ಬರ್ತ್​​ಡೇಗೂ ಮೊದಲು ಸ್ಟೈಲಿಶ್ ಆಗಿ ಫೋಟೋಶೂಟ್​ ಮಾಡಿಸಿದ ಯಶ್; ಇಲ್ಲಿವೆ ಚಿತ್ರಗಳು

ನಟ ಯಶ್ ಅವರಿಗೆ ಜನವರಿ 8 ಜನ್ಮದಿನ. ಹುಟ್ಟುಹಬ್ಬಕ್ಕೂ ಮೊದಲು ಅವರು ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಅವರು ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿದ್ದಾರೆ. ಅವರ ಈ ಫೋಟೋಗಳಿಗೆ ಮಹಿಳಾ ಅಭಿಮಾನಿಗಳು ಮನಸೋತಿದ್ದಾರೆ. ಯಶ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾ ಫಾಲೋವರ್ಸ್​​ಗಳನ್ನು ಹೆಚ್ಚಿಸಲು ಸೆಲೆಬ್ರಿಟಿಗಳು ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಯಶ್ ಕೂಡ ಇದಕ್ಕೆ ಹೊರತಾಗಿಲ್ಲ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! – Kannada News | Soladevanahalli Tragedy: Family’s Despair After Murder of Free Fire Addict Leads to Mass Suicide

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! ಬೆಂಗಳೂರು, ಫೆಬ್ರವರಿ 07: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ…

Read More

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ; ಕೇಂದ್ರದ ಅರಣ್ಯ ಸಚಿವರ ಜತೆ ಹೆಚ್​ಡಿಕೆ ಮಾತುಕತೆ – Kannada News | Elephant Attacks in Karnataka: HDK Urges Central Govt for Urgent Human Wildlife Conflict Solutions

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ, ಫೆಬ್ರುವರಿ 04: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H D Kumaraswamy) ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್‌…

Read More

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ – Kannada News | Shah Rukh Khan starrer King most Expensive Film of SRK with Rs 450 Cr budget

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಸಿನಿಮಾ ಎಂದರೆ ಅಲ್ಲಿ ಭರ್ಜರಿ ಆ್ಯಕ್ಷನ್, ಅದ್ಧೂರಿತನ ಇದ್ದೇ ಇರುತ್ತದೆ. ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಕಿಂಗ್’ (King) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಕುರಿತು ಈಗ ಮತ್ತೊಂದು ಬಿಗ್ ಅಪ್ಡೇಟ್ ಸಿಕ್ಕಿದ್ದು, ಇದು ಶಾರುಖ್ ಖಾನ್ ಅವರ ಸಿನಿ ಕೆರಿಯರ್‌ನಲ್ಲೇ ಅತ್ಯಂತ ಹೆಚ್ವು ಬಜೆಟ್‌ನ ಸಿನಿಮಾವಾಗಲಿದೆ ಎಂದು ತಿಳಿದುಬಂದಿದೆ. ಬಿಡುಗಡೆಗೆ…

Read More

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಭಾಗಿಯಾಗಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆದಿತ್ತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮಾರ್ಚ್ 24ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ…

Read More

ಜಸ್​ಪ್ರೀತ್ ಬುಮ್ರಾ ವಿರುದ್ಧ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಯುಗ ಆರಂಭವಾಗಿದೆ. ಈ ಯುಗಕ್ಕೆ ನಾಂದಿಯಾಡಿರುವುದು ವೈಭವ್ ಸೂರ್ಯವಂಶಿ. ಅದು ಸಹ ಜಸ್​ಪ್ರೀತ್ ಬುಮ್ರಾ (Jasprit bumrah) ಅವರ ಒಂದೇ ಓವರ್​ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ. ಈ ಮೂಲಕ ಬುಮ್ರಾಗೆ ಪವರ್​ಪ್ಲೇನಲ್ಲಿ 2 ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ ಬುಮ್ರಾ ಓವರ್​ನಲ್ಲಿ ವೈಭವ್ 2 ಸಿಕ್ಸ್ ಸಿಡಿಸುತ್ತಿದ್ದಂತೆ, ಅತ್ತ ಜಸ್​ಪ್ರೀತ್ ವಿರುದ್ಧ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ….

Read More

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು…

Read More

ಸೋಲಿಗೆ ವಿಚಿತ್ರ ಕಾರಣ ಕೊಟ್ಟರಾ ರಾಜ್‌ಕುಮಾರ್ ಹಿರಾನಿ; ನೆಟ್ಟಿಗರ ಆಕ್ರೋಶ – Kannada News | Dunki’s Box Office Failure: Rajkumar Hirani Blames Audience, Faces Netizen Backlash

ಬಾಲಿವುಡ್‌ನ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರಿಗೆ ಸೋಲು ಹೊಸತು. ಅವರು ಹೆಚ್ಚು ಸೋಲು ಕಂಡವರಲ್ಲ. ಈಗ ಅವರು ಸೋಲಿನ ಬಗ್ಗೆ ನೀಡಿದ ಹೇಳಿಕೆಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಂದುಕೊಂಡಷ್ಟು ಯಶಸ್ಸು ಕಾಣದಿದ್ದಕ್ಕೆ ಹಿರಾನಿ ವಿಚಿತ್ರ ಕಾರಣ ನೀಡಿದ್ದಾರೆ. ಇದನ್ನು ಕೇಳಿದ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ಕಾರ್ಯಕ್ರಮ ಒಂದರಲ್ಲಿ ‘ಡಂಕಿ’ ಸಿನಿಮಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಕೆಲ ಭಾರತೀಯರು ಅಕ್ರಮ ಮಾರ್ಗದ ಮೂಲಕ…

Read More

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ. ಪೆಟ್ರೋಲ್ ಆಗಲೀ, ಡೀಸಲ್…

Read More