ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ? – Kannada News | Indias strategic petroleum reserves know how many days they last if crude oil supply is stopped

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ…

Read More

ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್: ಶೋ ಕೊಡಲು ಹೋಗಿ ಲಾಕ್ – Kannada News | Koppal Police Arrests basanagouda patil for air firing during addapallakki procession in yelburga

ಕೊಪ್ಪಳ, (ಫೆಬ್ರವರಿ 23): ಜಿಲ್ಲೆಯ ಯಲಬುರ್ಗಾದಲ್ಲಿ  (Yalburga) ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು (Air Fire) ಹಾರಿಸಿ ಸಂಭ್ರಮಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ  (Social Media) ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ. ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ (Koppal)…

Read More

Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು. ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ, ಮಾರ್ಚ್​ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ (Kalaburagi) ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ. ಮಹಿಳೆಯ ಸ್ಥಿತಿ ಗಂಭೀರ ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ನಿನ್ನೆ (ಮಾರ್ಚ್​ 08) ಸಂಜೆ ಸುಮಾರು…

Read More

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ – Kannada News | Salman Khan shares Bandar Teaser ft Raj B Shetty Bobby Deol directed by Anurag Kashyap

Salman Khan, Raj B. Shetty ಕನ್ನಡದ ಖ್ಯಾತ ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಈಗ ಬಾಲಿವುಡ್ ಕದ ತಟ್ಟಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ (Bandar) ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರಿಗೆ ಒಂದು ಪಾತ್ರವಿದೆ. ಈ ಚಿತ್ರದಲ್ಲಿ ಹೀರೋ ಆಗಿ ಬಾಬಿ ಡಿಯೋಲ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ (Salman…

Read More

ಸೆಟ್​​ನಲ್ಲಿ ಕಣ್ಣೀರು ಹಾಕಿದ್ದರಂತೆ ನಟಿ ಸಾಯಿ ಪಲ್ಲವಿ: ಕಾರಣ? – Kannada News | Sai Pallavi talks about how she broke down in a movie set

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ಅವರನ್ನು ಲೇಡಿ ಪವರ್ ಸ್ಟಾರ್ ಎಂದು ಸಹ ಕರೆಯಲಾಗುತ್ತದೆ. ಇತರೆ ಸಮಕಾಲೀನ ನಟಿಯರಂತಲ್ಲದೆ, ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರಷ್ಟೆ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮತ್ತು ಸಿನಿಮಾನಲ್ಲಿಯೂ ಸಹ ಗ್ಲಾಮರ್ ರಹಿತವಾದ ಉಡುಪುಗಳನ್ನು ಮಾತ್ರವೇ ಧರಿಸುವ, ಐಟಂ ಹಾಡುಗಳಿಂದ ಬಹಳ ದೂರವೇ ಉಳಿದಿರುವ ನಟಿ ಸಾಯಿ ಪಲ್ಲವಿ, ಸಿನಿಮಾಗಳ ಜೊತೆಗೆ ಪರದೆಯಾಚೆಯ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಅತ್ಯಂತ ವೃತ್ತಿಪರ ನಟಿಯರಲ್ಲಿ ಒಬ್ಬರಾಗಿರುವ ಸಾಯಿ ಪಲ್ಲವಿ, ಒಮ್ಮೆ…

Read More

ತುಮಕೂರು ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ – Kannada News | Tumakuru jewellery shop robbery: SP reveals the thrill of catching the thieves

ತುಮಕೂರು, ಫೆಬ್ರವರಿ 23: ಜಿಲ್ಲೆಯ ಬೆಂಚೆಗೇಟ್ ಗ್ರಾಮದಲ್ಲಿ ಜಗದಂಬಾ ಜ್ಯುವೆಲರಿ ಶಾಪ್‌ನಲ್ಲಿ ನಡೆದ ಚಿನ್ನಾಭರಣ ದರೋಡೆಯ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ, ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ನುಗ್ಗಿ, ಅಲ್ಲಿದ್ದ ಯುವಕ ಮತ್ತು ಅಜ್ಜಿ ಮೇಲೆ ಮೆಣಸಿನಕಾಯಿ ಪುಡಿ ಎರಚಿ, ಚಿನ್ನ, ರೋಲ್ಡ್ ಗೋಲ್ಡ್ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಿ ವಾಹನದಲ್ಲಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್​​ಪಿ ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟಿದ್ದಾರೆ….

Read More

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್​​​ – Kannada News | Karnataka Assembly: Parameshwara Counters Opposition on Law and Order, Cites Crime Data

ಗೃಹ ಸಚಿವ ಡಾ. ಜಿ. ಪರಮೇಶ್ವರ್Image Credit source: Google ಬೆಂಗಳೂರು, ಫೆ.5: ವಿಧಾನ ಸಭೆ ಕಲಾಪದಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಭಾರೀ ಗದ್ದಲಗಳು ನಡೆಯುತ್ತಿದೆ, ವಿಶೇಷ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ (G. Parameshwara)​​​ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

Read More