Headlines

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ. ಬೀನ್ಸ್​ಗೆ ಬಂಗಾರದ ಬೆಲೆ ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ…

Read More

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ! – Kannada News | GT’s Bowling Masterclass: Three Matches, Three Total Shutdowns!

ಐಪಿಎಲ್ 2026ರ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ತನ್ನ ಬೌಲಿಂಗ್ ಶಕ್ತಿಯ ಮೂಲಕ ಪಂದ್ಯಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ಗಳ ನಡುವೆಯೂ, ಜಿಟಿ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಬಲಿಷ್ಠ ತಂಡಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ಪಂದ್ಯಗಳಲ್ಲಿನ ಫಲಿತಾಂಶ.  ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಜಯ: ಚೆನ್ನೈನ ತವರು ನೆಲದಲ್ಲೇ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಜಿಟಿ ಬೌಲರ್‌ಗಳು, ಅವರನ್ನು ಕೇವಲ…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 4, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತದಿಗೆ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 7:29 ರಿಂದ 9:07 ರವರೆಗೆ ಇರುತ್ತದೆ. ಸರ್ವಸಿದ್ಧಿಕಾಲ ಹಾಗೂ ಶುಭಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇರುತ್ತದೆ. ಇಂದು ರವಿ ಮೇಷ…

Read More

Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ. ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Bengaluru Air Quality: ಅಬ್ಬಬ್ಬಾ! ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! ಬೆಂಗಳೂರು, ಮೇ 04: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ತಮಿಳುನಾಡು ಇತಿಹಾಸದಲ್ಲಿ ಸಿಎಂ ಆದ ಚಿತ್ರರಂಗದ ತಾರೆಯರಿವರು – Kannada News | Vijay’s TVK: Can Dalapathi Redefine Tamil Nadu Politics Amid Election Counting?

ತಮಿಳುನಾಡು ಮತ್ತು ಸಿನಿಮಾ ರಾಜಕಾರಣಕ್ಕೆ ಬಿಡಿಸಲಾಗದ ನಂಟಿದೆ. ಬೆಳ್ಳಿಪರದೆಯ ಮೇಲೆ ಮಿಂಚಿದ ತಾರೆಗಳು ಜನನಾಯಕರಾಗಿ ಹೊರಹೊಮ್ಮುವ ಇಲ್ಲಿನ ಸಂಪ್ರದಾಯ ಈಗ ಹೊಸ ಹಂತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ಚುನಾವಣಾ ಕಣ ಸಿದ್ಧವಾಗಿ, ಮತ ಎಣಿಕೆಯ ಕ್ಷಣಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ, ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಪ್ರಭಾವ ಎಷ್ಟಿರಬಹುದು ಎಂಬ ಚರ್ಚೆ ಜೋರಾಗಿದೆ. ಈ ಹಿಂದೆ ಎಂ.ಜಿ. ರಾಮಚಂದ್ರನ್ (MGR) ಅವರು ತಮ್ಮ ಸಿನೆಮಾ ವರ್ಚಸ್ಸಿನಿಂದ ಎಐಎಡಿಎಂಕೆ ಕಟ್ಟಿ ಸತತ ಮೂರು…

Read More

15,660 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್​ನ 3 ತಂಡಗಳು ಮಾರಾಟ..! – Kannada News | Mittals, Poonawalla Buy Rajasthan Royals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಮತ್ತೊಂದು ಫ್ರಾಂಚೈಸಿ ಮಾರಾಟವಾಗಿದೆ. ಈ ಬಾರಿ ಮಾರಾಟವಾಗಿದ್ದು ರಾಜಸ್ಥಾನ್ ರಾಯಲ್ಸ್​. ವಿಶ್ವದ ಖ್ಯಾತ ಉಕ್ಕು ಉದ್ಯಮಿ ಲಕ್ಷ್ಮಿ ಎನ್. ಮಿತ್ತಲ್ ನೇತೃತ್ವದ ಮಿತ್ತಲ್ ಕುಟುಂಬ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್ ಪೂನಾವಾಲಾ ಅವರು ಜಂಟಿಯಾಗಿ ‘ರಾಜಸ್ಥಾನ ರಾಯಲ್ಸ್’ ತಂಡವನ್ನು ಭರ್ಜರಿ 15,660 ಕೋಟಿ ರೂಪಾಯಿ ($1.65 ಬಿಲಿಯನ್) ಮೊತ್ತಕ್ಕೆ ಖರೀದಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್​ ಫ್ರಾಂಚೈಸಿಯ ಹಿಂದಿನ ಮಾಲೀಕರು ಯಾರು? ಮನೋಜ್ ಬಡಾಲೆ ಅವರ ನೇತೃತ್ವದ…

