Headlines

ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ – Kannada News | Burj Khalifa builder Mohamed Alabbar reveals reasons why he prefers Indians in hiring list

ಮೊಹಮ್ಮದ್ ಅಲಾಬ್ಬರ್Image Credit source: AI/Mediaforge/TV9 ಅಬುಧಾಬಿ, ಮೇ 6: ವಿಶ್ವದ ಅತ್ಯಂತ ಎತ್ತರದ ಕಟ್ಟಡವಾದ ‘ಬುರ್ಜ್ ಖಲೀಫಾ’ (Burj Khalifa) ನಿರ್ಮಿಸಿದ, ಯುಎಇ (UAE) ಮೂಲದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ‘ಎಮಾರ್ ಪ್ರಾಪರ್ಟೀಸ್’ (Emaar Properties) ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಅಲಾಬ್ಬರ್ (Mohamed Alabbar) ಅವರು ಭಾರತೀಯ ಪ್ರತಿಭೆಗಳ ಬಗ್ಗೆ ಅತ್ಯುನ್ನತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮಗೆ ಭಾರತೀಯರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಏಕೆ ಹೆಚ್ಚು ಇಷ್ಟ ಎಂಬ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಅಬುಧಾಬಿಯಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು…

Read More

KSP Recruitment 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ! – Kannada News | KSP Recruitment 2025: Apply for 8176 Constable and SI Posts in Karnataka Police Dept

ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಹುದ್ದೆಗಳ ವರ್ಗೀಕರಣ ಮತ್ತು ವಿವರಗಳು: ಈ ನೇಮಕಾತಿಯಲ್ಲಿ ವಿವಿಧ…

Read More

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಭಾರಿ ಪ್ರಶಂಸೆ ಗಳಿಸಿದ್ದ ‘ವಲವಾರ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇಬ್ಬರು ಮಕ್ಕಳು ಮತ್ತು ಹಸುವಿನ ಸುತ್ತ ನಡೆಯುವ ಈ ಕತೆ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಈ ಸಿನಿಮಾವನ್ನು ಸನ್​​ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. ಅರ್ಜುನ್ ಸರ್ಜಾ ನಿರ್ದೇಶಿಸಿ, ಅವರ ಪುತ್ರಿ ಐಶ್ವರ್ಯಾ ನಾಯಕಿಯಾಗಿ, ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಾಯಕನಾಗಿ ನಟಿಸಿರುವ ‘ಸೀತಾಪಯಣ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸನ್​​ನೆಕ್ಸ್ಟ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ‘ಪೀಕಿ ಬ್ಲೈಂಡರ್ಸ್’ ಜನಪ್ರಿಯ ವೆಬ್…

Read More

‘ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!’: ಸ್ಫೋಟಕ ಮಾಹಿತಿ ಬಿಚ್ಚಟ್ಟ ಫೈರೋಜ್ ತಾಯಿ!

ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು ಆತನ ಮನೆಗೇ ನುಗ್ಗಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಮದುವೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮನೆಮಾಡಿದೆ. ಈ ಬಗ್ಗೆ ಫೈರೋಜ್ ತಾಯಿ ಮಾತನಾಡಿದ್ದು, ಮನೆಗೆ ಬಂದು ಕೊಲೆ ಮಾಡಿದ್ದು ಆತನ ಸ್ನೇಹಿತರೇ ಎಂಬ ಸತ್ಯ ಬಿಚ್ಚಿಟ್ಟಿದ್ದಾರೆ. ಮೃತನ ತಾಯಿ ಸೇರಿದಂತೆ ಇನ್ನೊಬ್ಬ ಯುವತಿಯ ಮೇಲೂ ಹಲ್ಲೆ ಮಾಡಿರುವ ಆರೋಪಿಗಳು ಎರಡು ಮೊಬೈಲ್​ಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ಫೈರೋಜ್​ನ ತಾಯಿ…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

