‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ? – Kannada News | Raakh Web Series: Divya Sharma’s Stardom Rises as ‘Suman’ on Amazon Prime

ಸೋನಾಲಿ ಬೇಂದ್ರೆ, ಅಲಿ ಫಜಲ್, ರಾಕೇಶ್ ಬೇಡಿ ಮತ್ತು ಆಮಿರ್ ಬಶೀರ್ ನಟಿಸಿರುವ ‘ರಾಖ್’ (Raakh Series) ಕ್ರೈಮ್ ಥ್ರಿಲ್ಲರ್ ವೆಬ್ ಸರಣಿಯು ಪ್ರಸ್ತುತ ಒಟಿಟಿ ಪ್ಲಾಟ್‌ಫಾರ್ಮ್ ಆದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮ್ ಆಗುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಭಾರತೀಯ ಇತಿಹಾಸದಲ್ಲೇ ಅತ್ಯಂತ ಕುಖ್ಯಾತ ಎನಿಸಿಕೊಂಡಿದ್ದ ರಂಗ-ಬಿಲ್ಲಾ ಅಪರಾಧ ಪ್ರಕರಣವನ್ನು ಆಧರಿಸಿ ಈ ಸರಣಿಯ ಕಥೆಯನ್ನು ರೂಪಿಸಲಾಗಿದೆ. ಇಬ್ಬರು ಮಕ್ಕಳ ಅಪಹರಣ ಮತ್ತು ಕೊಲೆಯ ರೋಮಾಂಚಕ ಹಾಗೂ ನೈಜ ಘಟನೆಗಳ ಸುತ್ತ ಸಾಗುವ ಈ…

Read More

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ – Kannada News | Thiruvananthapuram BJP Victory: PM Modi’s Emotional Letter to New Mayor

ತಿರುವನಂತಪುರಂ, ಜನವರಿ 01: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ…

Read More

ಸಾಯಿ ಪಲ್ಲವಿ ಮೊದಲ ಹಿಂದಿ ಸಿನಿಮಾಕ್ಕೆ ಆಮಿರ್ ಖಾನ್ ಅಡ್ಡಗಾಲು? – Kannada News | Sai Pallavi’s debut Hindi movie release delayed due to Aamir Khan

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಬಲು ಜನಪ್ರಿಯ ನಟಿ. ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಸಾಯಿ ಪಲ್ಲವಿಯನ್ನು ಪವನ್ ಕಲ್ಯಾಣ್ ಅವರಿಗೆ ಸಹ ಹೋಲಿಸಿದ್ದರು, ಅಷ್ಟು ದೊಡ್ಡ ಅಭಿಮಾನಿ ವರ್ಗವನ್ನು ಸಾಯಿ ಪಲ್ಲವಿ ಹೊಂದಿದ್ದಾರೆ. ಭಿನ್ನ ಸಿನಿಮಾಗಳ ಆಯ್ಕೆ, ಸಿನಿಮಾಗಳ ಹೊರಗೆ ಅವರ ವ್ಯಕ್ತಿತ್ವ, ನಿಲವುಗಳು ಸಾಯಿ ಪಲ್ಲವಿಗೆ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿ ಕೊಟ್ಟಿವೆ. ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ನಟಿಸಿರುವ ಸಾಯಿ ಪಲ್ಲವಿ, ಇದೀಗ ಮೊದಲ ಬಾರಿಗೆ ಹಿಂದಿಗೆ ಕಾಲಿರಿಸಿದ್ದು, ಎರಡು…

Read More

Gemstone Astrology: ಮುತ್ತು ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿ; ಈ 4 ರಾಶಿಗಳಿಗೆ ಅದೃಷ್ಟ, 5 ರಾಶಿಗೆ ಸಂಕಷ್ಟ! – Kannada News | Pearl Gemstone Astrology: Benefits, Who Should Wear and Caution for Zodiac Signs

