Headlines

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

PSL 2026: ಪಾಕ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಭಾರೀ ಬಿರುಗಾಳಿ: ಕಂಟ್ರೋಲ್ ತಪ್ಪಿ ಏನೆಲ್ಲ ಆಯಿತು ನೋಡಿ

ಬೆಂಗಳೂರು (ಏ. 01): ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಪ್ರೀಮಿಯರ್ ಲೀಗ್ 2026 ರ (Pakistan Premier League) ಏಳನೇ ಪಂದ್ಯವು ಪ್ರಕೃತಿಯ ಕೋಪಕ್ಕೆ ಸಾಕ್ಷಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಸ್ವಲ್ಪ ಮೊದಲು, ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಮಳೆಯು ಆಟವನ್ನು ಸ್ಥಗಿತಗೊಳಿಸಿದ್ದಲ್ಲದೆ, ಮೈದಾನದ ಸಿಬ್ಬಂದಿಯ ಜೀವಕ್ಕೂ ಅಪಾಯವನ್ನುಂಟುಮಾಡಿತು. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟ್ ಮೂಲಸೌಕರ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ. ಪಿಎಸ್​ಎಲ್ ಪಂದ್ಯದ ವೇಳೆ ಭಾರೀ ಬಿರುಗಾಳಿ ಮಂಗಳವಾರ ಇಸ್ಲಾಮಾಬಾದ್…

Read More

GT vs RCB IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Royal Challengers Bengaluru IPL 2026 Live Cricket Score GT vs RCB Match on 30th April latest news in Kannada

ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. Published On – 7:02 pm,…

Read More

Bengaluru Air Quality: ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru and surrounding places face severe Air pollution in last 4 years

ಕಳೆದ ನಾಲ್ಕು ವರ್ಷದಲ್ಲೇ ಅತೀ ಕಳಪೆ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 03: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 167 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 79 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. 2025ರಲ್ಲಿ ಗಾಳಿಯ…

Read More

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಙಾನ ಶಾಸ್ತ್ರವು ಸೂಚಿಸುವಂತೆ ಏಪ್ರಿಲ್ 2026ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳು ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು ​​ಅಧಿಕಾರ ಮತ್ತು ಉದ್ಯೋಗ : ನಿಮ್ಮ ರಾಶ್ಯಾಧಿಪತಿ ಗುರುವು ಏಳನೇ ಮನೆಯಲ್ಲಿ ಇದ್ದು ನಿಮ್ಮ ರಾಶಿಯನ್ನು ನೋಡುತ್ತಿರುವುದು ಅತ್ಯಂತ ದೊಡ್ಡ ಬಲ. ಇದು…

Read More

‘ಟಾಕ್ಸಿಕ್’ನಲ್ಲಿ ರೆಬೆಲ್ ‘ರೆಬೆಕಾ’: ಯಾರು ಈ ಸುಂದರಿ? – Kannada News | Tara Sutaria poster from Yash starrer Toxic movie released

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣವೂ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಹಾಲಿವುಡ್ ಸಿನಿಮಾಗಳಿಗೆ ಸೆಡ್ಡು ನೀಡುವ ಗುಣಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ದೊಡ್ಡ ಕಲಾವಿದರ ದಂಡನ್ನೇ ಯಶ್ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಒಟ್ಟು ಮಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ನಲ್ಲಿ ಸುಂದರಿಯರ ದಂಡೇ ಇದೆ. ಈಗಾಗಲೇ ನಯನತಾರಾ, ಹುಮಾ ಖುರೇಷಿ ಮತ್ತು ಕಿಯಾರಾ ಅಡ್ವಾಣಿ ಅವರುಗಳ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದೀಗ ಮತ್ತೊಬ್ಬ…

Read More

ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ – Kannada News | Avva pustakaalaya Anant Kunigal gets Publisher RN Hubbu datti Award 2024 for tv9 creative producer Ravindra Muddi’s Signal Jump book

ಬೆಂಗಳೂರು, (ಫೆಬ್ರವರಿ 02): ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ (Signal Jump) ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ. 2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ. ವಿವಿಧ ಪ್ರಕಾರದ ಸಾಹಿತ್ಯದ ಪ್ರಶಸ್ತಿಗಾಗಿ ಸುಮಾರು 900 ಕೃತಿಗಳಲ್ಲಿ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ – Kannada News | Hubballi Honour Killing Case: vivekananda Dalit Family Follows Basava tatva Said By Minister Santosh Lad

