Headlines

ICAI CA Exam: CA ವಿದ್ಯಾರ್ಥಿಗಳ ಗಮನಕ್ಕೆ; ಸೆಪ್ಟೆಂಬರ್ – ನವೆಂಬರ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ – Kannada News | ICAI CA Exam Schedule Sep Nov 2026: Foundation, Inter, Final Dates and Application Details

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) 2026 ರ ಸೆಪ್ಟೆಂಬರ್ ಮತ್ತು ನವೆಂಬರ್ ಅವಧಿಯಲ್ಲಿ ನಡೆಯಲಿರುವ ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ದಿನಾಂಕಗಳ ಜೊತೆಗೆ ಅರ್ಜಿಯ ವಿವರಗಳನ್ನು ಸಂಸ್ಥೆಯು ಹಂಚಿಕೊಂಡಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಅಭ್ಯರ್ಥಿಗಳು ಜುಲೈ 6 ರಿಂದ ತಮ್ಮ ಪರೀಕ್ಷಾ ನಮೂನೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳು ICAI ನ ಅಧಿಕೃತ ಸ್ವಯಂ ಸೇವಾ ಪೋರ್ಟಲ್ (eservices.icai.org) ಬಳಸಬಹುದು….

Read More

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ – Kannada News | Tender coconut vehicle overturns In mysuru bengaluru expressway, here is Video

ಮಂಡ್ಯ, (ಮೇ 03): ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ….

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ – Kannada News | Hubballi Dharwad Corporation Split Controversy: whats BJP’s demand; Here is the real reason

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Image Credit source: tv9 kannada ಧಾರವಾಡ, ಮೇ 03: ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವೇ (Hubballi-Dharwad Corporation) ದೊಡ್ಡದು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡಕ್ಕೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ನಡೆಯಿತು. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಧಾರವಾಡ (Dharwad) ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ಸರಕಾರಕ್ಕೆ ಕಳಿಸಲಾಗಿತ್ತು. ಒತ್ತಡ ಹೆಚ್ಚಾಗಿದ್ದರಿಂದಾಗಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷವಷ್ಟೇ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆ…

Read More

Vastu Tips: ಮನಿ ಪ್ಲಾಂಟ್ ಇಟ್ಟರೂ ಹಣದ ಕೊರತೆಯೇ? ಹಾಗಿದ್ದರೆ ಈ 5 ವಾಸ್ತು ತಪ್ಪುಗಳ ಬಗ್ಗೆ ತಿಳಿಯಿರಿ – Kannada News | Money Plant Vastu: Avoid These Placement Mistakes for Financial Prosperity

ಅನೇಕ ಜನರು ಮನೆಗೆ ಸಮೃದ್ಧಿ ಬರಲಿ ಎಂದು ಮನಿ ಪ್ಲಾಂಟ್ (Money Plant) ಬೆಳೆಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಅದು ಲಾಭದ ಬದಲು ಭಾರಿ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ಮನಿ ಪ್ಲಾಂಟ್ ಇಡುವಾಗ ನಾವು ಮಾಡುವ ಸಾಮಾನ್ಯ ತಪ್ಪುಗಳು ಮತ್ತು ಅವುಗಳ ಪರಿಣಾಮಗಳ ಕುರಿತು ಇಲ್ಲಿದೆ ಮಹತ್ವದ ಮಾಹಿತಿ. ಈಶಾನ್ಯ ಮೂಲೆಯಲ್ಲಿ ಎಂದಿಗೂ ಇಡಬೇಡಿ: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಈಶಾನ್ಯ (North-East) ಮೂಲೆಯಲ್ಲಿ ಮನಿ ಪ್ಲಾಂಟ್ ಅನ್ನು…

Read More

ಭಾರತೀಯರಿಲ್ಲದ ವಿಶ್ವ ಏಕದಿನ XI ಪ್ರಕಟಿಸಿದ ಬಾಬರ್ ಆಝಂ – Kannada News | Babar Azam’s World ODI XI Sparks Debate: Shocking Exclusion of Indian Cricketers

