Headlines

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ…

Read More

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! – Kannada News | Hubballi 24 Kg Silver Heist: Rs 59 Lakh Jewelry Stolen in Daring Daylight Robbery

ಹಾಡು ಹಗಲಲ್ಲೇ 59 ಲಕ್ಷ ರೂ. ಮೌಲ್ಯದ ಬೆಳ್ಳಿ ಕಳ್ಳತನ; ಸಿಬ್ಬಂದಿಯಿಂದಲೇ ಕೃತ್ಯ! ಹುಬ್ಬಳ್ಳಿ, ಮಾರ್ಚ್​ 04: ನಗರದಲ್ಲಿ ಹಾಡ ಹಗಲೇ ಸುಮಾರು 59 ಲಕ್ಷ ರೂಪಾಯಿ ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಲ್ಯಾಮಿಂಗ್ಟನ್ ರಸ್ತೆಯಲ್ಲಿ (Hubli) ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅಂಗಡಿಯಲ್ಲಿಯೇ ಕೆಲಸ ಮಾಡುತ್ತಿದ್ದ ಯೋಗೀಶ್ ಹಾಗೂ ಅವನ ಗ್ಯಾಂಗ್ ಸೇರಿ ಈ ಕೃತ್ಯವೆಸಗಿಎಬಹುದಯ ಎಂಬ ಶಂಕೆ ವ್ಯಕ್ತವಾಗಿದೆ….

Read More

ಮತ್ತೊಂದು ಹಂತಕ್ಕೆ ತಲುಪಿದ ಕಾಂಗ್ರೆಸ್​​ನ ಬಣ ಬಡಿದಾಟ: ಸಿಎಂ ನಡೆಗೆ ಆಪ್ತರಿಂದಲೇ ಅಸಮಾಧಾನ – Kannada News | Karnataka Congress Infighting: Siddaramaiah’s Allies Express Dissatisfaction Over CM’s Inaction

ಬೆಂಗಳೂರು, ಏಪ್ರಿಲ್​​ 17: ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್​​ನಲ್ಲಿನ ಬಣ ಬಡಿದಾಟ ಮತ್ತೊಂದು ಹಂತಕ್ಕೆ ತಲುಪಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪದೇಪದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರ ಟಾರ್ಗೆಟ್​ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. ಹೀಗಿದ್ದರೂ ತಮ್ಮ ಆಪ್ತರ ರಕ್ಷಣೆಗೆ ಮುಂದಾಗದ ಮುಖ್ಯಮಂತ್ರಿಗಳ ನಡೆಗೆ ಬಹಿರಂಗ ಅಸಮಾಧಾನ ವ್ಯಕ್ತವಾಗಿದೆ. ಸಿದ್ದರಾಮಯ್ಯ ತಮ್ಮ ಆಪ್ತರ ವಿಷಯದಲ್ಲಿ ಗಟ್ಟಿ ನಿಲುವು ತಾಳುತ್ತಿಲ್ಲ. ಅಸಹಾಯಕರಂತೆ ಅವರು ವರ್ತಿಸುತ್ತಿದ್ದು, ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾದರೆ…

Read More

ಇಳಯರಾಜಗೆ ತಿರುಗುಬಾಣವಾದ ಕಾಪಿರೈಟ್ ಅಸ್ತ್ರ, ಶಾಕ್ ಕೊಟ್ಟ ಹೈಕೋರ್ಟ್ – Kannada News | Delhi High court gives big shock to Ilaiyaraja in Copyright case

ಇಳಯರಾಜ (Ilayaraja) ಭಾರತದ ಲಿಜೆಂಡರಿ ಸಂಗೀತ ನಿರ್ದೇಶಕರುಗಲ್ಲಿ ಒಬ್ಬರು. ಹಲವಾರು ಅತ್ಯದ್ಭುತ ಹಾಡುಗಳನ್ನು ಇಳಯರಾಜ ನೀಡಿದ್ದಾರೆ. ಆದರೆ ಇತ್ತೀಚೆಗೆ ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವಲ್ಲದೆ ಹಲವಾರು ಕೇಸುಗಳಲ್ಲಿ ಇಳಯರಾಜ ಪರವಾಗಿಯೇ ಆದೇಶ ಬಂದಿದೆ. ಆದರೆ ಈಗ ಅದೇ ಕಾಪಿರೈಟ್ ಅಸ್ತ್ರ ಇಳಯರಾಜ ಅವರಿಗೆ ತಿರುಗುಬಾಣವಾಗಿದೆ. ಇಳಯರಾಜ, ವಿರುದ್ಧ ಖ್ಯಾತ ಸಂಗೀತ ಸಂಸ್ಥೆ ಸಾರೆಗಾಮ ದೆಹಲಿ…

Read More

Health Tips: ನಕಲಿ ಪನೀರ್ ಗುರುತಿಸುವುದು ಹೇಗೆ? ಈ ಸಿಂಪಲ್​ ಟಿಪ್ಸ್​ ಫಾಲೋ ಮಾಡಿ – Kannada News | Pure vs. Fake Paneer: How to Identify Authentic Paneer for Your Health

