Headlines

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಆರ್​. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

IND vs AFG: ಟೀಮ್ ಇಂಡಿಯಾದ 2ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ – Kannada News | India vs Afghanistan 2nd ODI Match Date and Details

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದಾಗಿ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು. ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ…

Read More

ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು – Kannada News | Bengaluru police commissioner Seemant Kumar Singh first reaction about CJ Roy Suicide

ಬೆಂಗಳೂರು, (ಜನವರಿ 30): ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ (CJ Roy) ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್…

Read More

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಕಾಂಗ್ರೆಸ್​​ನ 63 ಶಾಸಕರು ರೆಸಾರ್ಟ್​​ಗೆ

ಬೆಂಗಳೂರು, ಜೂನ್​​ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಭೋಪಾಲ್​ನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್​ ಲಾ ರೆಸಾರ್ಟ್​​ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್​ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಹ್ಯಾಂಡ್​ಶೇಕ್ ಮಾಡ್ತೀರಾ?… “ನಾವಿಲ್ಲಿ ಬಂದಿರುವುದು ಕ್ರಿಕೆಟ್ ಆಡಲು ಮಾತ್ರ!” – Kannada News | IND vs PAK: Harmanpreet Blunts Pakistan Handshake Row

ಮಹಿಳಾ ಟಿ20 ವಿಶ್ವಕಪ್​ನ (Women’s T20 World Cup 2026) ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಇಂದು (ಜೂ.14) ನಡೆಯಲಿರುವ ಈ ಪಂದ್ಯದ ವೇಳೆ ಉಭಯ ತಂಡಗಳ ಆಟಗಾರ್ತಿಯರು ‘ಹ್ಯಾಂಡ್‌ಶೇಕ್’ ಮಾಡಲಿದ್ದಾರೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಯನ್ನು ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಅವರ ಮುಂದಿಡಲಾಗಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿರುವ ಹರ್ಮನ್​ಪ್ರೀತ್ ಕೌರ್​ಗೆ, “ಭಾರತ ತಂಡವು ಪಾಕಿಸ್ತಾನ್ ಆಟಗಾರ್ತಿಯರೊಂದಿಗೆ ಪಂದ್ಯದ ಆರಂಭದಲ್ಲಿ ಮತ್ತು…

Read More

IPL 2026: ತಂಡದಿಂದ ದೂರ; ಈ ಐಪಿಎಲ್‌ನಲ್ಲಿ ಧೋನಿ ಆಡುವುದು ಅನುಮಾನ?

2026 ರ ಐಪಿಎಲ್‌ನಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ಏರಿಳಿತಗಳಿಂದ ಕೂಡಿದೆ. ಇದಕ್ಕೆ ಕಾರಣ ತಂಡದ ಸ್ಟಾರ್ ಆಟಗಾರರು ಗಾಯದಿಂದ ಟೂರ್ನಿಯಿಂದ ಹೊರಬಿದ್ದಿರುವುದು. ಇದರ ಜೊತೆಗೆ ತಂಡದಲ್ಲಿರುವವರ ಕಳಪೆ ಪ್ರದರ್ಶನ. ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ಸಿಎಸ್​ಕೆ ಗೆಲುವಿನ ಲಯಕ್ಕೆ ಮರಳಿದ್ದು, ಸತತ ಎರಡು ಪಂದ್ಯಗಳನ್ನು ಗೆದ್ದಿದೆ. ಇದೀಗ ಸಿಎಸ್​ಕೆ ತಂಡಕ್ಕೆ ಡೆಲ್ಲಿ ಎದುರಾಳಿಯಾಗಿ ನಿಂತಿದೆ. ಈ ಪಂದ್ಯದಲ್ಲಾದರೂ ಎಂಎಸ್ ಧೋನಿ ಸಿಎಸ್​ಕೆ ಪರ ಕಣಕ್ಕಿಳಿಯುತ್ತಾರಾ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಮತ್ತೆ…

Read More

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು – Kannada News | Andhra Pradesh Highway Mishap Claims Three Lives After Lorry Car Collision

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ…

Read More