Headlines

ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Spotted in Bengaluru’s Anjanapura, CCTV Video Sparks Panic Near Turahalli Forest

ಬೆಂಗಳೂರು, ಫೆಬ್ರವರಿ 3: ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಆರ್ಥಿಕತೆಯಲ್ಲಿ ಭರ್ಜರಿ ಕ್ಯಾಷ್ ಇದ್ದರೂ ಎಟಿಎಂಗಳಲ್ಲಿ ಇಲ್ಲ ಹೆಚ್ಚು ನೋಟು; ಕರ್ನಾಟಕದಲ್ಲೇ ಅತಿಹೆಚ್ಚು ಕೊರತೆ; ಯಾಕೆ ಈ ಕಥೆ? – Kannada News

ನವದೆಹಲಿ, ಜೂನ್ 5: ಭಾರತದಲ್ಲಿರುವ ಎಟಿಎಂಗಳಲ್ಲಿ ಅಗತ್ಯ ಕ್ಯಾಷ್ ಪೂರೈಕೆ (Cash supply) ಆಗುತ್ತಿಲ್ಲ ಎನ್ನುವಂತಹ ವರದಿಯೊಂದು ಬಂದಿದೆ. ಎಟಿಎಂ ಯಂತ್ರಗಳಲ್ಲಿ ಕ್ಯಾಷ್ ಕೊರತೆ ಎದುರಾಗಿದೆ. ಈ ವಿಚಾರದ ಬಗ್ಗೆ ಎಟಿಎಂ ಉದ್ಯಮದ ಮಹಾಒಕ್ಕೂಟವಾದ ಸಿಎಟಿಎಂಐ (CATMi) ಭಾರತೀಯ ಬ್ಯಾಂಕುಗಳ ಸಂಸ್ಥೆಯ (ಐಬಿಎ) ಗಮನಕ್ಕೆ ತಂದಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿದೆ. ಭಾರತದ ಆರ್ಥಿಕತೆಯೊಳಗೆ ಅತಿಹೆಚ್ಚು ಕ್ಯಾಷ್ ಹರಿವು ಇರುವ ಸಂದರ್ಭದಲ್ಲೇ ಎಟಿಎಂಗಳಲ್ಲಿ ಕ್ಯಾಷ್ ಕ್ರಂಚ್ ಪರಿಸ್ಥಿತಿ ಉದ್ಭವವಾಗಿರುವುದು ಅಚ್ಚರಿಯ ಸಂಗತಿ. ಈ ವರದಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಹಣಕಾಸಿನ ಲಾಭಕ್ಕೆ ಒತ್ತಾಯಿಸುವರು – Kannada News | Horoscope 18 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಯಾರೂ ನಿಮ್ಮ ಬಗ್ಗೆ ಹೇಳದಿದ್ದಾಗ ಆತ್ಮ ಪ್ರಶಂಸೆಯನ್ನು ಮಾಡಿಕೊಳ್ಳುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ನಿಮ್ಮ ಬಗ್ಗೆ‌ ನಿಮಗೇ ಬೇಕೆಂದು ಏನಾದರೂ ಹೇಳಿಯಾರು. ಕೃತಜ್ಞತೆಯನ್ನು ನೀವು ರೂಢಿಸಿಕೊಳ್ಳಬೇಕಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ವೃಷಭ ರಾಶಿ: ಸದುಪಯೋಗವಾಗುವಂತಹ ಕೆಲಸದ ಕಡೆ ಗಮನವಿರಲಿ. ಸರಕಿನ ಆಮದು ಮಾಡಿಕೊಳ್ಳಲು ತೊಂದರೆ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು…

Read More

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ….

Read More

ಧಾರವಾಡ ಕೃಷಿ ವಿವಿ ಸಂಶೋಧನೆಗೆ ಜಾಗತಿಕ ಮನ್ನಣೆ: ಇಂಡೋನೇಷ್ಯಾಗೆ ಗೋಧಿ ಬೀಜ ರಫ್ತು – Kannada News | Dharwad Agricultural University Gains Global Recognition as Wheat Seeds Are Exported to Indonesia

