ಭಾವೈಕ್ಯತೆಗೆ ಸಾಕ್ಷಿಯಾದ ಬಾಗಲಕೋಟೆ: ಮೊಹರಂಗೆ ಮೆರಗು ನೀಡಿದ ಹುಲಿಕುಣಿತ, ಡೊಳ್ಳು ಕುಣಿತ

ನಾಡಿನಲ್ಲಿ ಹಲವು ಹಬ್ಬಗಳು ಬರುತ್ತವೆ. ಆದರೆ ಮೊಹರಂ ಎರಡು ಧರ್ಮಗಳ ಬಾಂಧವ್ಯ ಬೆಸೆಯುವ ಅಪರೂಪದ ಹಬ್ಬ. ಬಾಗಲಕೋಟೆಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಅಣ್ಣ-ತಮ್ಮಂದಿರಂತೆ ಒಟ್ಟಾಗಿ ಸೇರಿ ಈ ಮೊಹರಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ವಲ್ಲಭಬಾಯಿ ವೃತ್ತದಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಹಬ್ಬ ಜರುಗಿತು. ಅಲಾವಿ ಪಂಜಾ ದೇವರುಗಳ ಭವ್ಯ ಮೆರವಣಿಗೆಯಲ್ಲಿ 25-30 ಅಡಿ ಎತ್ತರದ ಬಣ್ಣಬಣ್ಣದ ತಾಝಿಯಾಗಳನ್ನು ಯುವಕರು ತೂಗಿಸುತ್ತಾ ಸಾಗಿದರು. ತಮಟೆ ಹಾಗೂ ಡೊಳ್ಳು ವಾದ್ಯಗಳ ನಾದ ಮೆರವಣಿಗೆಗೆ ಕಳೆಕಟ್ಟಿತು. ಹರಕೆ ತೀರಿಸಲು ಭಕ್ತರು…

Read More

Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ನವದೆಹಲಿ, ಏಪ್ರಿಲ್ 10: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏಪ್ರಿಲ್ 10, 2026) ದೆಹಲಿಯ ಸಂಸತ್ ಭವನದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರಿಗೆ ಹೊಸ ರಾಜಕೀಯ ಪ್ರಯಾಣದ ಆರಂಭವನ್ನು ಸೂಚಿಸಿತು. ಉಪರಾಷ್ಟ್ರಪತಿ ನಿತೀಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿತೀಶ್ ಕುಮಾರ್ ಈಗ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸಿದ ನಂತರ ಏಪ್ರಿಲ್ 14 ರಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ.ರಾಜೀನಾಮೆ ನೀಡುವ…

Read More

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard) ಹುದ್ದೆಗಳ ಸಂಖ್ಯೆ: 11 ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ ಹುದ್ದೆ…

Read More

IND vs NZ: ವಿಶ್ವ ವಿಜೇತ ಭಾರತಕ್ಕೆ ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ (T20 World Cup) ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್ ಹಿಡಿದು ಇಲ್ಲಿಗೆ 617 ದಿನಗಳು ಕಳೆದಿವೆ. ಇದೀಗ ಈ 617 ದಿನಗಳ ನಂತರ ಹಾಲಿ ಚಾಂಪಿಯನ್ ಟೀಂ ಇಂಡಿಯಾ (Team India) ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಹಮದಾಬಾದ್​ನ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಟೀಂ ಇಂಡಿಯಾ (India vs…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ. ಎಕ್ಸ್​​ ಪೋಸ್ಟ್​​…

Read More

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ – Kannada News | Cross Voting Fallout: Karnataka BJP to Hold Meeting in Dharmasthala; MLAs to Take Oath to Identify Traitors

ಬಿ.ವೈ. ವಿಜಯೇಂದ್ರImage Credit source: PTI ಬೆಂಗಳೂರು, ಜೂನ್​​ 21: ವಿಧಾನ ಪರಿಷತ್​​ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ಮುಂದಾಗಿದೆ. ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಮುಂದಿನ ವಾರದಲ್ಲಿ ಈ ಮೀಟಿಂಗ್​​ ಸಾಧ್ಯತೆ ಇದೆ. ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ. ಮುಖ್ಯಾಂಶಗಳು ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ವಿಚಾರ ಪಕ್ಷಕ್ಕೆ ದ್ರೋಹ ಬಗೆದವರ…

Read More

ಬದರಿನಾಥ, ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ಬಳಕೆ ನಿಷೇಧ; ಚಾರ್ ಧಾಮ್ ಯಾತ್ರೆ ವೇಳೆ ರೀಲ್ಸ್​ ಮಾಡುವಂತಿಲ್ಲ – Kannada News | Mobiles banned near Badrinath Kedarnath temples reels and videos restricted during Char Dham Yatra

ನವದೆಹಲಿ, ಫೆಬ್ರವರಿ 17: ಚಾರ್ ಧಾಮ್ ಯಾತ್ರೆ 2026ರ ಸಮಯದಲ್ಲಿ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ 70 ಮೀಟರ್ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರೆ (Char Dham Yatra) 2026ಕ್ಕೆ ಮುಂಚಿತವಾಗಿ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ಬದರಿನಾಥ ಮತ್ತು ಕೇದಾರನಾಥ ದೇವಾಲಯ ಸಂಕೀರ್ಣಗಳ 70 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ಭಕ್ತರಿಗೆ ದೇವಾಲಯಗಳ ಬಳಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ದೇವಾಲಯಗಳ…

Read More

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ – Kannada News

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ…

Read More

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಒಂದೆರಡಲ್ಲ, ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಹಲವು ಬ್ಯಾಂಕ್ ದರೋಡೆ ಪ್ರಕರಣಗಳ ಮಾಹಿತಿ ಇಲ್ಲಿದೆ ನೋಡಿ! – Kannada News | Major Bank Robbery Cases Across Karnataka in 2025: Bengaluru and Statewide Timeline

ಬೆಂಗಳೂರು, ಡಿಸೆಂಬರ್ 29: 2025ರಲ್ಲಿ ಕರ್ನಾಟಕದಾದ್ಯಂತ ಸರಣಿ ದರೋಡೆ ಪ್ರಕರಣಗಳು ನಡೆದಿವೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿರುವ ಈ ಭಯಾನಕ ಕೃತ್ಯಗಳು ಜನರ ಮನಸ್ಸಿನಲ್ಲಿ ಭೀತಿ ಹುಟ್ಟಿಸಿದ್ದು, ಅದರಲ್ಲೂ ಬ್ಯಾಂಕ್​ ದರೋಡೆ ಪ್ರಕರಣಗಳೇ ಹೆಚ್ಚು ಗಮನ ಸೆಳೆದಿವೆ. ರಾಷ್ಟ್ರೀಕೃತ ಬ್ಯಾಂಕ್​ಗಳಿಂದಲೇ ಡಕಾಯಿತರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ಮೌಲ್ಯದ ಎಟಿಎಂ ವಾಹನ ಹೈಜಾಕ್ ಪ್ರಕರಣ, ವಿಜಯಪುರದ ಚಡಚಣದಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 20 ಕೋಟಿ ರೂ….

Read More