Headlines

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Lakshmeshwar Legal Services Committee Recruitment 2026: Clerk and Typist Jobs in Gadag

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ…

Read More

ಸಣ್ಣ ವಯಸ್ಸಿನಲ್ಲಿ ಬಿಪಿ ಬರುವುದಕ್ಕೆ ನಿಮ್ಮ ಈ ಅಭ್ಯಾಸಗಳೇ ಕಾರಣ! ಇಂದೇ ಬದಲಾಯಿಸಿಕೊಳ್ಳಿ – Kannada News | Rising Hypertension Cases Among Young Adults: Know the Reasons

ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿ ಅಧಿಕ ರಕ್ತದೊತ್ತಡದ (High Blood Pressure) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ರಕ್ತನಾಳಗಳಲ್ಲಿನ ರಕ್ತದೊತ್ತಡ ಸಾಮಾನ್ಯಕ್ಕಿಂತ ಹೆಚ್ಚಾಗುವ ಸ್ಥಿತಿ ಇದಾಗಿದ್ದು. ಇದು ನಿರಂತರವಾಗಿ 140/90 ಅಥವಾ ಅದಕ್ಕಿಂತ ಹೆಚ್ಚಾಗಿದ್ದರೆ, ಅದನ್ನು ಅಧಿಕ ರಕ್ತದೊತ್ತಡ ಎಂದು ಕರೆಯಲಾಗುತ್ತದೆ. ಆರಂಭದಲ್ಲಿ, ಇದರ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ತಲೆನೋವು, ತಲೆತಿರುಗುವಿಕೆ, ಆಯಾಸ, ಉಸಿರಾಟದ ತೊಂದರೆ, ಎದೆಯಲ್ಲಿ ಭಾರ ಅಥವಾ ತ್ವರಿತ ಹೃದಯ ಬಡಿತದಂತಹ ಲಕ್ಷಣ ಕಂಡುಬರಬಹುದು. ಮೂಗಿನಿಂದ ರಕ್ತಸ್ರಾವ ಅಥವಾ ದೃಷ್ಟಿ ಮಂದವಾಗುವುದು ಸಹ ಈ ಆರೋಗ್ಯ…

Read More

ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್ – Kannada News | A Hubballi Police Arrests To Accused For Flying Kiss To Young Women On Road

ಹುಬ್ಬಳ್ಳಿ, (ಫೆಬ್ರವರಿ 19): ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ (Hubballi) ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್​​ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್…

Read More

ಭಾರತದ ಕಾಫಿ ರುಚಿಗೆ ಮರುಳಾದ ಸುಂದರ್ ಪಿಚ್ಚೈ; ಎಐ ಶೃಂಗಭೆಯಲ್ಲಿ ಮಲಬಾರ್ ಕಾಫಿ ಸವಿದ ಗೂಗಲ್ ಸಿಇಒ – Kannada News | Google CEO Sundar Pichai enjoys Bharat GI coffee Malabar Arabica at AI Impact Summit 2026

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಜಗತ್ತಿನ ಹಲವು ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಉದ್ಯಮಿಗಳು ಕೂಡ ಆಗಮಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಎಐ ಶೃಂಗಸಭೆಗೆ ಆಗಮಿಸಿದ್ದು, ಈ ವೇಳೆ ದೆಹಲಿಯ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ‘ಭಾರತ್ GI’ ಕಾಫಿಯನ್ನು (Bharat GI Coffee) ಸವಿದಿದ್ದಾರೆ. ಇಲ್ಲಿ ಭಾರತದಲ್ಲಿ ಬೆಳೆಯಲಾಗುವ ಉತ್ಕೃಷ್ಟ ಗುಣಮಟ್ಟದ ಕಾಫಿ ಬೀಜಗಳಿಂದ ತಯಾರಾದ ಜಿಐ ಟ್ಯಾಗ್ ಇರುವ ಕಾಫಿ…

Read More

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ…

Read More

ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ – Kannada News | Clean gas stove burner easily with help of these home remedies

ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್.‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಹಾಲು, ಎಣ್ಣೆ ಪದಾರ್ಥಗಳು ಬಿದ್ದು, ಗ್ಯಾಸ್‌ ಸ್ಟೌವ್‌ ಮತ್ತು ಬರ್ನರ್‌ (gas burner) ಮೇಲೆ ಕಲೆಗಳಾಗುತ್ತವೆ. ಇದನ್ನು ಪ್ರತಿನಿತ್ಯ ಕ್ಲೀನ್‌ ಮಾಡಿಲ್ಲ ಅಂದ್ರೆ ಆ ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಹಾಗಾಗಿ ಸಾಮಾನ್ಯವಾಗಿ ಎಲ್ಲರೂ ನಿತ್ಯ ಸ್ಟೌವ್‌ ಸ್ವಚ್ಛಗೊಳಿಸುತ್ತಾರೆ. ಆದ್ರೆ ಗ್ಯಾಸ್‌ ಸ್ಟೌವ್‌ ಬರ್ನರ್‌ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದೇ ಇಲ್ಲ. ಹೀಗೆ ಅದನ್ನು ಕ್ಲೀನ್‌ ಮಾಡದಿದ್ದರೆ…

