Headlines

ದಾಖಲೆಯ ಗಳಿಕೆ ಮಾಡಿದ ‘ಕೆಡಿ’ ಮೂವಿ; 50 ಕೋಟಿ ರೂ. ಕ್ಲಬ್ ಸನಿಹದಲ್ಲಿ ಧ್ರುವ ಸಿನಿಮಾ – Kannada News | KD Movie Box Office Collection Day 4: Nearing 50 Crore Club After Massive Collections

ಪ್ರೇಮ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾ ಈಗ ದಾಖಲೆಯ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್​​​ನಲ್ಲಿ ಮುನ್ನುಗ್ಗುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಕೇಳಿದ ಅನೇಕರು ಅಚ್ಚರಿ ಹೊರಹಾಕುತ್ತಿದ್ದಾರೆ. ಸಾಲು ಸಾಲು ಹಿನ್ನಡೆ ಅನುಭವಿಸುತ್ತಿದ್ದ ಕೆವಿಎನ್​​ಗೆ ಮೊದಲ ಬಾರಿಗೆ ಖುಷಿ ಸುದ್ದಿ ಸಿಕ್ಕಿದೆ. ಈ ಬೆಳವಣಿಗೆಯಿಂದ ನಿರ್ಮಾಪಕರು ನಿಟ್ಟುಸಿರು ಬಿಡುವಂತೆ ಆಗಿದೆ. ‘ಕೆಡಿ’ ಸಿನಿಮಾ ಸಾಕಷ್ಟು ಹೈಪ್ ಸೃಷ್ಟಿ ಮಾಡಿತ್ತು. ದೊಡ್ಡ ಬಜೆಟ್​​ನಲ್ಲಿ ಈ ಚಿತ್ರ…

Read More

Assembly Election 2026 LIVE Counting and Results: ಪಂಚರಾಜ್ಯ ಚುನಾವಣೆ ಫಲಿತಾಂಶ 2026, ಮತ ಎಣಿಕೆಗೆ ಕ್ಷಣಗಣನೆ – Kannada News | West Bengal, Tamil Nadu, Kerala, Assam, Puducherry Assembly Election 2026 Live Counting and Results Updates

Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಸಿಗುವ ಅಶುಭಸೂಚನೆಯನ್ನು ನಿರ್ಲಕ್ಷಿಸಬೇಡಿ… – Kannada News | Horoscope May 04 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಮಾಡುವ ಕಠಿಣ ಪರಿಶ್ರಮವು ನಿಮಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಕೃಷಿ ಕಾರ್ಯದಲ್ಲಿ ನೀವು ತೊಡಗುವಿರಿ. ಇದು ನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವ ಸಮಯ ಕೂಡ. ಇದರಿಂದ ನೀವು ಯಾವುದೇ ಸಮಸ್ಯೆಯನ್ನು ಸುಲಭವಾಗಿ ಪರಿಹರಿಸಲು ಸಾಧ್ಯವಾಗುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಮೇಲ್ಮಟ್ಟಕ್ಕೆ ಹೋಗಲಿದ್ದೀರಿ. ದೂರಪ್ರಯಾಣವನ್ನು ಇಂದು ಇಷ್ಟಪಡುವಿರಿ. ವೃಷಭ ರಾಶಿ : ಪ್ರಯೋಜನವಾಗದ ಮಾತುಗಳನ್ನು ಹೇಳುವುದು ಬೇಡ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಹಣಕಾಸಿನ ವಿಷಯಗಳಲ್ಲಿ ಕೆಲವು ತೊಡಕುಗಳು…

Read More

GT vs PBKS: ಪಂಜಾಬ್ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದ ಗುಜರಾತ್ – Kannada News | IPL 2026: Gujarat Secures Hat trick Win vs Punjab in Thrilling Ahmedabad Clash

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿದ ಗುಜರಾತ್ ಹ್ಯಾಟ್ರಿಕ್ ಗೆಲುವು ದಾಖಲಿಸಿತು. ಇತ್ತ ಪಂಜಾಬ್ ಈ ಆವೃತ್ತಿಯಲ್ಲಿ ತನ್ನ ಎರಡನೇ ಸೋಲನ್ನು ಎದುರಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 163 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 20ನೇ ಓವರ್​ನ 5ನೇ ಎಸೆತದಲ್ಲಿ ವಾಷಿಂಗ್ಟನ್…

Read More

ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ: ಕಳಚಿ ಬಿದ್ದ ಜೋಕಾಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ – Kannada News | Gadag: Tontadarya Math Fair Incident; many people injured as Breakdance Ride Collapses

ಗದಗ, ಮೇ 03: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್​ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆಪೆ ಗುಣಮಟ್ಟದ ಬ್ರೇಕ್​ಡ್ಯಾನ್ಸ್ ಅಳವಡಿಕೆ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ…

Read More

IPL 2026: ಚೊಚ್ಚಲ ಪಂದ್ಯದಲ್ಲಿ ಸೂರ್ಯನ ವಿಕೆಟ್ ಕಿತ್ತ ಸಿಎಸ್​ಕೆ ವೇಗಿ ಐಪಿಎಲ್‌ನಿಂದ ಔಟ್ – Kannada News | CSK Injury Crisis Deepens: Ramakrishna Ghosh Out of IPL 2026 with Leg Fracture

