Headlines

Weekly Love Astrology: ಈ ರಾಶಿಯ ಪ್ರೇಮ ಸಂಬಂಧ ವಿವಾಹ ಹಂತಕ್ಕೆ ತಲುಪಲು ಈ ವಾರ ಸುಸಮಯ! – Kannada News

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest ಜೂನ್ 07ರಿಂದ ಜೂನ್ 13ರವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು, ಶುಕ್ರನು ಚಂದ್ರನ ರಾಶಿಯಲ್ಲಿಯೂ ಶನಿಯ ಆಧಿಪತ್ಯದ ನಕ್ಷತ್ರದಲ್ಲಿಯೂ ಇರುವನು. ಪ್ರೇಮ ಅಥವಾ ದಾಂಪತ್ಯದಲ್ಲಿ ಸುಮಧುರ ಕ್ಷಣಗಳನ್ನು ಕಳೆಯಬಹುದಾದರೂ ಭಯ ಆತಂಕಗಳು ನಿಮ್ಮೊಳಗೆ ಕಾಡುವುದು. ವನದುರ್ಗೆಯನ್ನು ಪ್ರಾರ್ಥಿಸಿ, ಭಯವನ್ನು ದೂರಮಾಡಿ. ​​ಮೇಷ ರಾಶಿ: ನಿಮ್ಮ ರಾಶ್ಯಧಿಪತಿ ಮಂಗಲ ಸ್ವಕ್ಷೇತ್ರದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ಆಕರ್ಷಣೆ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ನೇರ ನಡೆ ಹಾಗೂ ಮಾತುಕತೆ ಬಾಂಧವ್ಯವನ್ನು…

Read More

ಹೂಡಿಕೆಗೆ ಯಾವ ಷೇರುಗಳನ್ನು ಆಯ್ದುಕೊಳ್ಳಬೇಕು ಎನ್ನುವ ಗೊಂದಲವಾ? ಗಮನಿಸಬೇಕಾದ 10 ಅಂಶಗಳಿವು – Kannada News | Important financial indicators to see before buying a stock, Ramdeo Agrawal suggestion

ಷೇರು ಮಾರುಕಟ್ಟೆಯಲ್ಲಿ ಬಹಳಷ್ಟು ಹಣ ಸಂಪಾದಿಸಬಹುದು ಎಂದು ಬಹಳ ಜನರು ಹೇಳುವುದನ್ನು ಕೇಳಿರುತ್ತೀರಿ. ಹಾಗೆಯೇ, ಷೇರುಗಳ ಹಿಂದೆ ಹೋಗಿ ನಷ್ಟ ಮಾಡಿಕೊಂಡವರನ್ನೂ ನೋಡಿರುತ್ತೀರಿ. ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರಕ್ಕೆ ಭವಿಷ್ಯ ಇದೆ ಎಂದು ಭಾವಿಸಿ ಕಣ್ಣಿಗೆ ಸಿಕ್ಕ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಳ ಷೇರನ್ನು ಖರೀದಿಸಿ ಕೈಸುಟ್ಟುಕೊಂಡವರೆಷ್ಟೋ. ಹೀಗಾಗಿ, ಯಾವ ಷೇರುಗಳನ್ನು ಆಯ್ದುಕೊಳ್ಳಬೇಕು, ಯಾವ ಅಂಶಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲ ಅನೇಕರಲ್ಲಿ ಇರುತ್ತದೆ. ಷೇರು ಮಾರುಕಟ್ಟೆಯ ದಿಗ್ಗಜ ಹಾಗೂ ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್‌ನ ಸಹ-ಸ್ಥಾಪಕರಾದ ರಾಮದೇವ್ ಅಗರ್ವಾಲ್…

Read More

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ…

Read More

Daily Devotional: ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ! – Kannada News | Daily Devotional: A Year of Abundant Fortune for Four Zodiac Women