ಮುತ್ತು ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿImage Credit source: Getty Images ಪ್ರಾಚೀನ ಕಾಲದಿಂದಲೂ ರತ್ನಗಳನ್ನು ಧರಿಸುವ ಸಂಪ್ರದಾಯ ನಡೆದು ಬಂದಿದೆ. ಹಿಂದೆ ರಾಜರು ಮತ್ತು ರಾಜಮನೆತನದವರು ವಿವಿಧ ಅಮೂಲ್ಯ ರತ್ನಗಳನ್ನು ಧರಿಸುತ್ತಿದ್ದರು. ಇಂದಿಗೂ ಅನೇಕರು ರತ್ನಗಳನ್ನು ಧರಿಸುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ರತ್ನ ಧರಿಸುವುದು ಕೇವಲ ಅಲಂಕಾರಕ್ಕಾಗಿ ಅಲ್ಲ, ಗ್ರಹಗಳ ಶುಭ-ಅಶುಭ ಪರಿಣಾಮಗಳನ್ನು ಸಮತೋಲನಗೊಳಿಸುವ ಪರಿಹಾರವಾಗಿಯೂ ಪರಿಗಣಿಸಲಾಗುತ್ತದೆ. ಆದ್ದರಿಂದ ಯಾವುದೇ ರತ್ನವನ್ನು ಧರಿಸುವ ಮೊದಲು ಅನುಭವಿ ಜ್ಯೋತಿಷಿಗಳ ಸಲಹೆ ಪಡೆಯುವುದು ಅತ್ಯಂತ ಮುಖ್ಯ….

Read More

ಗೀತು ಮೋಹನ್​ದಾಸ್ ‘ಟಾಕ್ಸಿಕ್’ ಚಿತ್ರಿಸಿದ್ದಾರೆ ಅಂತ ನಂಬೋಕೆ ಆಗಲ್ಲ: ಆರ್​ಜಿವಿ ನೇರ ಮಾತು – Kannada News | Ram Gopal Varma can not believe Geethu Mohandas shot Toxic teaser ft Yash

ಟೀಸರ್ ರಿಲೀಸ್ ಆದ ಬಳಿಕ ‘ಟಾಕ್ಸಿಕ್’ (Toxic) ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ. ಯಶ್ ಅವರು ಈ ಸಿನಿಮಾದಲ್ಲಿ ತುಂಬಾ ರಗಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹಾಲಿವುಡ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ವಿಶ್ವಾದ್ಯಂತ ಇರುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಭಾರತೀಯ ಚಿತ್ರರಂಗದ ದೊಡ್ಡ ದೊಡ್ಡ ನಿರ್ದೇಶಕರು ಕೂಡ ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಈಗಾಗಲೇ ಕಿಚ್ಚ ಸುದೀಪ್, ಸಂದೀಪ್ ರೆಡ್ಡಿ ವಂಗಾ ಮುಂತಾದವರು ಭೇಷ್ ಎಂದಿದ್ದಾರೆ. ಅದೇ ರೀತಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ…

Read More

‘ಹೇರಾ ಫೇರಿ 3’ ಚಿತ್ರ ಸೆಟ್ಟೇರೋದೇ ಡೌಟ್; ಅಕ್ಷಯ್ ಜೊತೆ ಬೇರೆ ಸಿನಿಮಾ ಶುರು – Kannada News | Hera Pheri 3 Shelved Priyadarshan Exits Akshay Kumar and Director Announce 9th Film

‘ಹೇರಾ ಫೇರಿ 3’ ಸಿನಿಮಾ (Hera Pheri 3) ಕುರಿತು ಕಾಯುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಈಗ ಭಾರಿ ನಿರಾಶೆಯಾಗಿದೆ. ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಈ ಬಹುನಿರೀಕ್ಷಿತ ಪ್ರಾಜೆಕ್ಟ್‌ನಿಂದ ಹೊರನಡೆದಿದ್ದಾರೆ. ಈ ವಿಷಯವನ್ನು ಅವರೇ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಇದರಿಂದಾಗಿ ಇಡೀ ಸಿನಿಮಾದ ಭವಿಷ್ಯ ಈಗ ತೂಗುಯ್ಯಾಲೆಯಲ್ಲಿದೆ. ಈ ಸಿನಿಮಾ ನಿಲ್ಲೋದು ಬಹುತೇಕ ಖಚಿತವಾಗಿದೆ. ಮತ್ತೊಂದು ಖುಷಿಯ ವಿಷಯ ಎಂದರೆ ಅಕ್ಷಯ್ ಕುಮಾರ್ ಜೊತೆ ಪ್ರಿಯದರ್ಶನ್ ಹೊಸ ಸಿನಿಮಾ ಘೋಷಿಸಿದ್ದಾರೆ. ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿರುವ 9ನೇ ಸಿನಿಮಾ…