ಸ್ಟಾರ್ ಆಟಗಾರರ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್‌ (CSK) ತಂಡಕ್ಕೆ ಮತ್ತೊಂದು ಘಾತ ಎದುರಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಗೆಲುವಿನ ಲಯಕ್ಕೆ ಮರಳಿದ್ದ ಸಿಎಸ್​ಕೆ ತಂಡದಿಂದ ಯುವ ವೇಗಿಯೊಬ್ಬ ಹೊರಬಿದ್ದಿದ್ದಾನೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ರಾಮಕೃಷ್ಣ ಘೋಷ್ (Ramakrishna Ghosh) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮವಾಗಿ ಅವರು ಇಡೀ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿ ತನ್ನ…

Read More

ಕೋಲಾರದ ರೇಷ್ಮೆ ಬೆಳೆಗಾರರಿಗೆ ತಟ್ಟಿದ ಬಿಸಿಲ ಧಗೆ: ಗೂಡು ಕಟ್ಟದ ಹುಳುಗಳು; ತಾಪಮಾನ ನಿಯಂತ್ರಣಕ್ಕೆ ಹರಸಾಹಸ – Kannada News | Kolar Silk Farmers Battle Heatwave: Cocoon Production and Income Hit Hard

ಕೋಲಾರ, ಮೇ 03: ರಾಜ್ಯದಲ್ಲಿ ಈ ವರ್ಷ ಏರಿಕೆಯಾಗುತ್ತಿರುವ ಭೀಕರ ಬಿಸಿಲಿನ (Heatwave) ತಾಪಮಾನವು ಕೇವಲ ಜನಸಾಮಾನ್ಯರನ್ನಷ್ಟೇ ಅಲ್ಲ, ರೇಷ್ಮೆ (Silk) ಬೆಳೆಗಾರರ ಬದುಕಿನ ಮೇಲೂ ಬರೆ ಎಳೆದಿದೆ. ಹಗಲಿನಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಿರುವ ತಾಪಮಾನ, ಸೂಕ್ಷ್ಮವಾದ ರೇಷ್ಮೆ ಹುಳುಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ರೇಷ್ಮೆ ಹುಳುಗಳು ಆರೋಗ್ಯವಾಗಿ ಬೆಳೆದು ಗೂಡು ಕಟ್ಟಲು ಕೊಠಡಿಯ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿರಬಾರದು. ಆದರೆ, ಹೊರಗಿನ ಉಷ್ಣಾಂಶ ಮಿತಿ ಮೀರುತ್ತಿರುವುದು ರೈತರನ್ನು ತೀವ್ರ ಆತಂಕಕ್ಕೆ…

Read More

Karnataka Power Tussle: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕದನಕ್ಕೆ ಮತ್ತೊಂದು ತಿರುವು – Kannada News | Karnataka Power Tussle: Siddaramaiah Team Hits back at DK Shivakumar Gang to CM Post

ಬೆಂಗಳೂರು (ಮೇ.3): ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾವಣೆ (Karnataka Power Tussle) ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವೇಳೆ ಹೈಕಮಾಂಡ್ (High Command)​​ ಜೊತೆ ಪವರ್ ಶೇರಿಂಗ್ ಚರ್ಚೆ ನಡೆದಿತ್ತು ಎನ್ನಲಾಗ್ತಿದ್ದು, ಮೇ ತಿಂಗಳಲ್ಲೇ ಮುಖ್ಯಮಂತ್ರಿ ಬದಲಾವಣೆ ಎಂದು ಕಾಂಗ್ರೆಸ್​ ಒಂದು ಬಣದ ಟೀಮ್​ ಹೇಳ್ತಿದೆ. ಸಿಎಂ ಕುರ್ಚಿ ಕಚ್ಚಾಟದ ಗೊಂದಲನ ನಡುವೆ ಸಿಎಂ ಪಟ್ಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೆಸರು ತೇಲಿಬಂದಿದೆ. ಪಟ್ಟದಾಟದಲ್ಲಿ ಕಳೆದ ನಾಲ್ಕು ದಿನದಿಂದ…

Read More

ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More

GT vs PBKS: ಮೊದಲ ಓವರ್​ನಲ್ಲೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಿತ್ತ ಸಿರಾಜ್ – Kannada News | IPL 2026: Mohammed Siraj’s Explosive Start Rocks Punjab Kings with 2 Wickets in 3 Balls

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ತಂಡಕ್ಕೆ ಗುಜರಾತ್ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲೇ ಎರಡೆರಡು ಆಘಾತ ನೀಡಿದರು. ಸಿರಾಜ್ ತಮ್ಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿರಾಜ್ ವಿಕೆಟ್ ಪಡೆಯಬಹುದಿತ್ತು, ಆದರೆ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಅನ್ನು ಹಿಡಿಯುವಲ್ಲಿ…

Read More