ಬೆಂಗಳೂರು, ಜನವರಿ 07: 2026ರಲ್ಲಿ ನಾಲ್ಕು ನಿರ್ದಿಷ್ಟ ರಾಶಿಗಳ ಮಹಿಳೆಯರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಜೂನ್ 2ರಂದು ಗುರು ಬದಲಾವಣೆಯಾಗಲಿದ್ದು, ಶನಿ ಗ್ರಹವು ವರ್ಷಪೂರ್ತಿ ಮೀನ ರಾಶಿಯಲ್ಲಿ ಇರಲಿದೆ. ರಾಹು-ಕೇತು ಡಿಸೆಂಬರ್ 5ರಂದು ಬದಲಾದರೂ, ಬುಧ, ಮಂಗಳ, ಶುಕ್ರ, ಗುರು ಗ್ರಹಗಳ ಪ್ರಭಾವದಿಂದ ಈ ರಾಶಿಗಳ ಮಹಿಳೆಯರಿಗೆ ಉತ್ತಮ ಫಲಗಳು ಲಭಿಸಲಿವೆ. ಈ ಅದೃಷ್ಟವಂತ ರಾಶಿಗಳಲ್ಲಿ ಕರ್ಕಾಟಕ, ಸಿಂಹ, ಕುಂಭ ಮತ್ತು ಮೀನ ರಾಶಿಗಳು ಸೇರಿವೆ. ಕರ್ಕಾಟಕ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ, ಆರೋಗ್ಯ ವೃದ್ಧಿ, ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು…

Read More

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು – Kannada News | Rishala DSouza Suicide by JDS leader Son Case: Villages Clash Over Rishal Death

ಕಾರವಾರ, ಜನವರಿ 16: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (suicide) ಪ್ರಕರಣ ಇದೀಗ ಎರಡು ಗ್ರಾಮಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಚಿರಾಗ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಗ್ರಾಮಸ್ಥರು ಪರಸ್ಪರ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡದಂತೆ  ಎಚ್ಚರಿಕೆ ಸಂದೇಶ ನೀಡಿದ್ದಾರೆ. ದಿನಕ್ಕೊಂದು ತಿರುವು ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜ್ ಆತ್ಮಹತ್ಯೆ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಎರಡು ಕುಟುಂಬಗಳ ನಡೆವೆ ಹೋರಾಟ ನಡೆದಿತ್ತು….

Read More

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು – Kannada News | Sanju Samson Reaches 5000 IPL Runs: Fastest Indian to Break Suresh Raina’s Record

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. Source link

Read More

IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ – Kannada News | IAS Officer Pulkit Garg Enrolls Daughter in Anganwadi: A Model for Govt Schools

ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರ ನಡುವೆ ಇಲೊಬ್ಬರು IAS ಅಧಿಕಾರಿ ತನ್ನ ಮೂರು ವರ್ಷ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ (DM) ಪುಲ್ಕಿತ್ ಗರ್ಗ್ ಅವರು ತಮ್ಮ ಮಗಳು ಶಿಯಾನನ್ನು ಅಂಗನವಾಡಿಗೆ ಸೇರಿಸುವ ಮೂಲಕ ದುಬಾರಿ ಶಿಕ್ಷಣದತ್ತ ಮುಖ ಮಾಡದೆ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ. ಭಾರತದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಶಕ್ತಿಶಾಲಿ ನಾಗರಿಕ ಸೇವೆಯಲ್ಲಿರುವ ಪುಲ್ಕಿತ್ ಗರ್ಗ್ ಅವರಿಗೆ ತನ್ನ…

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rain Forecast In 7 Districts, Yellow Alert Issued

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! ಬೆಂಗಳೂರು, ಮೇ 25: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ (Weather) ಮುನ್ಸೂಚನೆಯಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ…

Read More

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್…

Read More

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅಮಾನತು ಆದೇಶ ವಾಪಸ್: ಹೊಸ ಹುದ್ದೆ ಸೃಷ್ಟಿದ ಸರ್ಕಾರ – Kannada News | IPS officer Dr Ramachandra Rao suspension revoked By Karnataka Governmnet

ಡಾ. ಕೆ.ರಾಮಚಂದ್ರ ರಾವ್ ಬೆಂಗಳೂರು, (ಮೇ 6): ಮಹಿಳೆಯರೊಂದಿಗಿನ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ (dr ramachandra rao )ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗಾಗಿಯೇ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಎನ್ನುವ ಹೊಸ ಹುದ್ದೆ ಸೃಷ್ಟಿಸಿದೆ.  ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. …

Read More