Headlines

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

ಬೇಸಿಗೆಯಲ್ಲಿ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಯಲು ತಕ್ಷಣ ಈ ರೀತಿ ಮಾಡಿ – Kannada News | How to Stop a Nosebleed Fast: Summer First Aid Tips

ಬೇಸಿಗೆ (Summer) ಶುರುವಾದಂತೆ ದೇಹದ ಮೇಲೆ ಬಿಸಿಯ ಪರಿಣಾಮಗಳು ಹೆಚ್ಚಾಗುತ್ತವೆ. ಉಷ್ಣತೆ ಹೆಚ್ಚಾದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಶುರುವಾಗುತ್ತದೆ. ಈ ಸಮಯದಲ್ಲಿ ಕೆಲವರಿಗೆ ಅಚಾನಕ್ ಮೂಗಿನಿಂದ ರಕ್ತ ಬರುವ ಸಮಸ್ಯೆ ಕಂಡುಬರಬಹುದು. ಇದನ್ನು ಸಾಮಾನ್ಯವೆಂದು ಕಡೆಗಣಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದ ಕೆಲವು ಅಸಮತೋಲನಗಳ ಸೂಚನೆಯಾಗಿರಬಹುದು. ಹೌದು, ವೈದ್ಯರು ಇದನ್ನು ಬಹಳ ಗಂಭೀರ ಸ್ಥಿತಿ ಎಂದು ಪರಿಗಣಿಸಿಸುವುದರಿಂದ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಮೂಗಿನಿಂದ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾದಾಗ ತಕ್ಷಣ ಏನು ಮಾಡಬೇಕು…

Read More

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ; ಜನಗಣತಿ ಒತ್ತಡಕ್ಕೊಳಗಾಗಿ ಹೀಗೆ ಮಾಡಿಕೊಂಡ್ರಾ? – Kannada News | Kodagu: Teacher commits suicide by shooting herself in madikeri

ಕೊಡಗು, ಏಪ್ರಿಲ್​26: ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು…

Read More

ತುಮಕೂರಿನ ಶಿರಾದಲ್ಲೇ ಎರಡನೇ ವಿಮಾನ ನಿಲ್ದಾಣ ಯಾಕೆ? ಮಧ್ಯ-ಉತ್ತರ ಕರ್ನಾಟಕ ಅಭಿವೃದ್ಧಿಗೆ ಇದು ಅಗತ್ಯ ಎಂದ ಸೋಮಣ್ಣ – Kannada News | Why Tumkur’s Sira is the Best Choice for Bengaluru’s Second Airport? Union Minister V Somanna Explains

ವಿ. ಸೋಮಣ್ಣ Image Credit source: Facebook ಬೆಂಗಳೂರು, ಜುಲೈ 18: ಬೆಂಗಳೂರಿನಲ್ಲಿ (Bengaluru) ಎರಡನೇ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ, ನೂತನ ಏರ್​ಪೋರ್ಟ್​ಗೆ ತುಮಕೂರು ಜಿಲ್ಲೆಯ ಶಿರಾ ಸೂಕ್ತ ಸ್ಥಳವೆಂದು ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಪಾದಿಸಿದ್ದಾರೆ. ಈ ಕುರಿತು ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನ ಸಮೀಪ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವುದಕ್ಕಿಂತ ಶಿರಾದಲ್ಲಿ ನಿರ್ಮಾಣ ಮಾಡಿದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಶಿರಾದಲ್ಲಿ ವಿಮಾನ…

Read More

IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು. ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ….

Read More

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​: ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಹೆಚ್​​.ಡಿ. ಕುಮಾರಸ್ವಾಮಿ ಕಿವಿಮಾತು – Kannada News | Council Election Cross Voting: HD Kumaraswamy and Suresh Kumar Advise BJP to Drop Dharmasthala Oath Plan

ಕುಮಾರಸ್ವಾಮಿ ಮತ್ತು ಸುರೇಶ್​​ ಕುಮಾರ್​​Image Credit source: Tv9 Kannada ಬೆಂಗಳೂರು, ಜೂನ್​​ 22: ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ರಾಜ್ಯ ಬಿಜೆಪಿ ನಿರ್ಧರಿಸಿದೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬುದು ದೇವರ ಎದುರೇ ಬಯಲಾಗಲಿ ಎಂದು ನಿನ್ನೆಯಷ್ಟೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದರು. ಪಕ್ಷದ ಈ ನಿರ್ಧಾರಕ್ಕೆ ಕೆಲ ಹಿರಿಯ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಅಪಚಾರಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಬೇಕು….

