Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಶಿವಣ್ಣ ಕೂಡ ಅಭಿಮಾನಿಗಳನ್ನು ಪ್ರೀತಿಯಿಂದ ಕಾಣುತ್ತಾರೆ. ‘ಅಭಿಮಾನಿ ದೇವರುಗಳು’ ಎಂದು ನಂಬಿದ ಫ್ಯಾಮಿಲಿ ಅವರದ್ದು. ಆ ಮಾತಿಗೆ ಆಗಾಗ ಸಾಕ್ಷಿ ಸಿಗುತ್ತಲೇ ಇರುತ್ತದೆ. ಅಥಣಿಯಿಂದ ಶಿವಣ್ಣ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಶಿವಣ್ಣ (Shivanna) ಅವರು ವಿಶೇಷ ಚೇತನ ಅಭಿಮಾನಿಗೆ ಫೋಟೋ ನೀಡಿ, ಆರ್ಥಿಕ ಸಹಾಯ…

Read More

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು…

Read More

ವಿರಾಟ್ ಕೊಹ್ಲಿ ಟೆಸ್ಟ್​ ನಿವೃತ್ತಿಗೆ ಒಂದು ವರ್ಷ; ಕಂಬ್ಯಾಕ್ ಅಸಾಧ್ಯ – Kannada News | Virat Kohli Test Legacy: One Year Since His Absence; Unlikely Comeback and Records

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ ಆಕ್ರಮಣಕಾರಿ ಗುಣವನ್ನು ತಂದುಕೊಟ್ಟವರು. ಈ ದಿನವನ್ನು ಎಲ್ಲರೂ ನೆನಪಿಸಿಕೊಳ್ಳಿತ್ತಿದ್ದಾರೆ. ವಿರಾಟ್ ಕೊಹ್ಲಿ ಕೇವಲ ಒಬ್ಬ ಬ್ಯಾಟರ್ ಆಗಿ ಮಾತ್ರವಲ್ಲದೆ, ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಒಟ್ಟು 123 ಪಂದ್ಯಗಳನ್ನು ಆಡಿರೋ ಅವರು, 9,230 ರನ್​ ಬಾರಿಸಿದ್ದಾರೆ. ಬ್ಯಾಟಿಂಗ್ ಸರಾಸರಿ 49.15…

Read More

ಉಚ್ಛಾಟನೆಯಾದರೂ ಮಠದಲ್ಲೇ ಉಳಿದ ವಚನಾನಂದ ಶ್ರೀಗೆ ಭಕ್ತರೇ ಕಾವಲು: ಸಿರಿಗೆರೆ ಪರಮೇಶ್ವರ ಗೌಡ ನೇತೃತ್ವದಲ್ಲಿ ಭದ್ರತೆ – Kannada News | Panchamasali Mutt Dispute Intensifies: Expelled Vachanananda Swamiji Holds Ground at Harihar Gurupeetha

ಸ್ವಾಮೀಜಿಗೆ ಭಕ್ತರ ಭದ್ರತೆImage Credit source: Tv9 Kannada ದಾವಣಗೆರೆ, ಏಪ್ರಿಲ್​​ 17: ಸಾಲು ಸಾಲು ಆರೋಪಗಳನ್ನು ಮಾಡುವ ಮೂಲಕ ಧರ್ಮದರ್ಶಿ ಮಂಡಳಿ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳನ್ನು ಉಚ್ಛಾಟನೆ ಮಾಡಿದೆಯಾದರೂ ಸ್ವಾಮೀಜಿ ಮಾತ್ರ ಇನ್ನೂ ಮಠದಲ್ಲೇ ತಂಗಿದ್ದಾರೆ. ಏ.13ರಂದು ಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ಮಾಡಲಾಗಿದ್ದು, ಅವರ ವೈಯಕ್ತಿಕ ಸಾಮಾಗ್ರಿಗಳ ಜೊತೆಗೆ ಮಠ ತೊರೆಯುವಂತೆ ಸೂಚಿಸಲಾಗಿತ್ತು. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿತ್ತು. ಹೀಗಿದ್ದರೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯ ಮಠದಲ್ಲಿಯೇ ಸ್ವಾಮೀಜಿ ತಂಗಿದ್ದಾರೆ….

Read More

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಗುದ್ದಿ ಚರಂಡಿಗೆ ನುಗ್ಗಿದ ಖಾಸಗಿ ಸ್ಲೀಪರ್ ಬಸ್! – Kannada News | Mandya road accident, Private bus crash, Bangalore Mysore highway, Budanur incident, Car bus collision, Kerala to Bangalore bus accident

ಮಂಡ್ಯ, ಏ.20: ಜಿಲ್ಲೆಯ ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ಖಾಸಗಿ ಸ್ಲೀಪರ್ ಬಸ್ ಒಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯು ಭಾನುವಾರ ಬೆಳಿಗ್ಗೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್, ಬೂದನೂರು ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ…

Read More

ಆ ಎರಡು ಅವಮಾನಗಳಿಂದಲೇ ವಿಜಯ್ ರಾಜಕೀಯಕ್ಕೆ ಬರುವ ನಿರ್ಧಾರ ಮಾಡಿದ್ದು – Kannada News | Thalapathy Vijay entered politics because of that two incidents

ದಳಪತಿ ವಿಜಯ್ (Thalapaty Vijay) ಈಗ ತಮಿಳುನಾಡಿನ ಸಿಎಂ. ತಮ್ಮನ್ನೂ ಸೇರಿ 108 ಶಾಸಕರ ಬೆಂಬಲ ಹೊಂದಿದ್ದ ವಿಜಯ್​​ಗೆ ಈಗ 144 ಶಾಸಕರು ಬೆಂಬಲ ನೀಡಿದ್ದಾರೆ. ಇದೊಂದು ಬಹಳ ಉತ್ತಮ ಸಂಖ್ಯೆ ಆಗಿದ್ದು ಸರ್ಕಾರ ಭದ್ರವಾಗಿದೆ. ವಿಜಯ್ ರಾಜಕೀಯಕ್ಕೆ ಬಂದಿದ್ದು, ಸಿಎಂ ಆಗಿದ್ದು ಎಲ್ಲವೂ ಅಚಾನಕ್ಕಾಗಿ ನಡೆದಂತೆ ಹಲವರಿಗೆ ಭಾಸವಾಗುತ್ತಿದೆ. ಆದರೆ ಇದರ ಹಿಂದೆ ವರ್ಷಗಳ ಶ್ರಮ ಮತ್ತು ಯೋಜನೆ ಇದೆ. ವಿಜಯ್ ಅಸಲಿಗೆ ಬಹಳ ಇಂಟ್ರೋವರ್ಟ್ ಮಾದರಿ ವ್ಯಕ್ತಿ. ಹೆಚ್ಚು ಮಾತನಾಡುವುದಿಲ್ಲ, ಮೌನವಾಗಿರುವುದನ್ನೇ ಹೆಚ್ಚು ಇಷ್ಟ…

Read More

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ – Kannada News | India Beats NZ by 4 Wickets in Vadodara ODI: Kohli Shines with 93 Runs

ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಓವರ್ ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೊಹ್ಲಿ ಕೇವಲ 7 ರನ್​ಗಳಿಂದ…

Read More