ಪನೀರ್ ಭಾರತೀಯ ಅಡುಗೆಮನೆಯ ಅವಿಭಾಜ್ಯ ಅಂಗ. ಪಾಲಕ್ ಪನೀರ್ ಇರಲಿ ಅಥವಾ ಪನೀರ್ ಬಟರ್ ಮಸಾಲಾ ಇರಲಿ, ಹಬ್ಬದೂಟಗಳಲ್ಲಿ ಪನೀರ್ ಇಲ್ಲದಿದ್ದರೆ ಅದು ಅಪೂರ್ಣವೆನಿಸುತ್ತದೆ. ಆದರೆ ಇಂದಿನ ಮಾರುಕಟ್ಟೆಯಲ್ಲಿ ಹಾಲಿನಿಂದ ತಯಾರಿಸಿದ ಅಧಿಕೃತ ಪನೀರ್ ಜೊತೆಗೆ ತರಕಾರಿ ಎಣ್ಣೆ ಮತ್ತು ರಾಸಾಯನಿಕ ಬಳಸಿ ತಯಾರಿಸಿದ ನಕಲಿ ಪನೀರ್ ಕೂಡ ಲಭ್ಯವಿದೆ. ಇವೆರಡೂ ನೋಡಲು ಒಂದೇ ರೀತಿ ಕಂಡರೂ, ಗುಣಮಟ್ಟ ಮತ್ತು ಆರೋಗ್ಯದ ದೃಷ್ಟಿಯಿಂದ ಇವುಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸಾಂಪ್ರದಾಯಿಕ ಪನೀರ್: ಸಾಂಪ್ರದಾಯಿಕ ಪನೀರ್ ತಯಾರಿಸುವ ವಿಧಾನ…

Read More

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…

Read More

ಗುಜರಿಗೆ ಹೋಗಬೇಕಿದ್ದ ಬ್ರಿಟನ್‌ 9 ಯುದ್ಧವಿಮಾನಗಳ ಖರೀದಿಗೆ ಮುಂದಾದ ಭಾರತ: ಅಸಲಿ ಕಾರಣ ಬಿಚ್ಚಿಟ್ಟ ವಾಯುಪಡೆ – Kannada News | India’s Defence Strategy: UK Jaguar Jets for IAF Spares to Boost Fighter Squadron Readiness

ದೆಹಲಿ, ಜೂ.26: ಬ್ರಿಟನ್‌ನಲ್ಲಿ ಹರಾಜಾಗಿ ಗುಜರಿ ಸೇರಬೇಕಿದ್ದ 9 ರಾಯಲ್ ಏರ್‌ಫೋರ್ಸ್‌ನ ನಿವೃತ್ತ ಯುದ್ಧವಿಮಾನಗಳನ್ನು ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ. ಮೇಲ್ನೋಟಕ್ಕೆ ಇದು ಹಳೆಯ ವಿಮಾನಗಳ ಖರೀದಿ ಎನಿಸಿದರೂ, ಇದರ ಹಿಂದೆ ಭಾರತೀಯ ವಾಯುಪಡೆಯ (IAF) ದೊಡ್ಡ ರಕ್ಷಣಾ ತಂತ್ರಗಾರಿಕೆ ಅಡಗಿದೆ ಎಂದು ಉನ್ನತ ರಕ್ಷಣಾ ಮೂಲಗಳು ಅಸಲಿ ಕಾರಣವನ್ನು ಬಿಚ್ಚಿಟ್ಟಿವೆ. ಗುಜರಿ ವಿಮಾನಗಳ ಖರೀದಿಯ ಹಿಂದಿನ ‘ಅಸಲಿ’ ರಹಸ್ಯವೇನು? ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಈ ವಿಮಾನಗಳನ್ನು ಮತ್ತೆ ಯುದ್ಧ ರಂಗಕ್ಕೆ ಇಳಿಸಲು ಅಲ್ಲ!…

Read More

ಕಲ್ಯಾಣ ಮಂಟಪದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಫೋಟೊಗ್ರಾಫರ್ ಸಾವು! – Kannada News | Photographer Dies of Heart Attack During Wedding Reception in Gundlupet, Chamarajanagar

ಚಾಮರಾಜನಗರ, ಫೆಬ್ರವರಿ 25: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ. ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಕೊನೆಯುಸಿರೆಳೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೋಟೋಗ್ರಾಫರ್ ಸಾವಿನಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ….

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ – Kannada News

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ?Image Credit source: Tv9 Kannada ಬೆಂಗಳೂರು, ಜೂನ್​​ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar)​​ ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್​​ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಆದ ಸರ್ಪ್ರೈಸ್​​ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್​​ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್​​ ಆಗಿತ್ತು. ಆದರೆ ಕೊನೇ…

Read More

Video: 50 ಲಕ್ಷ ರೂ ಸಂಬಳದ ಉದ್ಯೋಗ ತೊರೆದು ಮೊಮೊ ಶಾಪ್ ತೆರೆದು ಕೋಟಿ ಸಂಪಾದಿಸಿದ ವ್ಯಕ್ತಿ – Kannada News | Gurgaon Man says goodbye to lakh salary job and opens Momo shop

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಯಾರ ಕೈ ಕೆಳಗೂ ಕೆಲಸ ಮಾಡದೇ ಸ್ವಂತವಾಗಿ ಏನಾದ್ರು ಮಾಡಿಕೊಳ್ಳಬೇಕು ಎನ್ನುವುದಿರುತ್ತದೆ. ಆದರೆ, ಗುರ್ಗಾವ್ (Gurgaon) ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣದಾದ ಮೊಮೊ ಶಾಪ್  ತೆರೆದು, ಅದನ್ನು ಹೇಗೆ ಲಾಭದಾಯಕ ವ್ಯವಹಾರವಾಗಿ ಬದಲಾಯಿಸಿ ಕೊಂಡರು ಎನ್ನುವುದಕ್ಕೆ ಇದುವೇ ನೈಜ ಉದಾಹರಣೆ. ಈ ಉದ್ಯಮಿಯ ಹೆಸರು ಸಾಕೇತ್ ಸೌರಭ್ (Saketh Sowrabh). ಲಕ್ಷಾನುಗಟ್ಟಲೇ ಸಂಬಳದ ಉದ್ಯೋಗ ತೊರೆದು…

Read More