ಭಾರತದಲ್ಲಿ ಐಪಿಎಲ್ ನಡೆಯುತ್ತಿರುವಂತೆ ಪಾಕಿಸ್ತಾನದಲ್ಲಿ ಪಿಎಸ್​ಎನ್ ನಡೆಯುತ್ತಿದೆ. ಈ ಲೀಗ್‌ನಲ್ಲಿ ಬಾಬರ್ ಆಝಂ ನಾಯಕತ್ವದ ಪೇಶಾವರ್ ಜಲ್ಮಿ ತಂಡ ಫೈನಲ್​ಗೇರಿದ್ದು, ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಆದರೆ ಅದಕ್ಕೂ ಮುನ್ನ ತಂಡದ ಪಾಡ್‌ಕ್ಯಾಸ್ಟ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದ ಬಾಬರ್ ಆಝಂಗೆ ತಮ್ಮ ವಿಶ್ವ ಏಕದಿನ 11 ಹೆಸರಿಸುವಂತೆ ಕೇಳಿಕೊಳ್ಳಲಾಗಿದೆ. ಅದರಂತೆ ಬಾಬರ್ ತಮ್ಮ ವಿಶ್ವ ಏಕದಿನ XI ಅನ್ನು ಆಯ್ಕೆ ಮಾಡಿದ್ದಾರೆ. ಆಶ್ಚರ್ಯಕರವಾಗಿ, ಬಾಬರ್ ಅವರ ಈ ತಂಡದಲ್ಲಿ ಯಾವುದೇ ಭಾರತೀಯ ಆಟಗಾರನಿಗೆ ಸ್ಥಾನ ನೀಡಲಾಗಿಲ್ಲ. ಏಕದಿನ ಕ್ರಿಕೆಟ್​ಗೆ ಹೇಳಿ…

Read More

Assembly Election Results 2026: ಐದು ರಾಜ್ಯಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ, ನಾಳೆ ವಿಧಾನಸಭಾ ಚುನಾವಣಾ ಫಲಿತಾಂಶ – Kannada News | Five State Assembly Election Results 2026, date and time Vote Counting, Political Future Decided

ಸಾಂದರ್ಭಿಕ ಚಿತ್ರ Image Credit source: Deccan Chronicle ನವದೆಹಲಿ, ಮೇ 03: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ(Assembly Election Result)ಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣಾ ಆಯೋಗವು 2026 ರ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಿದೆ. ಸೋಮವಾರ ಸಂಜೆಯ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ ನಂತರ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ…

Read More

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ – Kannada News | Fire Breaks Out at Sindhanur Mass Wedding Due to Short Circuit

ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್​ ತೆರಳಿದ ಬೆನ್ನಲ್ಲೇ  ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ…

Read More

Vastu Shastra: ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ? ವಾಸ್ತು ಶಾಸ್ತ್ರದ ಈ ಸಂಗತಿ ನಿಮಗೂ ತಿಳಿದಿರಲಿ! – Kannada News | Salt’s Vastu Power: Remove Negative Energy, Attract Prosperity and Lakshmi Blessings

ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ?Image Credit source: Pinterest ಅಡುಗೆಗೆ ಉಪ್ಪು ಇಲ್ಲದಿದ್ದರೆ ರುಚಿಯೇ ಇರುವುದಿಲ್ಲ. ಆದರೆ ಉಪ್ಪು ಕೇವಲ ರುಚಿಗೆ ಮಾತ್ರ ಸೀಮಿತವಲ್ಲ; ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಉಪ್ಪಿಗೆ ಒಂದು ವಿಶಿಷ್ಟ ಸ್ಥಾನವಿದೆ. ಮನೆಯ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದರಿಂದ ಹಿಡಿದು ಆರ್ಥಿಕ ಸುಧಾರಣೆಯವರೆಗೆ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಈ ಉಪ್ಪಿನ ಬಳಕೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಾದ ನಿಯಮಗಳಿವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಂಜೆ ವೇಳೆ ಉಪ್ಪನ್ನು…

Read More

ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ತಮ್ಮದೇ ಸರ್ಕಾರದ ವಿರುದ್ಧ ಕೈ ಶಾಸಕ ಅಸಮಾಧಾನ – Kannada News | Congress MLA Prasad Abbayya Un Happy On Hubballi dharwad Police

ಹುಬ್ಬಳ್ಳಿ, (ಮೇ 03): ಹುಬ್ಬಳ್ಳಿ ಧಾರವಾಡ (Hubballi And Dharwad) ಅವಳಿ ನಗರ ವ್ಯಾಪಾರ ಮತ್ತು ಶಿಕ್ಷಣ ದಿಂದ ಸುಪ್ರಸಿದ್ದಿಯನ್ನು ಪಡೆದಿವೆ. ಧಾರವಾಡಕ್ಕೆ ವಿದ್ಯಾರ್ಜನೆಗಾಗಿ ರಾಜ್ಯದ ವಿವಿಧಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಆಗಮಿಸಿದ್ರೆ ಹುಬ್ಬಳ್ಳಿ ಗೆ ವ್ಯಾಪರಕ್ಕೆ ದೇಶದ ವಿವಿದಡೆಯಿಂದ ಜನ ಬರ್ತಾರೆ. ಇಂತಹ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ ಕಮಿಷನರೇಟ್ ಇದ್ದು ಪೊಲೀಸ ಕಮಿಷನರ್, ಡಿಸಿಪಿ,ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ ಸಿಬ್ಬಂದಿ ಇದ್ದಾರೆ. ಆದ್ರೆ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸ್ವತಃ ಪೊಲೀಸರ ವಸೂಲಿ…

Read More

ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್​ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್​ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…

Read More