Read More

ಮತ ಎಣಿಕೆ ದಿನ ತಿರುಪತಿಯಲ್ಲಿ ತ್ರಿಷಾ; ವಿಜಯ್​​ಗೋಸ್ಕರ ವಿಶೇಷ ಪೂಜೆ? – Kannada News | Trisha Krishnan Visits Tirupati on TN Election Result Day; Special Pooja for Thalapathy Vijay?

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್​​ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಸಾಹಸವೋ ಅಥವಾ ಸಾವಿನೊಂದಿಗೆ ಆಟವೋ, ಟ್ರಾಫಿಕ್ ಎಂದು ಟ್ರಕ್​ ಅಡಿ ಗಾಡಿ ಸಮೇತ ನುಗ್ಗುತ್ತಿರುವ ಬೈಕ್ ಸವಾರರು – Kannada News | Risky Bike Maneuver Near Moving Truck Raises Road Safety Concerns

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸಲು ಮತ್ತು ಕ್ಷಣಿಕ ಸಾಹಸ ಪ್ರದರ್ಶಿಸಲು ಜನರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಚಲಿಸುವ ಬೃಹತ್ ವಾಹನಗಳ ಬಳಿ ಬೈಕ್ ಸವಾರರು ಮಾಡುವ ಇಂತಹ ಅಪಾಯಕಾರಿ ಸಾಹಸಗಳು ಮತ್ತು ನಂತರ ಚಾಲಕರ ಮೇಲೆ ಗೂಬೆ ಕೂರಿಸುವ ಪ್ರವೃತ್ತಿಯ ಕುರಿತಾದ ವಿಡಿಯೋ ಇಲ್ಲಿದೆ. ರಸ್ತೆ ಸುರಕ್ಷತೆಯ ನಿಯಮಗಳನ್ನು ಗಾಳಿಗೆ ತೂರಿ, ಚಲಿಸುವ ಟ್ರಕ್‌ಗಳ ಅಡಿಯಲ್ಲಿ ಅಥವಾ ಅತ್ಯಂತ ಸಮೀಪದಲ್ಲಿ ಬೈಕ್ ನುಗ್ಗಿಸುವ ‘ಸ್ಟಂಟ್’ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಘಟನೆಗಳು…

Read More

‘ಸೂರ್ಯವಂಶ’ ಸ್ಟೈಲ್​​ನಲ್ಲಿ ಬಂತು ‘ಕ್ವಾಟ್ಲೆ ಕಿಚನ್ 2’ ಪ್ರೋಮೋ – Kannada News | Kwatle Kitchen 2 Promo Goes Viral! Colors Kannada Show Returns in Suryavamsha Style

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿಭಿನ್ನ ಹಾಗೂ ಹಾಸ್ಯಭರಿತ ಅಡುಗೆ ಕಾರ್ಯಕ್ರಮ ‘ಕ್ವಾಟ್ಲೆ ಕಿಚನ್’ ಈಗ ಮತ್ತೆ ಸುದ್ದಿಯಲ್ಲಿದೆ. ಈ ಹಿಂದೆ ವೀಕ್ಷಕರಿಗೆ ಭರಪೂರ ಮನರಂಜನೆ ನೀಡಿದ್ದ ಈ ಶೋ, ಇದೀಗ ಹೊಸ ರೂಪದಲ್ಲಿ ಹಾಗೂ ಹೊಸ ಸೀಸನ್‌ನೊಂದಿಗೆ ಮರಳಿ ಬರಲು ರೆಡಿ ಆಗಿದೆ. ಇದರ ಪ್ರೋಮೋ ಗಮನ ಸೆಳೆದಿದೆ. ‘ಸೂರ್ಯವಂಶ’ ಸ್ಟೈಲ್​​​ನಲ್ಲಿ ಪ್ರೋಮೋ ಮೂಡಿ ಬಂದಿದೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ ಗಮನ ಸೆಳೆದಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಹಾಗೂ ಹೊಸ ಆರಂಭದ ಮುನ್ಸೂಚನೆ…

Read More