Read More

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ…

Read More

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್! – Kannada News | Hassan Cops’ 15 Year Hunt Ends: Sakaleshpur Jail Escapee Channakeshav Recaptured from Goa

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ…

Read More

Shani Dosha Relief: ಶನಿವಾರದಂದು ಯಾವ ಮರವನ್ನು ಪೂಜಿಸುವುದು ಶುಭ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Saturday Tree Worship: Peepal & Shami for Shani Dosha Relief and Prosperity in Hinduism

ಶನಿವಾರದಂದು ಯಾವ ಮರವನ್ನು ಪೂಜಿಸುವುದು ಶುಭImage Credit source: iStock ಹಿಂದೂ ಸನಾತನ ಧರ್ಮದಲ್ಲಿ ಪ್ರಕೃತಿ ಆರಾಧನೆಗೆ ಅತ್ಯುನ್ನತ ಸ್ಥಾನವಿದೆ. ಪ್ರಾಚೀನ ಕಾಲದಿಂದಲೂ ಗಿಡ-ಮರಗಳು, ನದಿ-ಪರ್ವತಗಳನ್ನು ದೈವಿಕ ಶಕ್ತಿಯ ಸಂಕೇತವೆಂದು ಪೂಜಿಸಲಾಗುತ್ತಿದೆ. ಪ್ರಕೃತಿಯ ಪ್ರತಿಯೊಂದು ಅಂಶದಲ್ಲೂ ದೇವರನ್ನು ಕಾಣುವ ಭಕ್ತರು, ಪವಿತ್ರ ಮರ-ಗಿಡಗಳಲ್ಲಿ ದೈವಿಕ ಶಕ್ತಿ ನೆಲೆಸಿದೆ ಎಂದು ಬಲವಾಗಿ ನಂಬುತ್ತಾರೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ವಾರದ ಏಳು ದಿನಗಳಲ್ಲಿ ಆಯಾ ದಿನಕ್ಕೆ ಸಂಬಂಧಿಸಿದ ನಿರ್ದಿಷ್ಟ ಮರಗಳನ್ನು ಪೂಜಿಸುವುದರಿಂದ ಜಾತಕದ ದೋಷಗಳು ನಿವಾರಣೆಯಾಗಿ, ಜೀವನದಲ್ಲಿ…

Read More

ಪ್ರತಿದಿನ 12 ಓವರ್​ಗಳು: ಪ್ಲಾಸ್ಟಿಕ್​ ಬಾಲ್​ನಲ್ಲಿ ಪಾಂಡ್ಯ ಮಾಸ್ಟರ್ ಪ್ಲ್ಯಾನ್! – Kannada News | Hardik Pandya’s High Tech Reboot: Plastic Ball Drills & 12 Over Spells at CoE

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಕ್ರಿಕೆಟ್ ಬದುಕನ್ನು ಮುಂದಿನ 5-6 ವರ್ಷಗಳ ಕಾಲ ವಿಸ್ತರಿಸುವ ಮಹತ್ತರ ಗುರಿಯೊಂದಿಗೆ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಕಠಿಣ ತರಬೇತಿ ಆರಂಭಿಸಿದ್ದಾರೆ. ಇದಕ್ಕಾಗಿ ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಅವರು ಪ್ರತಿದಿನ ಬರೋಬ್ಬರಿ 12 ಓವರ್​ಗಳನ್ನು ಬೌಲಿಂಗ್ ಮಾಡುತ್ತಿದ್ದಾರೆ. ಇದರ ಜೊತೆ ಬ್ಯಾಟಿಂಗ್ ಸುಧಾರಣೆಗಾಗಿ ವಿಭಿನ್ನವಾದ ‘ಪ್ಲಾಸ್ಟಿಕ್ ಬಾಲ್’ ತಂತ್ರವನ್ನು ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಾಲ್ ಮತ್ತು ಕಾಂಕ್ರೀಟ್ ಪಿಚ್: ಹಾರ್ದಿಕ್ ಪಾಂಡ್ಯ…

Read More