Headlines

ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ – Kannada News | Amit Shah to launch second phase of Vibrant Villages Programme in Assam tomorrow

ನವದೆಹಲಿ, ಫೆಬ್ರವರಿ 19: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 1,954 ಗಡಿ ಗ್ರಾಮಗಳನ್ನು ಒಳಗೊಂಡ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ) ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ 6,839 ಕೋಟಿ ರೂ. ಹೂಡಿಕೆಯೊಂದಿಗೆ ಎರಡನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ ಶುಕ್ರವಾರ ಅಮಿತ್ ಶಾ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ-II) ಎರಡನೇ ಹಂತವನ್ನು ಅಸ್ಸಾಂನ…

Read More

‘ಶಂಕರಾಭರಣ’ ಶೂಟಿಂಗ್ ಮುಗಿಸಿದ ಶೈನ್ ಶೆಟ್ಟಿ; ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ – Kannada News | Shine Shetty starrer new Kannada movie Shankarabharan first look poster released

‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋ ವಿನ್ನರ್ ಶೈನ್ ಶೆಟ್ಟಿ (Shine Shetty) ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ‘ಶಂಕರಾಭರಣ’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈಗ ಫಸ್ಟ್ ಲುಕ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಲಾಗಿದೆ. ಇತ್ತೀಚೆಗೆ ‘ಶಂಕರಾಭರಣ’ (Shankarabharan) ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ ಎಂಬ ಮಾಹಿತಿಯನ್ನು ಕೂಡ ತಿಳಿಸಲಾಗಿದೆ. ‘ರಂಗಸ್ಥಳ ಸ್ಟುಡಿಯೋಸ್’ ಮೂಲಕ…

Read More

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ? – Kannada News | Headache and Anxiety: Could It Be Serious?

ಇದ್ದಕ್ಕಿದ್ದಂತೆ ತೀವ್ರ ತಲೆನೋವಿನ ಜೊತೆಗೆ ಆತಂಕವಾದರೆ ಯಾರಿಗಾದರೂ ಭಯವಾಗುವುದು ಸಹಜ. ಈ ರೀತಿಯಾಗುವುದು ಗಂಭೀರ ಮೆದುಳಿನ ಅಸ್ವಸ್ಥತೆಯ ಸಂಕೇತವಾಗಿರಬಹುದು. ಸಾಮಾನ್ಯವಾಗಿ ಇಂತಹ ಲಕ್ಷಣಗಳು ಇದ್ದಕ್ಕಿದ್ದಂತೆ ಕಂಡುಬರುತ್ತದೆ, ವ್ಯಕ್ತಿಯಲ್ಲಿ ಆತಂಕ (Anxiety) ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ ತಲೆನೋವು (Headache) ಅಥವಾ ಆತಂಕ ಮೆದುಳಿನ ಕಾಯಿಲೆಯನ್ನು ಸೂಚಿಸುವುದಿಲ್ಲ, ಆದರೆ ಅದನ್ನು ನಿರ್ಲಕ್ಷಿಸುವುದು ಸಹ ಸೂಕ್ತವಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಇಂತಹ ಸಂದರ್ಭದಲ್ಲಿ, ಈ ಸ್ಥಿತಿ…

Read More

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ – Kannada News | Snehamayi krishna serious allegations On karnataka chief secretary shalini rajneesh accepted Rs 1 60crore bribe

ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ…

Read More

‘ಬಫೆಲ್ಲೊ ಪ್ಲಾಸ್ಟಿ’, ‘ಗ್ಲೋವ್ ಐವಿ’ ಜಾನ್ಹವಿ ಅಂದದ ರಹಸ್ಯಗಳು ಒಂದೆರಡಾ? – Kannada News | Did Janhvi Kapoor under went beauty surgeries

