Headlines

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು – Kannada News | Bengaluru South Cybercrime police arrests two for creating and uploading videos involving minors

ರಾಮನಗರ, (ಮೇ 15): ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ…

Read More

ಸಂಜು ಸ್ಯಾಮ್ಸನ್​ ಡ್ರಾಪ್ ಅಥವಾ ರೆಸ್ಟ್? ಅಚ್ಚರಿಯ ಹೇಳಿಕೆ ನೀಡಿದ ಬಿಸಿಸಿಐ! – Kannada News | Why Sanju Samson Was Dropped From Team India

ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಭಾರತ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ 15 ಸದಸ್ಯರುಗಳ ತಂಡದಲ್ಲಿ ಸಂಜುಗೆ ಸ್ಥಾನ ನೀಡಲಾಗಿಲ್ಲ. ಇದರ ಬೆನ್ನಲ್ಲೇ ಬಿಸಿಸಿಐ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ಇದು “ಡ್ರಾಪ್” ಅಲ್ಲ ಬದಲಿಗೆ “ವಿಶ್ರಾಂತಿ” ಎಂದು ತಿಳಿಸಿದೆ. ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಸಿಸಿಐ…

Read More

WPL 2026: ವಡೋದರಾದಲ್ಲಿ ಟಾಸ್ ಸೋತ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ – Kannada News | WPL 2026: RCB vs Gujarat Giants toss and playing 11 updates

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭವಾಗುತ್ತಿದೆ. ಮೊದಲ ಹಂತದ 11 ಪಂದ್ಯಗಳು ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಮೈದಾನದಲ್ಲಿ 4 ಪಂದ್ಯಗಳನ್ನು ಆಡಿದ್ದ ಆರ್​ಸಿಬಿ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಇದೀಗ ಐದನೇ ಪಂದ್ಯವನ್ನು ವಡೋದರಾದಲ್ಲಿ ಆಡುತ್ತಿದೆ. ಆರ್​ಸಿಬಿಗೆ ಇಂದಿನ ಎದುರಾಳಿ ಬಲಿಷ್ಠ ಗುಜರಾತ್ ಜೈಂಟ್ಸ್. ಈ ತಂಡದಲ್ಲಿ ಆರ್​ಸಿಬಿಯ 4 ಮಾಜಿ ಆಟಗಾರ್ತಿಯರಿದ್ದು, ಇದೀಗ ಅವರ ವಿರುದ್ಧ ಆರ್​ಸಿಬಿ ತಂಡ ಸೆಣಸಬೇಕಿದೆ. ಆರ್​ಸಿಬಿ ಇದುವರೆಗೆ ಈ ಆವೃತ್ತಿಯಲ್ಲಿ…

Read More

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಭಾನುವಾರ ಹೊಸಹಳ್ಳಿ-ಕಬ್ಬನ್ ಪಾರ್ಕ್ ಮೆಟ್ರೋ ಸಂಚಾರ ಬೆಳಿಗ್ಗೆ 9 ಗಂಟೆಗೆ ಆರಂಭ – Kannada News | Namma Metro Purple Line: Hosahalli Cubbon Park Metro to Start at 9 AM on May 17, Sunday

ಭಾನುವಾರ ಹೊಸಹಳ್ಳಿ-ಕಬ್ಬನ್ ಪಾರ್ಕ್ ಮೆಟ್ರೋ ಸಂಚಾರ ಬೆಳಿಗ್ಗೆ 9 ಗಂಟೆಗೆ ಆರಂಭ ಬೆಂಗಳೂರು, ಮೇ 16: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 17ರ ಭಾನುವಾರದಂದು ಅತ್ಯಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಾಂಶಗಳು ಭಾನುವಾರ ಬೆಳಿಗ್ಗೆ ಏಳರಿಂದ ಒಂಬತ್ತರವರೆಗೆ ಎರಡು…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

