Headlines

Daily Devotional: ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು! – Kannada News | Daily Devotional: Three Critical Decisions to Avoid When Angry

ಬೆಂಗಳೂರು, ಫೆಬ್ರವರಿ​ 20: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪದಲ್ಲಿದ್ದಾಗ ಮನುಷ್ಯ ಯಾವ ಮೂರು ನಿರ್ಧಾರಗಳನ್ನು ತೆಗೆದುಕೋಬಾರದು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕೋಪವು ನಕಾರಾತ್ಮಕ ಶಕ್ತಿಯಾಗಿದ್ದು, ಅನೇಕ ದುರಂತಗಳಿಗೆ ಮತ್ತು ಅವಘಡಗಳಿಗೆ ಕಾರಣವಾಗುತ್ತದೆ. ಇದು ನಮ್ಮ ದೇಹ, ಆರೋಗ್ಯ ಮತ್ತು ಆಯಸ್ಸನ್ನು ಕುಗ್ಗಿಸಿ, ಧನಾತ್ಮಕ ಶಕ್ತಿಗಳನ್ನು ನಾಶಪಡಿಸುತ್ತದೆ. ಕೋಪದಿಂದಾಗಿ, ಶಿಕ್ಷಣದಲ್ಲಿ, ಕೆಲಸ ಕಾರ್ಯಗಳಲ್ಲಿ, ಮತ್ತು ಜೀವನ ನಿರ್ವಹಣೆಯಲ್ಲಿ ಯಶಸ್ಸು ಸಾಧಿಸುವುದು ಕಷ್ಟವಾಗುತ್ತದೆ. ಭಾರತದ ನೀತಿಶಾಸ್ತ್ರದಲ್ಲಿ, ಅನೇಕ ಸಮಸ್ಯೆಗಳಿಗೆ ಕೋಪವೇ ಮೂಲ ಕಾರಣ ಎಂದು ಹೇಳಲಾಗಿದೆ….

Read More

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bagalkot SP Siddharth Goyal Reacts to Stone, Slipper Pelting During Shivaji Procession

ಬಾಗಲಕೋಟೆ, ಫೆಬ್ರವರಿ 20: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಮತ್ತು ಒಂದು ಚಪ್ಪಲಿ ತೂರಲಾಗಿದೆ. ಆದರೆ, ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಯಾವುದೇ ಹಾನಿಯಾಗಿಲ್ಲ,ಬದಲಾಗಿ ಪೊಲೀಸರ ಮೇಲೆ ಕಲ್ಲು ಬಿದ್ದಿದೆ. ಘಟನೆ ಹಿಂದೆ ಯಾವುದೇ ಕೋಮು…

Read More

ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು – Kannada News | Vijay Raghavendra and Anushree’s Fun Promo for ‘Second Case of Seetharam’ Film

ವಿಜಯ್ ರಾಘವೇಂದ್ರ ಹಾಗೂ ಆ್ಯಂಕರ್ ಅನುಶ್ರೀ (Anushree) ಮಧ್ಯೆ ಒಳ್ಳೆಯ ಗೆಳೆತನ ಇದೆ. ವಿಜಯ್ ರಾಘವೇಂದ್ರ ಅವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಜಡ್ಜ್ ಆಗಿದ್ದು, ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ನಡೆದ ಒಂದು ಫನ್ ವಿಡಿಯೋನ ಅನುಶ್ರೀ ಹಂಚಿಕೊಂಡಿದ್ದಾರೆ. ಈ ವಾರ ರಿಲೀಸ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ’ ಸಿನಿಮಾದ ಪ್ರಚಾರ ಮಾಡಲು ಈ ವಿಡಿಯೋ ಮಾಡಲಾಗಿದೆ. ವಿಜಯ್ ರಾಘವೇಂದ್ರ ಅವರು 60ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಕೆಲವು ಹಿಟ್ ಆಗಿವೆ….

Read More

Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ – Kannada News | UPSC Aspirant Seen Collecting Leftover Food From Discarded Plates, Video Goes Viral

ನವದೆಹಲಿ, ಫೆಬ್ರವರಿ 20: ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಗಳಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈಲ್ ಅಂಗಡಿ ಮಾಲೀಕ ಉಪಲಕ್ಷ್ ಮಾಡಿದ್ದು, ಆ ಸಮಯದಲ್ಲಿ ಈ ವ್ಯಕ್ತಿಗೆ ಹುಚ್ಚಿರಬೇಕು, ಸೂಟು ಬೂಟು ಧರಿಸಿ ವಿದ್ಯಾವಂತನಂತೆ ಕಾಣುತ್ತಿದ್ದಾರೆ ಆದರೆ ಯಾಕೆ ತಿಂದು ಬಿಸಾಡಿದ ತಟ್ಟೆಗಳನ್ನು ಮುಟ್ಟುತ್ತಿದ್ದಾರೆ, ಅದರಲ್ಲಿರುವ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ತಲೆ ಕೆಡಿಸಿಕೊಂಡಿದ್ದರಂತೆ. ಆದರೆ ಅಶುತೋಶ್ ಆಲೋಚನೆ ಎಲ್ಲರನ್ನು ನಿಬ್ಬೆರಗಾಗಿಸಿತ್ತು,…

Read More

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು; ಕರ್ನಾಟಕವೇ ನಂಬರ್​​ 1 – Kannada News | Indian Hotel Industry Exposed: 70,000 Crore Tax Evasion Uncovered in IT Raids

