Headlines

Video: ಮಿನಿ ವ್ಯಾನ್ ಪುಡಿಪುಡಿ, ಬೈಕ್ ಸವಾರನ ಮೇಲೆ ಹರಿದ ವಾಹನ; ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Horrific Highway Accident: Lorry Crushes Mini Van, Hits Biker; CCTV Footage

ಹೆದ್ದಾರಿಯಲ್ಲಿ ಮಿನಿ ವ್ಯಾನ್ ಒಂದು ತಿರುವು ಪಡೆಯುತ್ತಿದ್ದ ಸಂದರ್ಭದಲ್ಲೇ, ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿಯೊಂದು ಮೃತ್ಯುವಿನಂತೆರಗಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ವ್ಯಾನ್ ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿದ್ದು, ನಿಯಂತ್ರಣ ತಪ್ಪಿದ ವಾಹನವು ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೂ ಜೋರಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಪಿಕಪ್ ವ್ಯಾನ್‌ನಲ್ಲಿದ್ದ ವಸ್ತುಗಳು ರಸ್ತೆಯಾದ್ಯಂತ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೈಕ್ ಸವಾರ ವಾಹನದ ಅಡಿಯಲ್ಲಿ ಸಿಲುಕಿರುವ ದೃಶ್ಯ ಎದೆ ನಡುಗಿಸುವಂತಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ನಿಮ್ಮ ಏಕಾಗ್ರತೆ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಮುಂದಾಗಿದ್ದೀರಾ. ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್‌ ಟೀಸರ್‌ ಚಿತ್ರಗಳು ನಿಮಗೆ ಖಂಡಿತ ಸಹಾಯ ಮಾಡುತ್ತದೆ. ಈ ಒಗಟಿನ ಆಟದಿಂದ ಆಲೋಚನಾ ಕೌಶಲ್ಯವನ್ನು ಹೆಚ್ಚಿಸಿ, ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಿದೆ. ಮೆದುಳಿಗೆ ವ್ಯಾಯಾಮ ನೀಡುವ ಇಂತಹ ಮನೋರಂಜನಾತ್ಮಕ ಈ ಒಗಟಿನ ಆಟಗಳನ್ನು ನೀವು ಇಷ್ಟ ಪಡುತ್ತೀರಾ ಅಲ್ವಾ, ಇದೀಗ ಅಂತಹದ್ದೇ  ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಕರಡಿಯೊಂದನ್ನು ಮರೆ ಮಾಡಲಾಗಿದ್ದು, ನೀವು ಕೇವಲ 10 ಸೆಕೆಂಡುಗಳೊಳಗೆ ಈ…

Read More

SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್​ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ…

Read More

ಡಿಕೆಶಿ ಪ್ರಮಾಣವಚನಕ್ಕೆ ಅಧಿಕೃತ ಮುಹೂರ್ತ ಫಿಕ್ಸ್: ಆಡಂಬರವಿಲ್ಲದೇ ಸರಳ ಸಮಾರಂಭಕ್ಕೆ ತೀರ್ಮಾನ

ಬೆಂಗಳೂರು, (ಮೇ 30):ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಡಿಕೆ ಶಿವಕುಮಾರ್‌ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ  ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ…

Read More

ಬೆಚ್ಚಿಬೀಳಿಸುವ ಘಟನೆ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ದಾರುಣ ಸಾವು! – Kannada News | Fatal E Bike Battery Explosion in Bengaluru: Is Your EV Safe While Charging?

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವ ಮತ್ತೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಮನೆಯೊಳಗೆ ಇ-ಬೈಕ್ ಚಾರ್ಜ್‌ಗೆ ಹಾಕಿ ಮಲಗಿದ್ದ ವೃದ್ಧರೊಬ್ಬರು ಬ್ಯಾಟರಿ ಸ್ಫೋಟಗೊಂಡ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್ ನಿವಾಸಿ ಲೂಥ್ ನಾಥನ್ (62) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ನಾಥನ್ ಅವರು ತಮ್ಮ ಎಲೆಕ್ಟ್ರಿಕ್ ಬೈಕ್ ಅನ್ನು ಮನೆಯ ಹಾಲ್‌ನಲ್ಲಿ ಚಾರ್ಜ್‌ಗೆ ಹಾಕಿ ಅಲ್ಲೇ ಮಲಗಿದ್ದರು. ತಡರಾತ್ರಿ ಚಾರ್ಜ್ ಆಗುತ್ತಿದ್ದ ವೇಳೆ ಬ್ಯಾಟರಿ…

Read More

1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…

Read More

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ – Kannada News

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ…

Read More

‘ಟಾಕ್ಸಿಕ್’ ಸಿನಿಮಾದ ಬೋಲ್ಡ್ ದೃಶ್ಯಕ್ಕೆ ಕಿಯಾರಾ ಕಿರಿಕ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ನಟಿ – Kannada News | Kiara Advani denies rumours about toning down bold scenes in Yash starrer Toxic

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಅನೌನ್ಸ್ ಆದ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈಗ ಈ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರು ತಮ್ಮ ಬಗ್ಗೆ ಹರಿದಾಡುತ್ತಿದ್ದ ದೊಡ್ಡ ಸುಳ್ಳು ಸುದ್ದಿಯೊಂದಕ್ಕೆ ಬ್ರೇಕ್ ಹಾಕಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ನಡುವೆ ಬೋಲ್ಡ್ ದೃಶ್ಯಗಳು ಇವೆ. ಅವುಗಳ ಬಗ್ಗೆ ಕಿಯಾರಾ ತಕರಾರು ತೆಗೆಯುತ್ತಿದ್ದಾರೆ ಎನ್ನಲಾಗಿತ್ತು….

Read More

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More

Karnataka Power Tussle: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನಕ್ಕೆ ಮತ್ತೊಂದು ತಿರುವು – Kannada News | Karnataka Power Tussle: Siddaramaiah Team Hits back at DK Shivakumar Gang to CM Post

ಬೆಂಗಳೂರು (ಮೇ.3): ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾವಣೆ (Karnataka Power Tussle) ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವೇಳೆ ಹೈಕಮಾಂಡ್ (High Command)​​ ಜೊತೆ ಪವರ್ ಶೇರಿಂಗ್ ಚರ್ಚೆ ನಡೆದಿತ್ತು ಎನ್ನಲಾಗ್ತಿದ್ದು, ಮೇ ತಿಂಗಳಲ್ಲೇ ಮುಖ್ಯಮಂತ್ರಿ ಬದಲಾವಣೆ ಎಂದು ಕಾಂಗ್ರೆಸ್​ ಒಂದು ಬಣದ ಟೀಮ್​ ಹೇಳ್ತಿದೆ. ಸಿಎಂ ಕುರ್ಚಿ ಕಚ್ಚಾಟದ ಗೊಂದಲನ ನಡುವೆ ಸಿಎಂ ಪಟ್ಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೆಸರು ತೇಲಿಬಂದಿದೆ. ಪಟ್ಟದಾಟದಲ್ಲಿ ಕಳೆದ ನಾಲ್ಕು ದಿನದಿಂದ…

Read More