Read More

IND vs SA: ಅಮ್ಮನಿಗೆ ಯಾರಿಗೆ ಸಪೋರ್ಟ್​ ಮಾಡ್ಬೇಕು ಎಂಬುದೇ ಗೊಂದಲ! – Kannada News | Mama doesn’t know who to support – India or South Africa: Albie Morkel

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ 3ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.22) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮರಿಯಾನಾ ಮೊರ್ಕೆಲ್ ಯಾರಿಗೆ ಸಪೋರ್ಟ್ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಇಂತಹದೊಂದು ಗೊಂದಲಕ್ಕೆ ಕಾರಣ ಅವರ ಇಬ್ಬರು ಮಕ್ಕಳು ಎರಡು ತಂಡಗಳ ಜೊತೆ ಕಾಣಿಸಿಕೊಂಡಿರುವುದು. ಹೌದು, ಸೌತ್ ಆಫ್ರಿಕಾ ತಂಡದ ಮಾಜಿ ಆಟಗಾರರಾದ ಅಲ್ಬಿ ಮೊರ್ಕೆಲ್ ಮತ್ತು ಮೋರ್ನೆ ಮೊರ್ಕೆಲ್ ಭಾರತ ಮತ್ತು…

Read More

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಮೋಹನ್ ದಾಸ್ ಕೆಂಡಾಮಂಡಲ – Kannada News | Mangaluru Investment Row: Mohandas Pai sparks Priyank Kharge Over Communalism Claim

ಬೆಂಗಳೂರು, ಫೆಬ್ರವರಿ 19: ಕೋಮುವಾದ ಕಾರಣಕ್ಕೆ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರವಾಗಿ ಉದ್ಯಮಿ ಮೋಹನ್ ದಾಸ್ ಪೈ ಕೂಡ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ಮೋಹನ್ ದಾಸ್ ಪೈ, ಇದು ಅತ್ಯಂತ ನಾಚಿಕೇಡಿನ ಹಾಗೂ ಅನಗತ್ಯ ಎಂದು ಹೇಳಿದ್ದಾರೆ. ಇನ್ನು ಇತ್ತೀಚೆಗೆ ಐಟಿ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭಾರೀ ಪ್ರಮಾಣದ ಹೂಡಿಕೆಗಳು ಆಗುತ್ತಿರುವುದು, ಉದ್ಯೋಗಗಳು…

Read More

ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ – Kannada News | Amit Shah to launch second phase of Vibrant Villages Programme in Assam tomorrow

ನವದೆಹಲಿ, ಫೆಬ್ರವರಿ 19: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 1,954 ಗಡಿ ಗ್ರಾಮಗಳನ್ನು ಒಳಗೊಂಡ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ) ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ 6,839 ಕೋಟಿ ರೂ. ಹೂಡಿಕೆಯೊಂದಿಗೆ ಎರಡನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ ಶುಕ್ರವಾರ ಅಮಿತ್ ಶಾ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ-II) ಎರಡನೇ ಹಂತವನ್ನು ಅಸ್ಸಾಂನ…

Read More

‘ಶಂಕರಾಭರಣ’ ಶೂಟಿಂಗ್ ಮುಗಿಸಿದ ಶೈನ್ ಶೆಟ್ಟಿ; ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ – Kannada News | Shine Shetty starrer new Kannada movie Shankarabharan first look poster released

‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋ ವಿನ್ನರ್ ಶೈನ್ ಶೆಟ್ಟಿ (Shine Shetty) ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ‘ಶಂಕರಾಭರಣ’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈಗ ಫಸ್ಟ್ ಲುಕ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಲಾಗಿದೆ. ಇತ್ತೀಚೆಗೆ ‘ಶಂಕರಾಭರಣ’ (Shankarabharan) ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ ಎಂಬ ಮಾಹಿತಿಯನ್ನು ಕೂಡ ತಿಳಿಸಲಾಗಿದೆ. ‘ರಂಗಸ್ಥಳ ಸ್ಟುಡಿಯೋಸ್’ ಮೂಲಕ…

Read More