Headlines

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ಮತ್ತು ಸನ್​ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ…

Read More

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್…

Read More

Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 4, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More

ಕರ್ನಾಟಕ ಹವಾಮಾನ ವರದಿ: ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ ಬೆಂಗಳೂರು, ಜನವರಿ 07: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿದ್ದು, ಇಂದೂ ಸಹ ಅದೇ ಹವಾಮಾನ (Weather Forecast) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ಇದೇ ಹವಾಮಾನವಿರಲಿದ್ದು, ನಂತರ ಲಘು ಮಳೆಯಾಗುವ ಸಾಧ್ಯತೆಯಿದೆ….

Read More

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ – Kannada News | Rishab Shetty meets CM DK Shivakumar in Bengaluru to discuss Coastal and Malnad tourism

ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ ‘ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಕರಾವಳಿ ಹಾಗೂ ಮಲೆನಾಡಿನ ಸಂಸ್ಕೃತಿ ಮತ್ತು…

Read More

Sandhya Kala: ಸೂರ್ಯಾಸ್ತದ ಸಮಯದಲ್ಲಿ ತಪ್ಪಿಯೂ ಈ ಕೆಲಸ ಮಾಡಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಸಂಪ್ರದಾಯದ ಪ್ರಕಾರ, ಸೂರ್ಯಾಸ್ತದ ಸಮಯವನ್ನು ಅತ್ಯಂತ ಪವಿತ್ರವಾದ ‘ಸಂಧ್ಯಾ ಕಾಲ’ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮಹಾಲಕ್ಷ್ಮಿ ದೇವಿಯು ಭೂಲೋಕಕ್ಕೆ ಭೇಟಿ ನೀಡುತ್ತಾಳೆ ಮತ್ತು ಭಕ್ತರ ಮನೆಗಳನ್ನು ಪ್ರವೇಶಿಸುತ್ತಾಳೆ ಎಂಬ ಗಾಢವಾದ ನಂಬಿಕೆಯಿದೆ. ಆದ್ದರಿಂದ, ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಬೇಕೆಂದರೆ ಈ ಸಂಧ್ಯಾಕಾಲದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸುತ್ತಾರೆ. ಮುಸ್ಸಂಜೆ ನಿದ್ರೆ: ಸೂರ್ಯಾಸ್ತದ ಸಮಯದಲ್ಲಿ ಮಲಗುವುದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಶುಭ. ಈ ಸಮಯದಲ್ಲಿ ನಿದ್ರಿಸುವ ವ್ಯಕ್ತಿಯು ಸೋಮಾರಿಯಾಗುವುದಲ್ಲದೆ,…

Read More

ಬಿಡದಿ ಟೌನ್​ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್​ಡಿ ಕುಮಾರಸ್ವಾಮಿ ತಂತ್ರ

ರಾಮನಗರ, ಜೂನ್​​ 28: ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದೆ. ರೈತರು ವಿಭಿನ್ನವಾಗಿ ಅಪ್ಪಿಕೋ ಚಳುವಳಿಯ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬನ್ನಿಗಿರಿ ಗ್ರಾಮದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳನ್ನು ಅಪ್ಪಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಭೂಮಿ ಉಳಿಸುವ ಸಂದೇಶ ಸಾರಿದ್ದಾರೆ. ಇನ್ನು ಹೋರಾಟ ರಾಜಕೀಯ ತಿರುವು ಪಡೆದುಕೊಂಡಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಡಿ.ಕೆ. ಶಿವಕುಮಾರ್​ಗೆ ಪಂಥಾಹ್ವಾನ ನೀಡಿದ್ದಾರೆ. ಬಿಡದಿ ಟೌನ್​ಶಿಪ್ ಯೋಜನೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ…

Read More

ಅಡುಗೆ ಇಂಧನವಾಗಿ ಎಥನಾಲ್; ಎಲ್​ಪಿಜಿಗೆ ಮತ್ತೊಂದು ಪರ್ಯಾಯಕ್ಕೆ ಸರ್ಕಾರ ಯತ್ನ; ಸಕ್ಕರೆ ಬಗ್ಗೆ ಆವತ್ತು ಮೋದಿ ಹೇಳಿದ್ದರ ಅರ್ಥ ಇದಾ? – Kannada News | Govt thinks of using ethanol as cooking gas as surplus biofuel being produced in the country