ಬೆಂಗಳೂರು, ಫೆಬ್ರವರಿ 20: ದೇಶಾದ್ಯಂತ ಹೋಟೆಲ್ ಉದ್ಯಮದಿಂದ ಬರೋಬ್ಬರಿ 70 ಸಾವಿರ ಕೋಟಿ ರೂಪಾಯಿಗಳ ಭಾರಿ ತೆರಿಗೆ ವಂಚನೆ ಬಹಿರಂಗವಾಗಿದೆ. ಆದಾಯ ತೆರಿಗೆ (ಐಟಿ) ಇಲಾಖೆ ನಡೆಸಿದ ದಾಳಿಗಳಲ್ಲಿ ಈ ಬೃಹತ್ ಅಕ್ರಮ ವಹಿವಾಟು ಪತ್ತೆಯಾಗಿದೆ. ಹೋಟೆಲ್ ಮಾಲೀಕರು 2019ರಿಂದ 2026ರವರೆಗಿನ ಬಿಲ್ಲಿಂಗ್ ಡೇಟಾದಲ್ಲಿ ಗ್ರಾಹಕರಿಂದ ಪಡೆದ ಹಣದ ವಿವರಗಳನ್ನು ಅಳಿಸಿಹಾಕಿ, ಕಡಿಮೆ ಆದಾಯವನ್ನು ತೋರಿಸುವ ಮೂಲಕ ತೆರಿಗೆ ತಪ್ಪಿಸುತ್ತಿದ್ದರು. ಐಟಿ ಅಧಿಕಾರಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಫೋರೆನ್ಸಿಕ್ ತಪಾಸಣೆಯ ಮೂಲಕ ಈ ವಂಚನೆಯನ್ನು ಪತ್ತೆಹಚ್ಚಿದ್ದಾರೆ….

Read More

‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್​​ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು – Kannada News | Ravichandran’s Cinema Support Call Sparks Netizen Debate on Kannada Film Quality

ನಟ, ನಿರ್ಮಾಪಕ ರವಿಚಂದ್ರನ (Ravichandran) ಅವರು ಚಿತ್ರರಂಗದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಚಿತ್ರರಂಗ ಮೇಲಕ್ಕೆ ಬರಬೇಕು ಎಂಬುದು ಅವರ ಆಸೆ. ಈ ಕಾರಣಕ್ಕೆ ಇತ್ತೀಚೆಗೆ ಅವರು ಮಾತನಾಡಿದ್ದರು. 100 ರೂಪಾಯಿ ಕೊಟ್ಟು ಕನ್ನಡ ಸಿನಿಮಾ ನೋಡಿ ಏನಾಗಲ್ಲಎಂದು ಅವರು ಹೇಳಿದ್ದರು. ಈ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ‘ಹೋಟೆಲ್​​ನಲ್ಲಿ ಊಟ ಸರಿ ಇಲ್ಲ ಎಂದು ಗೊತ್ತಿದ್ದ ಮೇಲೂ ಜನರು ಏಕೆ ಅಲ್ಲಿಗೆ ಹೋಗಬೇಕು’ ಎಂಬ ಪ್ರಶ್ನೆಯನ್ನು ಕೆಲವರು ಎತ್ತಿದ್ದಾರೆ. ಸತೀಶ್ ನೀನಾಸಂ ನಟನೆಯ ‘ದಿ ರೈಸ್…

Read More

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ – Kannada News | Bagalkote Stone Pelting: Shivaji Procession Attack Spurs Tension, Curfew Imposed

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 20: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು,…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು – Kannada News | Horoscope 20 Friday 2026; Dina Rashi Bhavishya Today, Checkout the details here

ಮೇಷ ರಾಶಿ: ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯ ಕೆಡುವುದು. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ವೃಷಭ ರಾಶಿ: ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ

ನಿಮ್ಮ ಮನೆಯ ಬಳಿ ಇರುವಂಥ ದೇವಿ ದೇವಸ್ಥಾನಕ್ಕೆ ತೆರಳಿ, ಅಲ್ಲಿ ನಿಮ್ಮಿಂದ ಸಾಧ್ಯವಾಗುವಂಥ ಸೇವೆಯನ್ನು ಮಾಡಿಬನ್ನಿ. ಇದರಿಂದ ನಿಮ್ಮ ಮೇಲೆ ಬಂದಂಥ ವೃಥಾ ಆರೋಪಗಳು ದೂರವಾಗುತ್ತವೆ. ಹಾಗೂ ಕೈ ತಪ್ಪಿಹೋಗಬಹುದು ಎಂದುಕೊಂಡಿದ್ದ ಅವಕಾಶಗಳು, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಅತ್ಯಂತ ಕ್ರಿಯಾಶೀಲವಾದ ದಿನ ಇದಾಗಿರುತ್ತದೆ. ಉದ್ಯೋಗಕ್ಕೆ ರಜೆಯ ದಿನವಾಗಿದ್ದರೂ ನಿಮ್ಮ ಮನಸ್ಸು ಮುಂದಿನ ಗುರಿಗಳ ಬಗ್ಗೆ ಯೋಚಿಸುತ್ತಾ ಇರಲಿದೆ. ಕೌಟುಂಬಿಕವಾಗಿ ಸಂಭ್ರಮದ ಸಮಯವನ್ನು…

Read More