ಜಾನ್ಹವಿ ಕಪೂರ್ (Janhvi Kapoor) ಬಾಲಿವುಡ್​ನ ಸ್ಟಾರ್ ಯುವ ನಟಿ. ಶ್ರೀದೇವಿ ಮತ್ತು ಬೋನಿ ಕಪೂರ್ ಪುತ್ರಿಯಾದ ಜಾನ್ಹವಿ ತಮ್ಮ ಅಂದ ಮತ್ತು ಗ್ಲಾಮರ್​​ನಿಂದ ಬಾಲಿವುಡ್​ನಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಆದರೆ ಜಾನ್ಹವಿಯ ಈ ಅಂದ ಮತ್ತು ಗ್ಲಾಮರ್ ಎಲ್ಲವೂ ನಿಜವಾದುದಲ್ಲ ಕೃತಕವಾದುದು ಎಂಬ ಟೀಕೆಗಳು ಆಗಾಗ್ಗೆ ವ್ಯಕ್ತವಾಗುತ್ತಿರುತ್ತದೆ. ಜಾನ್ಹವಿ ಕಪೂರ್ ಅವರು ಕೆಲವು ಪ್ಲಾಸ್ಟಿಕ್ ಸರ್ಜರಿ ಮತ್ತು ಕೆಲವು ಕೃತಕ ವೈದ್ಯಕೀಯ ಪ್ರಕ್ರಿಯೆಗಳ ಮೂಲಕ ತಮ್ಮ ಅಂದವನ್ನು ಹೆಚ್ಚಿಸಿಕೊಂಡಿದ್ದಾರೆ. ತಮ್ಮ ಅಂಗಾಂಗಳನ್ನು ಉಬ್ಬಿಸಿ ಕೆಲವೆಡೆ…

Read More

Forest Dept Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ; PRO ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Forest Dept PRO Recruitment 2026: Public Relations Officer Job Application

ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಸಂಬಂಧಿಸಿದ ಮಹತ್ವದ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಒಪ್ಪಂದ ಆಧಾರಿತವಾಗಿ ಎರಡು ವರ್ಷಗಳ ಪ್ರಾಥಮಿಕ ಅವಧಿಗೆ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹ ಮತ್ತು…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ – Kannada News | Optical Illusion: Find the three differences between these two pictures

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಆಟಗಳೆಂದರೆ ಎಲ್ಲರಿಗೂ ಇಷ್ಟನೇ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗ ಒಗಟನ್ನು ಬಿಡಿಸುತ್ತಾ ಮನಸ್ಸು ಮಾಡುತ್ತಾರೆ. ವೈರಲ್ ಆಗಿರುವ ಈ ಚಿತ್ರವು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಎಸೆಯುವುದಂತು ಖಂಡಿತ. ಈ ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿದ್ರೆ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ. ನಿಮಗೆ ಈ ಒಗಟು ಬಿಡಿಸಲು 30 ಸೆಕೆಂಡುಗಳು ಇವೆ. ಈ ಚಿತ್ರ…

Read More

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka

ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate)  ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….

Read More

ಪ್ರೀತಿ ಮದ್ವೆಯಾದವಳ ಶೀಲದ ಮೇಲೆಯೇ ಶಂಕೆ: ಪ್ರೀತಿಕೊಂದ ಕೊಲೆಗಾರ – Kannada News | A Husband kills wife due to doubt on character in Ramanagara

ರಾಮನಗರ, (ಫೆಬ್ರವರಿ 19): ಕೌಟುಂಬಿಕ ಕಲಹ, ಪತ್ನಿಯ ಶೀಲದ ಮೇಲೆ ಶಂಕೆ ಹಿನ್ನೆಲೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಕ್ರೂರಿ ಪತಿಯೊಬ್ಬ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದಲ್ಲಿ ನಡೆದಿದೆ. ಸುಫಿಯಾ ಬಾನು ಹತ್ಯೆಯಾದ ಮಹಿಳೆ. ಸಲ್ಮಾನ್(22) ಹಾಗೂ ಸುಫಿಯಾ ಬಾನು(21) ವಯಸ್ಸಿನ್ನೂ ಚಿಕ್ಕದು. ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದ ಯಾರಬ್ ನಗರ ನಿವಾಸಿಗಳು. ರಾಮನಗರದ ‌ಫಿಲೆಚೆರಿಯೊಂದರಲ್ಲಿ ಕೆಲಸ ಮಾಡುತ್ತಿರುವಾಗಲೇ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಹೀಗಾಗಿ ನಾಲ್ಕು ತಿಂಗಳ ಕೆಳಗೆ ಇಬ್ಬರು ವಿವಾಹವಾಗಿದ್ದರು. ಪ್ರೀತಿಸಿ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್ – Kannada News | Pinarayi Vijayan calls The Kerala Story 2 movie as communal agenda

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಈಗ ಆ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಈ ಬಾರಿ ಕೂಡ ವಿವಾದಗಳು ಶುರುವಾಗಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾದ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ‘ದಿ ಕೇರಳ ಸ್ಟೋರಿ 2’ (The Kerala Story 2) ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ಶುರು ಆಗಿದೆ. ‘ದ್ವೇಷ…

Read More