Read More

IND vs ENG: 4ನೇ ಟಿ20 ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದಿಂದ ಇಬ್ಬರು ಆಟಗಾರರು ಔಟ್

ಭಾರತ ಮತ್ತು ಇಂಗ್ಲೆಂಡ್ ನಡುವಿನ 4ನೇ ಟಿ20 ಪಂದ್ಯ ಜುಲೈ 9 ರಂದು ಬ್ರಿಸ್ಟಲ್‌ನ ಕೌಂಟಿ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಈಗಾಗಲೇ 2-0 ಅಂತರ ಸಾಧಿಸಿರುವ ಆತಿಥೇಯ ಇಂಗ್ಲೆಂಡ್ ತಂಡ ಇದೀಗ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತನ್ನ ತಂಡದಿಂದ ಇಬ್ಬರು ಆಟಗಾರರನ್ನು ಇಂಗ್ಲೆಂಡ್ ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಇಂಗ್ಲೆಂಡ್ ತಂಡದಲ್ಲಿರುವ ಆಲ್‌ರೌಂಡರ್‌ಗಳಾದ ಜೇಮ್ಸ್ ಕೋಲ್ಸ್ ಮತ್ತು ರೆಹಾನ್ ಅಹ್ಮದ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ….

Read More

WPL 2026: 3 ತಂಡಗಳಿಗೆ ಕೈಕೊಟ್ಟ ಮೂವರು ವಿದೇಶಿ ಆಟಗಾರ್ತಿರು; ಬದಲಿಯಾಗಿ ಬಂದಿದ್ಯಾರು?

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿ 2026 ರ ಜನವರಿ 9 ರಿಂದ ಆರಂಭವಾಗುತ್ತಿದೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಈ ಲೀಗ್​ಗಾಗಿ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಅಂತಿಮಗೊಳಿಸುತ್ತಿವೆ. ಇದೆಲ್ಲದರ ನಡುವೆ ಈ ಲೀಗ್​ನ ಮೂರು ಪ್ರಮುಖ ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಅದೆನೆಂದರೆ, ಆಸ್ಟ್ರೇಲಿಯಾದ ಇಬ್ಬರು ಪ್ರಮುಖ ಆಟಗಾರ್ತಿಯರು ಹಾಗೂ ಯುಎಸ್ಎ ತಂಡದ ಒರ್ವ ಆಟಗಾರ್ತಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹಿಂದೆ ಸರಿದಿದ್ದಾರೆ….

Read More

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ – Kannada News | PM Modi is compromised, sold the nation Rahul Gandhi lashes out on US trade deal

ನವದೆಹಲಿ, ಫೆಬ್ರವರಿ 3: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ…

Read More

ಸಿಹಿತಿಂಡಿಗಳ ಮಹಾರಾಜ ಸ್ವಾದಿಷ್ಟಮಯ “ಮೈಸೂರು ಪಾಕ್‌” – Kannada News | Do you know why Mysore Pak is called the king of sweets? Here is the information

ಭಾರತೀಯ ಹಬ್ಬ ಹರಿದಿನಗಳು, ಮದುವೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸಿಹಿತಿನಿಸು ಇರಲೇಬೇಕು. ಈ ಸಿಹಿ ಖಾದ್ಯಗಳು ಎಂದಾಕ್ಷಣ ನೆನಪಾಗುವುದೇ ಮೈಸೂರ್‌ ಪಾಕ್‌ (Mysore Pak), ಗುಲಾಬ್‌ ಜಾಮೂನ್‌, ರಸಗುಲ್ಲಾ. ಇದಲ್ಲದೇ ಪ್ರದೇಶದಿಂದ ಪ್ರದೇಶಕ್ಕೆ  ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಅನೇಕಾರು ಸಿಹಿ ಖಾದ್ಯಗಳಿವೆ. ಈ ಎಲ್ಲಾ ಸಿಹಿ ತಿನಿಸುಗಳ ರಾಜನೆಂದು ಮೈಸೂರ್‌ ಪಾಕನ್ನು ಕರೆಯಲಾಗುತ್ತದೆ. ಹೌದು ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಮೈಸೂರ್‌ ಪಾಕನ್ನು ಸಿಹಿ ತಿಂಡಿಗಳ ರಾಜ ಎಂದು ಕರೆಯಲಾಗುತ್ತದೆ.  ವಿಶೇಷವಾಗಿ ಕರ್ನಾಟಕದ…

Read More