ಧಾರವಾಡ, ಜುಲೈ 10: ಧಾರವಾಡ ಕೃಷಿ ವಿಶ್ವವಿದ್ಯಾಲಯ (University of Agricultural Sciences) ದೇಶದಲ್ಲಷ್ಟೇ ಅಲ್ಲ ವಿದೇಶಗಳಲ್ಲಿ ಭಾರೀ ಹೆಸರು ಮಾಡಿದೆ. ತನ್ನ ಕೃಷಿ ಸಂಶೋಧನೆಗಳಿಂದಾಗಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂತಹ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧಿಸಿದ ಗೋಧಿ (wheat) ತಳಿಯೊಂದು ಇದೀಗ ವಿದೇಶಕ್ಕೆ ರಫ್ತಾಗುತ್ತಿದೆ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ ಭೇಟಿ ನೀಡಿದಾಗ ಧಾರವಾಡ (dharwad) ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧಿಸಿದ ಈ ತಳಿಯನ್ನು ಆ ದೇಶಕ್ಕೆ ನೀಡುವ ಒಡಂಬಡಿಕೆಗೆ ಸಹಿ ಹಾಕಿದ್ದಾರೆ. ಇದು ಕೃಷಿ…

Read More

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ದಾವಣಗೆರೆ, (ಮಾರ್ಚ್ 19): ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೆ (Davanagere By Election ) ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ (Srinivas Dasakariyappa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಮಣೆ ಹಾಕಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಕೇಂದ್ರದ ನಾಯಕರು ಅಚ್ಚರಿಯನ್ನು ಮೂಡಿಸಿದ್ದಾರೆ. ಮಾಜಿ ಸಿಎಂ…

Read More

ಹೊಸ ಏರ್ಲೈನ್ಸ್ ಕಟ್ಟಲಿರುವ ಅದಾನಿ; ಎರಡೇ ಕಂಪನಿಗಳ ಪ್ರಾಬಲ್ಯದ ವೈಮಾನಿಕ ಕ್ಷೇತ್ರದಲ್ಲಿ ಹೊಸ ಸಂಚಲನ ಸಾಧ್ಯತೆ – Kannada News | Adani Group may enter Airlines business in India, says report

ನವದೆಹಲಿ, ಜುಲೈ 23: ಭಾರತದ ಪ್ರಮುಖ ಕೈಗಾರಿಕೋದ್ಯಮಿ ಗೌತಮ್ ಅದಾನಿ (Gautam Adani) ಅವರು ವೈಮಾನಿಕ ಕ್ಷೇತ್ರಕ್ಕೆ ಲಗ್ಗೆ ಇಡಲು ಯೋಚಿಸುತ್ತಿದ್ದಾರೆ. ಈಗಾಗಲೇ ಪೋರ್ಟ್, ಏರ್​ಪೋರ್ಟ್​ಗಳ ನಿರ್ಮಾಣ ಮತ್ತು ನಿರ್ವಹಣೆಯ ಬ್ಯುಸಿನೆಸ್​ನಲ್ಲಿರುವ ಅದಾನಿ ಗ್ರೂಪ್ ಈಗ ವೇಗವಾಗಿ ಬೆಳೆಯುತ್ತಿರುವ ವೈಮಾನಿಕ ಕ್ಷೇತ್ರಕ್ಕೆ (Airlines Business) ಅಡಿ ಇಟ್ಟರೆ ಅಚ್ಚರಿ ಇಲ್ಲ. ಏರ್ಪೋರ್ಟ್​ಗಳನ್ನು ನಿರ್ವಹಿಸುತ್ತಿದ್ದರೂ ಏರ್ಲೈನ್ಸ್ ಸಂಸ್ಥೆ ಸ್ಥಾಪಿಸುವ ಇರಾದೆ ಇಲ್ಲ ಎಂದು ಅದಾನಿ ಹೇಳಿದ್ದರಾದರೂ ಮಾಧ್ಯಮಗಳ ವರದಿ ಪ್ರಕಾರ ಅವರು ಆ ಹೆಜ್ಜೆಯನ್ನೂ ಇರಿಸಬಹುದು ಎನ್ನಲಾಗಿದೆ. ವರದಿಗಳ…

Read More

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪೊಲೀಸರು!