Video: ಬಾಲಕಿ ಗೇಮ್ ಆಡುತ್ತಿದ್ದಾಗ ಏಕಾಏಕಿ ಮೊಬೈಲ್ ಸ್ಫೋಟ

ಮೊಬೈಲ್ ಫೋನ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವಾಗ ಯಾವಾಗಲೂ ಜಾಗರೂಕರಾಗಿರುವುದು ಮುಖ್ಯ.ಜಾಗರೂಕತೆಯ ಹೊರತಾಗಿಯೂ, ಕೆಲವೊಮ್ಮೆ ಜನರನ್ನು ದಿಗ್ಭ್ರಮೆಗೊಳಿಸುವ ಘಟನೆಗಳು ಸಂಭವಿಸುತ್ತವೆ.ಒಬ್ಬ ಪುಟ್ಟ ಹುಡುಗಿ ತನ್ನ ಮೊಬೈಲ್ ಫೋನ್‌ನಲ್ಲಿ ಆಟವಾಡುತ್ತಿರುವುದನ್ನು ಕಾಣಬಹುದು, ಆದರೆ ಕೆಲವೇ ಸೆಕೆಂಡುಗಳ ನಂತರ ಮೊಬೈಲ್ ಸ್ಫೋಟಗೊಳ್ಳುತ್ತದೆ. ಕೂಡಲೇ ಮೊಬೈಲ್ ಕೆಳಗೆ ಹಾಕಿ ಆಕೆ ಓಡಿ ಹೋಗಿದ್ದಾಳೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.ಈ 10 ಸೆಕೆಂಡುಗಳ ವೀಡಿಯೊವನ್ನು 257,000 ಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮೊದಲ ಓವರ್​ನಲ್ಲೇ ತೂಫಾನ್… ಹೊಸ ಇತಿಹಾಸ ನಿರ್ಮಾಣ – Kannada News | Most expensive 1st over of WPL season

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೊದಲ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅದು ಕೂಡ ಬರೋಬ್ಬರಿ 23 ರನ್​ಗಳಿಸುವ ಮೂಲಕ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಪ್ರಥಮ ಓವರ್​ನಲ್ಲಿ ಬರೋಬ್ಬರಿ 23 ರನ್​ ಕಲೆಹಾಕಿತು. ಹೀಗೆ 23 ರನ್​ ಬಿಟ್ಟು ಕೊಟ್ಟಿರುವುದು ಆರ್​ಸಿಬಿ ತಂಡದ ಮಾಜಿ ವೇಗಿ ರೇಣುಕಾ ಸಿಂಗ್ ಠಾಕೂರ್. ಗುಜರಾಜ್ ಜೈಂಟ್ಸ್ ಪರ ಮೊದಲ…

Read More

ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಕೋರ್ಟ್: ಏನದು?

ಚಾಮರಾಜನಗರ, ಏಪ್ರಿಲ್​ 12: ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ ಹಿನ್ನಲೆ ಚಾಮರಾಜನಗರ (Chamarajanagar) ಸತ್ರ ನ್ಯಾಯಾಲಯ ಆರೋಪಿ ಯುವಕನಿಗೆ ಠಾಣೆಯಲ್ಲಿ ಎರಡು ದಿನ ಸಮುದಾಯ ಸೇವೆ ಸಲ್ಲಿಸಲು ಸೂಚನೆ ನೀಡಿದೆ. ಆ ಮೂಲಕ ಮಾಡಿದ ತಪ್ಪಿಗೆ ವಿನೂತನ ಶಿಕ್ಷೆ ನೀಡುವುದರ ಜೊತೆಗೆ ಹೊಸ ತಹಬದಿಗೆ ನಾಂದಿ ಹಾಡಿದೆ. ವಿನೂತನ ಶಿಕ್ಷೆಗೆ ಗುರಿಯಾದ ಯುವಕ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮ್ಯೂಲ್ ಖಾತೆ ನೈಜತೆ ಪರಿಶೀಲನೆ ಸಂಬಂಧ ಹಾಜರಾಗಿದ್ದ ವೇಳೆ ಯುವಕ ಆನಂದ್​​ ಅಸಂಬದ್ಧವಾಗಿ ಹಾಗೂ…

Read More