Headlines

ಮುಂಬೈ ಇಂಡಿಯನ್ಸ್ ತಂಡದ ಪತನಕ್ಕೆ ಇದುವೇ ಕಾರಣ..! – Kannada News | Key Reasons for Mumbai Indians’ Struggles

ಐದು ಬಾರಿ ಟ್ರೋಫಿ ಗೆದ್ದಿರುವ ಅತ್ಯಂತ ಯಶಸ್ವಿ ತಂಡ ‘ಮುಂಬೈ ಇಂಡಿಯನ್ಸ್‘ಗೆ 2026ರ ಆವೃತ್ತಿಯು ಒಂದು ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ‘ಚಾಂಪಿಯನ್ಸ್ ಆಫ್ ಚಾಂಪಿಯನ್ಸ್’ ಎಂದು ಕರೆಸಿಕೊಳ್ಳುವ ತಂಡವು ಈ ಬಾರಿ ಆಡಿದ ಮೊದಲ 9 ಪಂದ್ಯಗಳಲ್ಲಿ 7 ರಲ್ಲಿ ಸೋಲೊಪ್ಪಿಕೊಂಡಿರುವುದು ಕೇವಲ ಅಭಿಮಾನಿಗಳಿಗೆ ಮಾತ್ರವಲ್ಲದೆ, ಕ್ರೀಡಾ ವಿಶ್ಲೇಷಕರಿಗೂ ಆಶ್ಚರ್ಯ ತಂದಿದೆ. ಮೈದಾನದ ಒಳಗೆ ಆಟಗಾರರ ಫಾರ್ಮ್ ಕೊರತೆ ಮತ್ತು ಮೈದಾನದ ಹೊರಗೆ ಪ್ರಮುಖ ಆಟಗಾರರ ಗಾಯದ ಸಮಸ್ಯೆಗಳು ತಂಡವನ್ನು ಕಂಗೆಡಿಸಿವೆ. ಮುಂಬೈ ತಂಡದ ಈ ಅನಿರೀಕ್ಷಿತ ಕುಸಿತಕ್ಕೆ…

Read More

ಕಾರ್ಮಿಕರಿಗೆ ಸಿಹಿ ಸುದ್ದಿ: ದೊಡ್ಡಬಳ್ಳಾಪುರದ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಲೋಕಾರ್ಪಣೆ! – Kannada News | Doddaballapura ESI Hospital Inaugurated: 100 Bed Facility Opens After 3 Year Wait

ದೊಡ್ಡಬಳ್ಳಾಪುರದ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಲೋಕಾರ್ಪಣೆ! ದೊಡ್ಡಬಳ್ಳಾಪುರ, ಮೇ 03: ಕಳೆದ ಮೂರು ವರ್ಷಗಳಿಂದ ಉದ್ಘಾಟನೆಗಾಗಿ ಕಾಯುತ್ತಿದ್ದ ದೊಡ್ಡಬಳ್ಳಾಪುರದ ನೂತನ ಇಎಸ್ಐ (ESI) ಆಸ್ಪತ್ರೆಯು ಕೊನೆಗೂ ಲೋಕಾರ್ಪಣೆಗೊಂಡಿದೆ. ತಾಲೂಕಿನ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಈ ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು (Hospital) ಕೇಂದ್ರ ಕಾರ್ಮಿಕ ