Headlines

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ…

Read More

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ – Kannada News | Biklu Shiva Murder Accused Pradeep Assaults Fellow Inmates in Parappana Agrahara Jail

ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.  ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್…

Read More

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ರಾಯಚೂರು, ಮಾರ್ಚ್​ 27: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಬಳಿ ನಡೆದಿದೆ. ಉಮಾವತಿ(35), ರತ್ನ(24), ಮಹೇಶ್(28) ಮತ್ತು ಶಿವಾನಂದ(24) ಮೃತ ದುರ್ದೈವಿಗಳು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕೋಸಗಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ. ನಡೆದಿದ್ದೇನು? ಒಂದೇ ಕುಟುಂಬದವರು ಆಂಧ್ರಪ್ರದೇಶದ ಕೋಸಗಿ ತಾಲೂಕಿನ ರಾಜಲಬಂಡ ಅಣೆಕಟ್ಟಿನ ಕೊನೆ ಭಾಗದಲ್ಲಿರುವ ಸಾತುನೂರು ಗ್ರಾಮದ ಬಳಿಯ ತುಂಗಭದ್ರಾ ನದಿಗೆ ಮಧ್ಯಾಹ್ನ ಸ್ನಾನಕ್ಕೆ ತೆರಳಿದ್ದರು….

Read More

ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….

Read More

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ.  ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ…

Read More

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ…

Read More

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ…

Read More

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೂಡಿಗೆರೆ , ಮಾ,21: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ ಪಡೆಯದೆ ಆಟವಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ…

Read More

ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ನಟ ಜಯಂ ರವಿ – Kannada News | Ravi Mohan says he is not leaving cinema, asks apology to fans

ರವಿ ಮೋಹನ್ (Ravi Mohan) ಅಲಿಯಾಸ್ ಜಯಂ ರವಿ, ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟ. ದೊಡ್ಡ ಸ್ಟಾರ್ ಎನಿಸಿಕೊಂಡಿಲ್ಲವಾದರೂ ಸಹ ಸಾಕಷ್ಟು ಅಭಿಮಾನಿಗಳನ್ನು, ಸಿನಿಮಾ ಅವಕಾಶಗಳನ್ನು ಹೊಂದಿರುವ ನಟ ರವಿ ಮೋಹನ್. 23 ವರ್ಷಗಳಿಂದ ನಾಯಕ ನಟನಾಗಿ ನಟಿಸುತ್ತಿರುವ ರವಿ ಮೋಹನ್, ಇತ್ತೀಚೆಗೆ ತಮ್ಮ ಖಾಸಗಿ ಬದುಕಿನ ಕಾರಣಕ್ಕೆ ಸಾಕಷ್ಟು ಸುದ್ದಿಯಲ್ಲಿದ್ದರು. ಪತ್ನಿ ಆರತಿ ರವಿ ಅವರೊಂದಿಗಿನ ಸಂಬಂಧ ಬಿಗಡಾಯಿಸಿದ್ದು, ಈ ಕುರಿತು ಕೆಲ ವಾರಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ, ತಮ್ಮ ವಿಶ್ವರೂಪ ಪ್ರದರ್ಶಿಸಿದ್ದರು. ಸುದ್ದಿಗೋಷ್ಠಿ…

Read More