Headlines

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು – Kannada News | Kavya Shaiva talks about her remuneration for Bigg Boss Kannada

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ವಿನ್ನರ್ ಎನಿಸಿಕೊಂಡಿದ್ದಾರೆ. ಗಿಲ್ಲಿ ಜೊತೆಗೆ ಆಪ್ತ ಗೆಳೆತನ ಹೊಂದಿದ್ದ ಕಾವ್ಯಾ ಫಿನಾಲೆವರೆಗೆ ಬಂದಿದ್ದು, 10 ಲಕ್ಷ ಬಹುಮಾನದ ಮೊತ್ತವನ್ನು ಸಹ ಗೆದ್ದು ಹೊರಬಂದಿದ್ದಾರೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ ಸಂಭಾವನೆ, ಬಿಗ್​​ಬಾಸ್ ಮನೆಯಲ್ಲಿ ತಮಗೆ ಆದ ಖರ್ಚು ಮತ್ತು…

Read More

‘ಬ್ಯಾಂಕ್​ ಸ್ಟೇಟ್​​ಮೆಂಟ್ ತೋರಿಸ್ತೀನಿ, ಆಗ ನಂಬಬಹುದು’; ‘ಟಾಕ್ಸಿಕ್’ 120 ಕೋಟಿ ಡೀಲ್ ಬಗ್ಗೆ ದಿಲ್ ರಾಜು ಉತ್ತರ – Kannada News | Toxic Movie: Dil Raju Confirms 120 Cr Distribution Deal, Offers Bank Statement Proof

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಈಗಾಗಲೇ ಸಿನಿಮಾದ ಡೀಲ್​​​ಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡೋ ಜವಾಬ್ದಾರಿಯನ್ನು ದಿಲ್ ರಾಜು ಪಡೆದುಕೊಂಡಿದ್ದಾರೆ. ಅದೂ ಬರೋಬ್ಬರಿ 120 ಕೋಟಿ ರೂಪಾಯಿಗೆ. ಇಷ್ಟು ದೊಡ್ಡ ಮಟ್ಟದಲ್ಲಿ ಡೀಲ್ ನಿಜಕ್ಕೂ ಆಗಿದೆಯೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡ,…

Read More

ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು: ಕೇಸ್​​ ತನಿಖೆ ಹೊಣೆ ಸಿಐಡಿಗೆ

ತುಮಕೂರು, ಮಾರ್ಚ್​​ 20: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅವರೇ ಮಾಹಿತಿ ನೀಡಿದ್ದಾರೆ. ಜೂಜಾಟ ಕೇಸ್​​ ಸಂಬಂಧ ವಿಚಾರಣೆಗೆ ಪೊಲೀಸರು ಕರೆತಂದಿದ್ದ ಆರು ಮಂದಿಯ ಪೈಕಿ ಓರ್ವ ಮೃತಪಟ್ಟಿದ್ದರು. ಅನುಮಾನಾಸ್ಪದವಾಗಿ ಕಾಂತರಾಜು ಎಂಬವರು ಮೃತಪಟ್ಟಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿ ಕೊಲೆಗೈಯಲಾಗಿದೆ ಎಂಬ ಆರೋಪ…

Read More

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz

ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…

Read More

ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು, ಮಾರ್ಚ್​ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಿನ್ನಲೆ ಏಪ್ರಿಲ್​ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ…

Read More

‘ಧುರಂಧರ್ 2’ ಪೋಸ್ಟರ್​ಗೆ ಯಶ್ ಸಿನಿಮಾ ಸ್ಫೂರ್ತಿ? ಟ್ರೆಂಡ್ ಸೆಟ್ಟರ್ ಆದ ರಾಕಿಭಾಯ್ – Kannada News | KGF Inspires Dhurandhar 2 Poster: Yash’s Impact as a Trendsetter

ಈಗ ಎಲ್ಲೆಲ್ಲೂ ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ‘ಟಾಕ್ಸಿಕ್’ ಸಿನಿಮಾ (Toxic Movie) ಪರ ವಹಿಸಿಕೊಂಡು ಬಂದರೆ ಇನ್ನೂ ಕೆಲವರು ‘ಧರುಂಧರ್ 2’ ಚಿತ್ರದ ಪರವಾಗಿ ಮಾತನಾಡುತ್ತಿದ್ದಾರೆ. ಹೀಗಿರುವಾಗಲೇ ‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಿಂದ ಸ್ಫೂರ್ತಿ ಪಡೆದು ಇದನ್ನು ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ‘ಕೆಜಿಎಫ್’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದಲ್ಲಿ ರಕ್ತದ…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ? – Kannada News | Kogilu house demolitions: Siddaramaiah Announces Give new Houses For Eligible evictees In baiyappanahalli

ಬೆಂಗಳೂರು, ಡಿಸೆಂಬರ್ 29): ಕೋಗಿಲು ಲೇಔಟ್​ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ (Kogilu house demolitions) ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ತಮ್ಮದೇ ಪಕ್ಷದ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ…

Read More

ಈ ದಾಖಲೆಗಳು ನಿಮ್ಮ ಹತ್ರ ಇದ್ರೆ ಹೊಸ ಮನೆಗೆ ಡೋರ್ ನಂಬರ್ ಪಡೆಯೋದು ಸುಲಭ – Kannada News | If you have these documents, it is easy to get a door number for a new house.

ಎಲ್ಲರ ಮನೆಗೂ ಡೋರ್ ನಂಬರ್ (door number) ಇದ್ದೆ ಇರುತ್ತದೆ. ತುರ್ತು ಸೇವೆಗಳ ಆಗಮನ, ಸ್ಥಳೀಯ ಸರ್ಕಾರಿ ದಾಖಲೆಗಳು, ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್‌ನಂತಹ ಅಧಿಕೃತ ಗುರುತಿಗೆ ಮನೆ ಸಂಖ್ಯೆ ಪ್ರಮುಖ ಆಧಾರವಾಗಿದೆ. ನೀವೇನಾದ್ರೂ ಹೊಸ ಮನೆ ಕಟ್ಟಿದ್ದರೆ ಡೋರ್ ನಂಬರ್ ಪಡೆಯುವುದು ಹೇಗೆ ಎನ್ನುವ ಗೊಂದಲ ಇರಬಹುದು. ಆದರೆ ಹೊಸ ಮನೆಗೆ ಅಧಿಕೃತ ಡೋರ್ ನಂಬರ್ ಪಡೆಯಲು, ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ನಗರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೆಲವು ದಿನಗಳಲ್ಲೇ ಮನೆಗೆ…

Read More