Headlines

Video: ಬೀದಿ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್ ಕೊಟ್ಟ ವ್ಯಕ್ತಿ

ಭಾರತದಲ್ಲಿ ಕಸದ ಸಮಸ್ಯೆಗಳು (garbage problem) ಹೆಚ್ಚಾಗುತ್ತಿದ್ದು, ಇದು ಮುಗಿಯದ ಗೋಳು ಎಂದರೂ ತಪ್ಪಿಲ್ಲ. ಹೌದು, ಪ್ರವಾಸಿ ತಾಣ, ಮನೆ, ಬೀದಿ ಬದಿ, ಸೇರಿದಂತೆ ಹೀಗೆ ಎಲ್ಲೆಂದರಲ್ಲಿ ಕಸ ಹಾಕುವುದು ಮಾತ್ರ ನಿಲ್ಲುತ್ತಿಲ್ಲ. ಈ ಸಮಸ್ಯೆಗಳನ್ನು ವಿದೇಶಿಗರು ತೋರಿಸುವ ಮಟ್ಟಿಗೆ ನಾವು ಬಂದು ತಲುಪಿದೆ. ಇದೀಗ ಬೀದಿ ಬದಿಯಲ್ಲಿ ಕಸ ಎಸೆದು ಹೋಗುವವರನ್ನೇ ಗುರಿಯಾಗಿಸಿಕೊಂಡು ಬ್ಯಾನರ್ ಹಾಕಿದ್ದು, ನಿನ್ನ ಹೆಣ ಸುಡಲು ಇನ್ನು ಕಸಬೇಕು ಹಾಗಾಗಿ ಕಸತಂದು ಹಾಕು. ಕಸದೊಂದಿಗೆ ನಿನ್ನ ಪಿಂಡಪ್ರದಾನ ಇಲ್ಲೇ ಮಾಡುವ ಎಂದು…

Read More

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

ಕಳೆದ ಮೂರು ವರ್ಷಗಳಲ್ಲಿ ಹ್ಯಾಟ್ರಿಕ್ ಐಸಿಸಿ (ICC) ಟ್ರೋಫಿ ಗೆದ್ದಿರುವ ಟೀಂ ಇಂಡಿಯಾ (Team India) ಇದೀಗ ಸತತ 4ನೇ ಐಸಿಸಿ ಪ್ರಶಸ್ತಿ ಗೆಲುವಿನತ್ತ ಮಹತ್ವದ ಹೆಜ್ಜೆ ಇಟ್ಟಿದೆ. 2024 ರಲ್ಲಿ ಟಿ20 ವಿಶ್ವಕಪ್ ಎತ್ತಿಹಿಡಿದಿದ್ದ ಭಾರತ, ಆ ಬಳಿಕ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2026 ರಲ್ಲಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಇನ್ನು ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಆ ಟ್ರೋಫಿಯನ್ನು ಬಾಚಿಕೊಳ್ಳಲು…

Read More

ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು – Kannada News | Driver Loses Control: Orange Loaded Lorry Accident on Tumkur Bengaluru Highway

ಬೆಂಗಳೂರು, ಫೆ.12: ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ.ಈ ಲಾರಿಯೂ ಮುಂಬೈನಿಂದ ಬೆಂಗಳೂರು ನಗರಕ್ಕೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಘಟನೆಯು ರಾಷ್ಟ್ರೀಯ ಹೆದ್ದಾರಿ 48 ರ ಮೇಲೆ ನಡೆದಿದ್ದು, ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಭಾರೀ ಪ್ರಮಾಣದ ಆರೆಂಜ್ ಹಣ್ಣುಗಳು ರಸ್ತೆಯ…

Read More

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ – Kannada News | Hassan: Garbage Dumped Back at Offenders’ Homes for Littering in Public Places