ಕೊಲ್ಕತ್ತಾ, ಮೇ 27: ಪಶ್ಚಿಮ ಬಂಗಾಳದಲ್ಲಿ (West Bengal) ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಅಲ್ಲಿನ ಪೊಲೀಸರು ಬಂಧಿತ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ತಲೆ ಬೋಳಿಸಿ, ಕೈಗಳಿಗೆ ಕೋಳ ತೊಡಿಸಿ, ಕೇವಲ ಒಳ ಉಡುಪುಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ನಿರ್ದಿಷ್ಟ ಪ್ರದೇಶವೊಂದರಲ್ಲಿ ಟಿಎಂಸಿ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಗೂಂಡಾಗಳು ಮತ್ತು ಕಾರ್ಯಕರ್ತರು ಸಾರ್ವಜನಿಕ ಶಾಂತಿ ಕದಡಿದ, ಹಿಂಸಾಚಾರ ನಡೆಸಿದ ಹಾಗೂ ಪೊಲೀಸರ ಮೇಲೆಯೇ…

Read More

Shani Puja: ಶನಿ ಪೂಜೆಯಲ್ಲಿ ತಾಮ್ರದ ಪಾತ್ರೆ ಬಳಸಬಾರದು ಯಾಕೆ? – Kannada News | Shani Puja: Why Copper Vessels are Forbidden and Which Metals Are Auspicious?

ಹಿಂದೂ ಧರ್ಮದಲ್ಲಿ ಸಾಮಾನ್ಯ ಅಥವಾ ವಿಶೇಷ ಪೂಜೆಗಳಿರಲಿ, ಪೂಜಾ ಸಾಮಗ್ರಿಗಳ ಜೊತೆಗೆ ಬಳಸುವ ಪಾತ್ರೆಗಳಿಗೆ ವಿಶೇಷ ಮಹತ್ವವಿದೆ. ಧಾರ್ಮಿಕ ವಿಧಿವಿಧಾನಗಳಿಗಾಗಿ ಸಾಮಾನ್ಯವಾಗಿ ಚಿನ್ನ, ಬೆಳ್ಳಿ, ಕಂಚು, ಹಿತ್ತಾಳೆ ಮತ್ತು ತಾಮ್ರದ ಪಾತ್ರೆಗಳನ್ನು ಬಳಸುತ್ತಾರೆ. ಇವುಗಳನ್ನು ಅತ್ಯಂತ ಶುಭ ಲೋಹಗಳೆಂದು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಪೂಜೆಯ ತಟ್ಟೆ ಅಥವಾ ಬಟ್ಟಲುಗಳು ಹೆಚ್ಚಾಗಿ ತಾಮ್ರ ಅಥವಾ ಹಿತ್ತಾಳೆಯಿಂದ ಕೂಡಿರುತ್ತವೆ. ಆದರೆ, ಎಲ್ಲಾ ದೇವರುಗಳ ಪೂಜೆಯಲ್ಲಿ ತಾಮ್ರ ಶ್ರೇಷ್ಠವೆನಿಸಿದರೂ, ಶನಿ ದೇವರ ಪೂಜೆಯಲ್ಲಿ ಮಾತ್ರ ತಾಮ್ರದ ಪಾತ್ರೆಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಶನಿ…

Read More

‘3 ಇಡಿಯಟ್ಸ್’ ಸೀಕ್ವೆಲ್ ಕಥೆ ರಿವೀಲ್; ಮುಂದುವರಿಯಲಿದೆ ರಾಂಚೋ, ಫರ್ಹಾನ್ ಮತ್ತು ರಾಜು ಪಾತ್ರ – Kannada News | 3 Idiots 2 Confirmed Hirani Reveals Mid Life Crisis Plot and Aamir Khan’s Return

ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ‘3 ಇಡಿಯಟ್ಸ್’ (3 Idiots) ಸಿನಿಮಾ ಬಿಡುಗಡೆಯಾಗಿ ಹಲವು ವರ್ಷಗಳ ಬಳಿಕ, ಅದರ ಮುಂದುವರಿದ ಭಾಗ ಬರುತ್ತಿದೆ. ಈ ಕುರಿತು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅತ್ಯಂತ ಆಸಕ್ತಿದಾಯಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. 2009ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಶಿಕ್ಷಣ ಪದ್ಧತಿಯ ಮೇಲಿನ ವಿಡಂಬನೆ ಹಾಗೂ ‘ಆಲ್ ಈಸ್ ವೆಲ್’ ಎಂಬ ಐಕಾನಿಕ್ ಡೈಲಾಗ್ ಮೂಲಕ ದೇಶಾದ್ಯಂತ ದೊಡ್ಡ ಯಶಸ್ಸು ಕಂಡಿತ್ತು. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ನಿರ್ದೇಶಕ ಹಿರಾನಿ, ತಾವು ಮತ್ತು ಲೇಖಕ…

Read More