Headlines

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ – Kannada News | Mohammad nabi and his son hassan eisakhil creates new history in T20 Cricket

ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಸಿಎಂ ಸಿದ್ದರಾಮಯ್ಯ ಸಂಧಾನ ಸಕ್ಸಸ್: ಪಲ್ಟಿ ಹೊಡೆದ ಪೈಲ್ವಾನ್

ಬೆಂಗಳೂರು/ದಾವಣಗೆರೆ, (ಮಾರ್ಚ್ 27): ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ರಂಗೇರಿದ್ದು, ಇನ್ನೊಂದೆಡೆ ಕಾಂಗ್ರೆಸ್​​ಗೆ ಮುಸ್ಲಿಂ ಮತಗಳ ಆತಂಕ ಕಾಡುತ್ತಿದೆ. ಯಾಕಂದ್ರೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಮರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಸಾಧಿಕ್ ಪೈಲ್ವಾನ್ ಪ್ರಮುಖರಾಗಿದ್ದು, ಕಾಂಗ್ರೆಸ್ ವೋಟ್ ಬ್ಯಾಂಕ್ ಒಡೆಯುತ್ತಾರೆ ಎನ್ನುವ ಭಯ ಇತ್ತು. ಆದ್ರೆ, ಇದೀಗ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಂಧಾನ ಯಶಸ್ವಿಯಾಗಿದ್ದು, ಪೈಲ್ವಾನ್ ಬಂಡಾಯ ಶಮನ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಆದ್ರೆ,…

Read More

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು – Kannada News | Three Killed in Taiwan Knife Attack; Smoke Devices Thrown at Taipei Station

ತೈಪೆ, ಡಿಸೆಂಬರ್ 20: ತೈವಾನ್​ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸೆದಿದ್ದ.ಇದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡಿತು. ಜನರು ಆ ಪ್ರದೇಶದಿಂದ ಓಡಿ ಹೋಗಲು ಮುಂದಾದಾಗ ಆತ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಶಂಕಿತನನ್ನು ಪತ್ತೆಹಚ್ಚಲು ಪೊಲೀಸರು ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆ ವ್ಯಕ್ತಿ ಕಟ್ಟಡದ…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ಋತ್ ಪ್ರಭು? – Kannada News | Samantha Ruth Prabhu and Raj Nidhimoru expecting their first child

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ. ಇತ್ತೀಚೆಗಷ್ಟೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಇದೊಂದು ಆಕ್ಷನ್ ಉಳ್ಳ ಫ್ಯಾಮಿಲಿ ಡ್ರಾಮಾ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಮಂತಾ, ಈ ಸಿನಿಮಾನಲ್ಲಿ ಸಖತ್ ಆಗಿ ಆಕ್ಷನ್ ಮಾಡಿದ್ದಾರೆ. ಸಮಂತಾ ಅಭಿಮಾನಿಗಳ ಜೊತೆಗೆ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ಖುಷಿಯ…

Read More

‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್; ಬಿಕಿನಿ ದೃಶ್ಯಕ್ಕೆ ಕತ್ತರಿ – Kannada News | Akshay Kumar’s ‘Welcome to the Jungle’ Faces 18 Censor Cuts, Gets UA 16+ Certificate

ವೆಲ್​ಕಮ್​ ಟು ದಿ ಜಂಗಲ್ Image Credit source: Welcome To The Jungle ಇತ್ತೀಚೆಗೆ ಸಿನಿಮಾಗಳಿಗೂ ಸೆನ್ಸಾರ್ ಮಂಡಳಿಗೂ (Sencor Board) ಕಿತ್ತಾಟ ನಡೆಯುತ್ತಿದೆ. ಸೆನ್ಸಾರ್ ಪತ್ರ ನೀಡುವಾಗ ಸಾಕಷ್ಟು ಕಿರಿಕ್​​ಗಳು ಆಗುತ್ತವೆ. ಈಗ ಬಾಲಿವುಡ್ ನಟ ಅಕ್ಷಯ್ ಕುಮಾರ್​ಗೆ ಸೆನ್ಸಾರ್ ಮಂಡಳಿ ಶಾಕ್ ನೀಡಿದೆ. ಅವರ ನಟನೆಯ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ UA 16+ ಪ್ರಮಾಣಪತ್ರ ನೀಡಿದೆ. ಸೆನ್ಸಾರ್ ಮಂಡಳಿ ಸೂಚಿಸಿದ ಒಟ್ಟು 18 ಬದಲಾವಣೆಗಳನ್ನು ಅಳವಡಿಸಿಕೊಂಡ…

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More

ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ – Kannada News | Pralhad Joshi Leads International Yoga Day Celebrations at Suvarna Soudha, Belagavi

ಬೆಳಗಾವಿ, ಜೂನ್​​ 21: ಸುವರ್ಣಸೌಧದ ಮುಂಭಾಗದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಮತ್ತು ನೂರಾರು ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More

T20 World Cup: 40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ; ಹೇಳಿದ್ದೇನು? – Kannada News | PM Modi Praises Indian Origin T20 World Cup Players: Global Cricket Contribution

ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದರು. ಈ ಪಂದ್ಯಾವಳಿಯಲ್ಲಿ ಭಾರತೀಯ ಮೂಲದ 40 ಆಟಗಾರರು ವಿವಿಧ ತಂಡಗಳನ್ನು ಪ್ರತಿನಿಧಿಸಿದರು. ಈ ಬಗ್ಗೆ ಮಾತನಾಡಿದ ಮೋದಿ, 2026 ರ ಟಿ20 ವಿಶ್ವಕಪ್​ನಲ್ಲಿ ಹಲವಾರು ಭಾರತೀಯ ಮೂಲದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ನೋಡುವುದು ತಮಗೆ ಹೆಮ್ಮೆ ತಂದಿದೆ ಎಂದರು. ನೀವೆಲ್ಲರೂ ಈ ದಿನಗಳಲ್ಲಿ ಟಿ20 ವಿಶ್ವಕಪ್…

Read More