ಕೆಲ ತಿಂಗಳ ಹಿಂದೆ ಅಸ್ಸಾಮ್​ನಲ್ಲಿ ಎಥನಾಲ್ ಫ್ಯಾಕ್ಟರಿ ಉದ್ಘಾಟನೆ ವೇಳೆ ನರೇಂದ್ರ ಮೋದಿImage Credit source: PTI ಬೆಂಗಳೂರು, ಜುಲೈ 20: ಜೈವಿಕ ಇಂಧನವೆನಿಸಿರುವ (Bio-fuel) ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಎಥನಾಲ್ ಮಿಶ್ರಿತ ಪೆಟ್ರೋಲ್ (EBP- Ethanol blended Petrol) ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಈಗ ಈ ಬೆಳವಣಿಗೆ ನಡೆದಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿ ಪ್ರಕಾರ, ಎಥನಾಲ್ ಅನ್ನು ಅಡುಗೆ ಅನಿಲವಾಗಿ ಬಳಸಲು ಸಾಧ್ಯವಾಗುವಂತೆ…

Read More

Video: ಏರ್​​​ಪೋರ್ಟ್​ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದ ದಾಳಿಕೋರ, ಉಪಾಯದಿಂದ ಕಾಪಾಡಿದ ಮಾಜಿ ಬಾಕ್ಸರ್ – Kannada News | Former Boxer Risks Life to Rescue Flight Attendant in Airport Standoff

ಅಲ್ಮಾಟಿ, ಫೆಬ್ರವರಿ 25: ದುಷ್ಕರ್ಮಿಯೊಬ್ಬ ಏರ್ಪೋರ್ಟ್​ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ ಬದಲಾಗಿ ಆ ಸ್ಥಾನದಲ್ಲಿ ತಾನು ನಿಲ್ಲುವುದಾಗಿ ಹೇಳಿ ಉಪಾಯದಿಂದ ಸಿಬ್ಬಂದಿಯನ್ನು ಪಕ್ಕಕ್ಕೆ ಕಳುಹಿಸಿ ಮಾಜಿ ಬಾಕ್ಸರ್ ಮೂಸಾ ಅಬ್ರೈಮ್ ದಾಳಿಕೋರನ ಪಕ್ಕದಲ್ಲಿ ನಿಂತರು. ಬಳಿಕ ಆತನ ಗಮನ ಬೇರೆಡೆಗೆ ಸೆಳೆದು ಚಾಕುವನ್ನು ಕಸಿದುಕೊಂಡು ಆತನನ್ನು ನೆಲಕ್ಕೆ ನೂಕಿದ್ದಾರೆ. ಆಗ ಪೊಲೀಸರು ದಾಳಿಕೋರನನ್ನು ಹಿಡಿದಿದ್ದಾರೆ….

Read More

ಅನುವಾದಿನಿ ಎಐ ಮ್ಯಾಥ್​ಜೋರೋ ಮ್ಯಾಜಿಕ್; ಕುಣಿಕುಣಿಯುತಾ ಕಲಿಯಿರಿ ಗಣಿತ; 22 ಭಾಷೆಗಳಲ್ಲಿ ನಲಿ-ಕಲಿ – Kannada News | Anuvadini AI & MathZoro Transform Math Learning in 22 Indian Languages with Gamification

ಮ್ಯಾಥ್‌ಜೋರೋImage Credit source: Education Ministry X account ನವದೆಹಲಿ, ಮೇ 6: ಭಾರತದ ಕೋಟ್ಯಂತರ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ (Mathematics) ಎಂದರೆ ಒಂದು ರೀತಿಯ ಭಯ ಅಥವಾ ಆತಂಕ ಇದ್ದೇ ಇರುತ್ತದೆ. ಈ ಗಣಿತದ ಭಯವನ್ನು ಸಂಪೂರ್ಣವಾಗಿ ಹೋಗಲಾಡಿಸಿ, ವಿಷಯವನ್ನು ಆಟದಂತೆ ಸುಲಭವಾಗಿಸಲು ಕೇಂದ್ರ ಶಿಕ್ಷಣ ಸಚಿವಾಲಯದ AICTE ಅಡಿಯಲ್ಲಿನ ‘ಅನುವಾದಿನಿ ಎಐ’ (Anuvadini AI) ಮತ್ತು ದೇಶದ ಮೊದಲ ಗೇಮ್-ಆಧಾರಿತ ಗಣಿತ ಕಲಿಕಾ ವೇದಿಕೆಯಾದ ‘ಮ್ಯಾಥ್‌ಜೋರೋ’ (MathZoro) ಸಂಸ್ಥೆಗಳು ಐತಿಹಾಸಿಕ ಒಪ್ಪಂದವನ್ನು ಮಾಡಿಕೊಂಡಿವೆ. ದೆಹಲಿಯ…

Read More