ಹುಬ್ಬಳ್ಳಿ, (ಡಿಸೆಂಬರ್ 27): ಇದೇ ಡಿಸೆಂಬರ್ 21ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ (Hubballi Honour Killing Case) ದೇಶವೇ ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ (Dalit Family )ವಿವೇಕಾನಂದ (vivekananda) ಎನ್ನುವ ಯುವಕನನ್ನು ಮೇಲ್ಜಾತಿಯ ಯುವತಿ ಮಾನ್ಯ ಪ್ರೀತಿಸಿ ಮದ್ವೆಯಾಗಿದ್ದು, ಇದು ಮಾನ್ಯಳ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಮಾನ್ಯಳ ತಂದೆ, ಯುವಕನ ಮನೆಗೆ ನುಗಿದ್ದು, ಆರು ತಿಂಗಳು ಗರ್ಭಿಣಿ ಎನ್ನುವುದನ್ನು ನೋಡದೇ ಮಾನ್ಯಳನ್ನು ಕೊಚ್ಚಿ ಕೊಂದಿದ್ದಾನೆ….

Read More

ಚಿನ್ನದ ದರ ಹಾವು-ಏಣಿ ಆಟದ ಮಧ್ಯೆ ಬೆಂಗಳೂರಿನಲ್ಲಿ ಅಕ್ಷಯ ತೃತೀಯಕ್ಕೆ ಈಗಲೇ ಗೋಲ್ಡ್ ಬುಕ್ಕಿಂಗ್ ಜೋರು! ಜ್ಯುವೆಲ್ಲರಿಗಳ ಕ್ಯೂ

ಬೆಂಗಳೂರು, ಮಾರ್ಚ್ 26: ಚಿನ್ನದ ದರದಲ್ಲಿ (Gold Price) ಏರಿಳಿತ ಮುಂದುವರಿದಿರುವ ನಡುವೆಯೇ ಬೆಂಗಳೂರು (Bangalore) ನಗರದಲ್ಲಿ ಬಂಗಾರ ಖರೀದಿ ಮತ್ತು ಬುಕ್ಕಿಂಗ್ ಜೋರಾಗಿದೆ. ಕೆಲ ತಿಂಗಳುಗಳ ಹಿಂದೆ ಗಗನಕ್ಕೇರಿದ್ದ ಚಿನ್ನದ ಬೆಲೆ ಜನಸಾಮಾನ್ಯರ ಕೈಗೆಟುಕದಂತೆ ಮಾಡಿತ್ತು. ನಂತರ ಏಕಾಏಕಿ ದರ ಕುಸಿತವಾಗಿತ್ತು. ಇದೀಗ ಮತ್ತೆ ತುಸು ಏರಿಕೆಯಾಗಿದ್ದರೂ, ಇತ್ತೀಚಿನ ದರ ಇಳಿಕೆ ಆಭರಣ ಪ್ರಿಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಅಲ್ಲದೆ, ಮತ್ತೆ ಚಿನ್ನದ ದರ ಅಕ್ಷಯ ತೃತೀಯದ ವೇಳೆಗೆ ಅತಿಯಾದ ಏರಿಕೆ ಕಂಡರೆ ಸಮಸ್ಯೆ ಆಗದಿರಲಿ…

Read More

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು – Kannada News | Bangalore: Drunk Youths Harass Women, Attack Police on New Year’s Eve, Land in Jail

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು ಬೆಂಗಳೂರು, ಜನವರಿ 3: ಹೊಸ ವರ್ಷ (New Year) ಬರಮಾಡಿಕೊಳ್ಳಲು ಬೆಂಗಳೂರಿನ (Bangalore) ಜನ ತುದಿಗಾಲಲ್ಲಿ ನಿಂತಿದ್ದರು. ಪಾರ್ಟಿ ಪಬ್ಬು ಎಂದು ಎಂಜಾಯ್ ಮಾಡಿದ್ದರು. ರಾತ್ರಿ ಇಡೀ ಕುಣಿದು ಕುಪ್ಪಳಿಸಿದ್ದರು. ಆ ಸಂದರ್ಭದಲ್ಲಿ ಮದ್ಯದ ನಶೆಯಲ್ಲಿದ್ದ ಇಬ್ಬರು ಯುವಕರು ಯಡವಟ್ಟು ಮಾಡಿಕೊಂಡು ಇದೀಗ ಜೈಲು ಪಾಲಾಗಿದ್ದಾರೆ. ತಮಿಳುನಾಡು ಮೂಲದ 22 ವರ್ಷದ ಅನ್ಶ್ ಮೆಹ್ತಾ ಮತ್ತು ಪರ್ವ್ ರಾತಿ ಬೊಮ್ಮನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು. 31…

Read More