Headlines

ನಾಯಿ – ನಾಗರ ಹಾವಿನ ಮಧ್ಯೆ ಬಿಗ್​ ಫೈಟ್​​​​​​​​​​​​​​​: ಸಾವನ್ನಪ್ಪಿದ ಹಾವು, ನಾಯಿ ಸ್ಥಿತಿ ಏನಾಯಿತು ನೋಡಿ? – Kannada News | Ittige Village Shock: Rottweiler Cobra Battle Leads to Both Deaths, Public Mourns

ಚಿಕ್ಕಮಗಳೂರು, ಜ.17: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಾಕು ನಾಯಿ ಹಾಗೂ ನಾಗರಹಾವಿನ ನಡುವೆ ಬಿಗ್​​ ಫೈಟ್​​ ನಡೆದಿದೆ. ರಾಟ್ ವಿಲರ್ ನಾಯಿ ನಾಗರಹಾವಿನ ಜೊತೆ ಒಂದು ಗಂಟೆ ಫೈಟ್​ ಮಾಡಿದೆ. ಆದರೆ ಈ ಜಗಳದಲ್ಲಿ ನಾಗರಹಾವು ಹಾಗೂ ರಾಟ್ ವಿಲರ್ ಶ್ವಾನ ಸಾವನ್ನಪ್ಪಿದೆ. ಈ ಶ್ವಾನ ಮೊದಲು ನಾಗರ ಹಾವನ್ನು ಸಾಯಿಸಿ, ನಂತರ ತನ್ನ ಗೂಡಿಗೆ ಹೋಗಿ ಸಾವನ್ನಪ್ಪಿದೆ. ನಾಗರಹಾವು ಕಚ್ಚಿದರಿಂದ ಶ್ವಾನ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸಾಕಿದ ಶ್ವಾನ ಹಾಗೂ ನಾಗರಹಾವು…

Read More

VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

ಸುಮಾರು 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ಟೀಂ ಇಂಡಿಯಾದ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್​ ಅನ್ನು ಮುಂದುವರೆಸಿದ್ದಾರೆ. ದೆಹಲಿ ತಂಡದ ಪರ ಆಡುತ್ತಿರುವ ವಿರಾಟ್ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಶತಕ ಬಾರಿಸಿದರೆ, ಪಂದ್ಯಾವಳಿಯ ತಮ್ಮ ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ದೆಹಲಿ ತಂಡವು ಡಿಸೆಂಬರ್ 26 ರ…

Read More

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ – Kannada News | Chikkamagaluru Rain Update: Heavy Rainfall Lashes Mudigere and Sringeri; Soorumane Falls Overflows

ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಪ್ರಮುಖ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡುವಿಲ್ಲದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಈ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ವರುಣಾರ್ಭಟಕ್ಕೆ ಕಳಸ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ‘ಸೂರುಮನೆ ಜಲಪಾತ (Soorumane Falls)’ ಸಂಪೂರ್ಣವಾಗಿ ಮೈದುಂಬಿಕೊಂಡಿದೆ. ಘಟ್ಟ ಪ್ರದೇಶದ ನೀರೆಲ್ಲವೂ ಜಲಪಾತಕ್ಕೆ ಹರಿದು…

Read More

ನಮ್ಮ ಮೆಟ್ರೋ 3ನೇ ಹಂತಕ್ಕಾಗಿ 6,775 ಕೋಟಿ ಸಾಲ: ಜಪಾನ್ ಸಂಸ್ಥೆಯೊಂದಿಗೆ ಬಿಎಂಆರ್​ಸಿಎಲ್​ ಒಪ್ಪಂದ

ಬೆಂಗಳೂರು, ಮಾರ್ಚ್​ 24: ನಮ್ಮ ಮೆಟ್ರೋ (namma-metro) 3ನೇ ಹಂತ ಆರೆಂಜ್ ಲೈನ್​ ಯೋಜನೆಗಾಗಿ ಜಪಾನ್​ನಿಂದ ಸಾಲ ಪಡೆದಿದೆ. ಎರಡು ಹಂತದಲ್ಲಿ 6,775 ಕೋಟಿ ರೂ ಸಾಲ ಒಪ್ಪಂದಕ್ಕೆ‌ ಜಪಾನ್ ಸಂಸ್ಥೆ ಜತೆ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿಯಿಂದ 30 ವರ್ಷ ಅವಧಿಗೆ ಸಾಲ ಪಡೆಯಲಾಗಿದೆ. 2032ಕ್ಕೆ ಆರೆಂಜ್ ಮಾರ್ಗ ಸಂಚಾರಕ್ಕೆ ಮುಕ್ತ ಸಾಧ್ಯತೆ ಇದೆ. ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್​ನಿಂದ ಸಾಲ ಈ ಬಗ್ಗೆ ಬೆಂಗಳೂರು ಮೆಟ್ರೋ…

Read More

ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ – Kannada News | India, Australia and England Announced T20 World Cup 2026 Squad