ವಿವಾದಾತ್ಮಕ ಹೇಳಿಕೆ… ಧೋನಿ ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರ, ಎರಡು ಬಾರಿ ವಿಶ್ವಕಪ್ ವಿಜೇತ ಯುವರಾಜ್ ಸಿಂಗ್ ಅವರು ಭಾರತೀಯ ಕ್ರಿಕೆಟ್‌ನ ದಿಗ್ಗಜ ನಾಯಕರಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ನೀಡುತ್ತಿರುವ ಸರಣಿ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ಷಮೆಯಾಚನೆಗೆ ಕಾರಣವೇನು? ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ಎಂ.ಎಸ್. ಧೋನಿ ಮತ್ತು ಕಪಿಲ್…

Read More

ಪಿಒಕೆ ಪ್ರಧಾನಿಯಾಗಬೇಕೆಂಬ ನವಾಜ್ ಶರೀಫ್ ಆಸೆಗೆ ಅಲ್ಲಿನ ಕಾನೂನೇ ಅವರಿಗೆ ತೊಡಕು! – Kannada News | Nawaz Sharif wants to become PoK prime minister but what law Bars him

ಇಸ್ಲಮಾಬಾದ್, ಜುಲೈ 23: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಪಾಕ್ ಆಕ್ರಮಿತ ಕಾಶ್ಮೀರದ (PoK) ಪ್ರಧಾನಿಯಾಗಬೇಕೆಂಬುದು ನನ್ನಾಸೆ ಎಂದು ಹೇಳಿಕೊಂಡಿದ್ದಾರೆ. ಪಿಒಕೆ ನನ್ನ ಎರಡನೇ ಮನೆಯಿದ್ದಂತೆ. ಆ ಪ್ರದೇಶವನ್ನು ಆಳಲು ಬಯಸುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮುಖ್ಯಸ್ಥರಾಗಿರುವ ನವಾಜ್ ಶರೀಫ್, ಈ ವಾರದ ಆರಂಭದಲ್ಲಿ ಪಿಒಕೆಯ ಅತಿ ದೊಡ್ಡ ನಗರವಾದ ಮುಜಫರಾಬಾದ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ತಮ್ಮ ಈ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಂತ ಪ್ರಾಂತ್ಯವಾದ ಪಂಜಾಬ್ ಎಷ್ಟು ಮುಖ್ಯವೋ, ತಮಗೆ…

Read More

ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ? – Kannada News | Reason why US Israel picked Saturday Morning to attack and Kill Iran Supremo Ayatollah Ali Khamenei

ಇರಾನ್ ಮಹಿಳೆಯರು… ವಾಷಿಂಗ್ಟನ್, ಮಾರ್ಚ್ 1: ಇರಾನ್ ದೇಶದ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜೊತೆಯಾಗಿ ಸೇರಿ ಮುಗಿಬಿದ್ದಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಾ ಬಂದಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಿವಿಧ ಸೇನಾ ನೆಲೆಗಳು ಹಾಗು ಅಮೆರಿಕ ಪರವಾಗಿರುವ ಕೆಲ ದೇಶಗಳ ಪ್ರಮುಖ ನಗರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಳಗ್ಗೆ (ಶನಿವಾರ) ಅಮೆರಿಕವು ಇರಾನ್ ಮೇಲೆ ಕ್ಷಿಪ್ರ ವಾಯು ದಾಳಿ ನಡೆಸಿತು. ಅದರಲ್ಲಿ ಇರಾನ್ ಮುಖ್ಯಸ್ಥ ಆಯತುಲ್ಲಾ ಅಲಿ ಖಮೇನಿ (Ayatollah Ali…

Read More

ಫಿನಾಲೆ ಸಮೀಪಿಸುತ್ತಿದ್ದಂತೆ ಶಾಂತಮೂರ್ತಿಯಾದ ಅಶ್ವಿನಿ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಸಮೀಪಿಸುತ್ತಿದ್ದಂತೆ ಅಶ್ವಿನಿ ಗೌಡ ಶಾಂತಮೂರ್ತಿ ಆಗಿದ್ದಾರೆ. ಎದುರಾಳಿಗಳ ಆಟ ಹಾಳು ಮಾಡಲು ಅಶ್ವಿನಿಗೆ ಅವಕಾಶ ನೀಡಲಾಯಿತು. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಎಂದಿದ್ದಾರೆ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದರಿಂದ ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More