟ್ಟ ಟ್ರಂಪ್ – Kannada News | Trump Issues 10 Day Ultimatum to Iran: US War Threat Looms, Middle East Crisis Deepens

ವಾಷಿಂಗ್ಟನ್, ಫೆಬ್ರವರಿ 20:ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಟ್ರಂಪ್ ಒಂದರ ನಂತರ ಒಂದರಂತೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈಗ ಅಮೆರಿಕ ಇರಾನ್​​ಗೆ ಕೇವಲ ಹತ್ತು ದಿನಗಳ ಗಡುವು ನೀಡಿದೆ. ತಾವು ಹೇಳಿದ ಹಾಗೆ ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಟ್ರಂಪ್ ಹೇಳಿದ್ದಾರೆ.  ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಹೇಳುವ ಮೂಲಕ ಖಮೇನಿಗೆ ಅಲ್ಟಿಮೇಟಮ್ ನೀಡಿದ್ದಾರೆ. ಟ್ರಂಪ್ ಅವರ ಈ ಅಂತಿಮ ಎಚ್ಚರಿಕೆ ಮಧ್ಯಪ್ರಾಚ್ಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಅಮೆರಿಕ ರಣ ಕಹಳ ಮೊಳಗಿಸಿದೆ . ಗುರುವಾರ ನಡೆದ ಗಾಜಾ…

Read More

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! – Kannada News | Mother, newborn die due to alleged medical negligence at Govt Hospital in Vijayapura

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು…

Read More

ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು: 75,000 ರೂ. ಆಸೆಗೆ ವರ್ಷದಲ್ಲಿ 5 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – Kannada News | Whitefield Rent Woes: Landlord’s High Price Strategy Costs Lakhs as Market Shifts

ಬೆಂಗಳೂರು, ಫೆ.20: ಸಿಲಿಕಾನ್​​ ಸಿಟಿಯಲ್ಲಿ ಬಾಡಿಗೆ ಮನೆಗಳ (Bangalore rent) ಗೋಳು ಒಂದೊಂದಲ್ಲ, ಪ್ರತಿದಿನ ಈ ಬಾಡಿಗೆ ಮನೆಗಳ ವಿಚಾರದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆ ಮನೆಗಳು ದುಬಾರಿ ಆಗುತ್ತಿದೆ. ಈ ವಿಚಾರಗಳನ್ನು ಇಟ್ಟುಕೊಂಡಿ ಸೋಶಿಯಲ್​​ ಮೀಡಿಯಾದಲ್ಲಿ ಪ್ರತಿದಿನ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ವೈಟ್‌ಫೀಲ್ಡ್‌ನಲ್ಲಿ 3 ಬಿಹೆಚ್​​​​ಜೆ ಮನೆಗೆ ಬಾಡಿಗೆ ಹೆಚ್ಚು ಮಾಡಿದಕ್ಕಾಗಿ ಮಾಲೀಕರು ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ…

Read More

‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್ – Kannada News | Yash’s Toxic Dialogue: A Fierce Reply to Ranveer Singh Dhurandhar 2 Movie

‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ರಿಲೀಸ್ ಆಗಿ ಹಲ್​ಚಲ್​ ಎಬ್ಬಿಸುತ್ತಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಹೊತ್ತಿಗೆ ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಿನಿಮಾ ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗುತ್ತಿದೆ. ರೇಸ್​​ಗೆ ಇಳಿದು ಯಶ್ ಸೋತ ದಾಖಲೆ ಇಲ್ಲ. ಹೀಗಾಗಿ, ‘ಧುರಂಧರ್ 2’ ಸಿನಿಮಾ ಎದುರು ಕೂಡ ಗೆಲ್ಲೋದು ‘ಟಾಕ್ಸಿಕ್’ ಎಂಬ ಮಾತು ಕೇಳಿ ಬಂದಿದೆ. ಈ ಮಧ್ಯೆ ಟೀಸರ್​ನಲ್ಲಿ ಬರೋ ಒಂದು ಡೈಲಾಗ್ ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ – Kannada News | World Day of Justice 2026: Know the reason behind the celebration of World Day of Social Justice

ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ. ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು? ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ…

Read More