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು! – Kannada News | Moving Private Bus Catches Fire Near Hassan Shanthigrama After Tyre Burst; 36 Passengers Narrowly Escape

ಹಾಸನ, ಮೇ 16: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕ ತಕ್ಷಣವೇ ಜಾಗರೂಕತೆಯಿಂದ ಬಸ್ ನಿಲ್ಲಿಸಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್‌ಗಳು, ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ…

Read More

Video: ಬೆಂಗ್ಳೂರಿಗೆ ಬಂದ್ರೆ ನಿದ್ದೆ ಮಾಡೋಕೆ ಮನಸ್ಸಾಗುತ್ತೆ; ವೈರಲ್‌ ಆಯ್ತು ಕಾಮಿಡಿಯನ್‌ ಕೊಟ್ಟ ಪಂಚ್‌ ಡೈಲಾಗ್‌ – Kannada News | Comedian Shubham Pujari remarked that no matter what the weather is like in Bengaluru, people keep working.

ಸ್ಟ್ಯಾಂಡ್ ಅಪ್ ಕಾಮಿಡಿಯನ್ ಶುಭಂ ಪೂಜಾರಿImage Credit source: Instagram ಬೆಂಗಳೂರು, ಜುಲೈ 20: ಬೆಂಗಳೂರಿಗೆ (Bengaluru) ಬರುವ ಅನೇಕರು ಇಲ್ಲಿನ ಹವಾಮಾನ, ಟ್ರಾಫಿಕ್ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ ಹೀಗೆ ಒಂದಲ್ಲ ಒಂದು ವಿಷ್ಯದ ಬಗ್ಗೆ ಪೋಸ್ಟ್ ಹಂಚಿಕೊಳ್ಳುವುದಿದೆ. ಆದರೆ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಶುಭಂ ಪೂಜಾರಿಯವರಿಗೆ ಬೆಂಗಳೂರಿಗೆ ಬಂದ್ರೆ ಕೆಲಸ ಮಾಡೋಕೆ ಮನಸ್ಸೇ ಆಗಲ್ಲವಂತೆ. ಮತ್ತೆ ಅಲಸ್ಯ ಭಾವನೆ ಮೂಡುತ್ತದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ಸದ್ಯ ಆನ್ಲೈನ್‌ನಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ….

Read More

ಸುಧಾರಾಣಿ-ಶಿವಣ್ಣನ ಸಂಬಂಧದ ಬಗ್ಗೆ ಅಪಪ್ರಚಾರ; ಶ್ವಾನಗಳ ಮೂಲಕ ಉತ್ತರ ಕೊಟ್ಟ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ಬಳಕೆ ಮಿತಿಮೀರಿ ಹೆಚ್ಚಿದೆ. ಯಾವುದು ಸುಳ್ಳು-ಯಾವುದು ನಿಜ? ಯಾವುದು ಎಐ-ಯಾವುದು ನಿಜವಾಗಲೂ ನಡೆದ ಘಟನೆ ಎಂಬುದನ್ನು ಪತ್ತೆ ಹಚ್ಚಲು ಅಸಾಧ್ಯ ಎಂಬ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಮಧ್ಯೆ ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಅನೇಕರು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲ, ಸಲ್ಲದ್ದನ್ನು ಹೇಳಲಾಗುತ್ತದೆ. ಈಗ ನಟಿ ಸುಧಾರಾಣಿ (Sudharani) ಕೂಡ ಈ ರೀತಿಯ ಫೇಕ್​ ನ್ಯೂಸ್​​ನ ಸಂತ್ರಸ್ತೆ ಆಗಿದ್ದಾರೆ. ಅವರು ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ…

Read More

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ – Kannada News

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್…

Read More

FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ! ಈ ಬಾರಿಯ ಫಿಫಾ ವಿಶ್ವಕಪ್ (FIFA World cup 2026)​ ಕೇವಲ ತಂಡಗಳ ಸಂಖ್ಯೆಯಿಂದ ಮಾತ್ರವಲ್ಲ, ಆಟದ ನಿಯಮಗಳಿಂದಲೂ ಜಾಗತಿಕ ಗಮನ ಸೆಳೆಯುತ್ತಿದೆ. ಇಂಟರ್ನ್ಯಾಷನಲ್ ಫುಟ್‌ಬಾಲ್ ಅಸೋಸಿಯೇಷನ್ ಬೋರ್ಡ್ (IFAB) ಈ ಹೊಸ ನಿಯಮಗಳಿಗೆ ಅನುಮೋದನೆ ನೀಡಿದ್ದು, ಪಂದ್ಯಗಳ ವೇಗವನ್ನು ಹೆಚ್ಚಿಸಲು ಮತ್ತು ಸಮಯ ವ್ಯರ್ಥ ಮಾಡುವುದನ್ನು ತಡೆಯಲು ಈ ಬಾರಿ ಕಠಿಣ ನಿಯಮಗಳನ್ನು ಪರಿಚಯಿಸಲಾಗಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ವಿಎಆರ್ (VAR) ವ್ಯಾಪ್ತಿ ವಿಸ್ತರಣೆ:…

Read More