ಹಾಸನ, ಜನವರಿ 30: ಮಹಾನಗರ ಪಾಲಿಕೆಯ ಸಿಬ್ಬಂದಿ ಒಂದು ಲೋಡ್ ಕಸವನ್ನು ಮನೆಯ ಕಾಂಪೌಂಡ್‌ ಒಳಗೆ ಸುರಿಯುವ ಮೂಲಕ ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆ ರಸ್ತೆಯಲ್ಲಿ ಘಟನೆ ನಡೆದಿದೆ. ಕರಿಯಪ್ಪ ಮತ್ತು ದ್ಯಾವಮ್ಮ ಎಂಬುವವರ ಮನೆ ಮುಂದೆ ಕಸ ಸುರಿಯಲಾಗಿದೆ. ರಸ್ತೆ ಬದಿ ಕಸ ಸುರಿಯುತ್ತಿದ್ದ ಬಗ್ಗೆ ಮನೆ ಮಾಲೀಕರ ವಿರುದ್ಧ ಆರೋಪಗಳು ಕೇಳಿಬಂದ ಹಿನ್ನೆಲೆ ಪಾಲಿಕೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಇದಕ್ಕೆ ಕ್ಯಾರೆ ಎನ್ನದೆ…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​ – Kannada News | High Court Rejects Rajeev Gowda’s Plea to Quash FIR in Shidlaghatta Commissioner Case

ರಾಜೀವ್​​ ಗೌಡ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು, ಜನವರಿ 22: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಎಫ್​​ಐಆರ್​ ರದ್ದು ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದರು. ತರಾಟೆಗೆ ಪಡೆದಿದ್ದ ಕೋರ್ಟ್​​ ಫೋನ್ ಮೂಲಕ ಆಡಿದ…

Read More

ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು – Kannada News | India’s GDP might have grown over 8pc in 3rd Quarter, says SBI report

ನವದೆಹಲಿ, ಫೆಬ್ರುವರಿ 24: ಭಾರತದ ಆರ್ಥಿಕತೆ (Indian Economy) ಈ ವರ್ಷ ಉತ್ತಮ ವೇಗದಲ್ಲೇ ಸಾಗುತ್ತಿರುವಂತಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ಗಳಲ್ಲಿ ಸರಾಸರಿಯಾಗಿ ಶೇ. 8ರಷ್ಟು ಬೆಳವಣಿಗೆ ದಾಖಲಿಸಿದ್ದ ಜಿಡಿಪಿ, ಮೂರನೇ ಕ್ವಾರ್ಟರ್​ನಲ್ಲೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟು ಹಿಗ್ಗಿರಬಹುದು. ಅಮೆರಿಕದ ಟ್ಯಾರಿಫ್ ಸೇರಿದಂತೆ ಜಾಗತಿಕವಾಗಿ ಹಲವು ಅಡೆತಡೆಗಳು ಇದ್ದಾಗ್ಯೂ ಭಾರತದ ಆರ್ಥಿಕತೆ ಉತ್ತಮ ಕ್ಷಮತೆ ತೋರಿದೆ. ಪ್ರಬಲ ಆಂತರಿಕ…

Read More

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು…

Read More

WPL 2026: ಡಬ್ಲ್ಯುಪಿಎಲ್​ನಲ್ಲಿ ಮೊಟ್ಟ ಮೊದಲ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್ – Kannada News | WPL First Century: Nat Sciver Brunt’s Historic 100 for MI vs RCB

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಕೊನೆಗೂ ಮೊದಲ ಶತಕ ದಾಖಲಾಗಿದೆ. ಈ ಲೀಗ್​ನ ನಾಲ್ಕನೇ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೆಜೆಂಡರಿ ಆಲ್​ರೌಂಡರ್ ನ್ಯಾಟ್ ಸಿವರ್-ಬ್ರಂಟ್ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ನಿರ್ಣಾಯಕ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿ, ಡಬ್ಲ್ಯುಪಿಎಲ್​ನಲ್ಲಿ ತನ್ನ ಹೆಸರನ್ನು ಶಾಶ್ವತಗೊಳಿಸಿದರು. ಸತತ ನಾಲ್ಕು ಆವೃತ್ತಿಗಳಲ್ಲಿ ಅನೇಕ ಆಟಗಾರ್ತಿಯರು ಶತಕದಂಚಿಗೆ ಬಂದು ಎಡವುತ್ತಿದ್ದರು. ಇದರಿಂದಾಗಿ ಮೊದಲ ಶತಕಕ್ಕಾಗಿ ಇಷ್ಟು…

Read More

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More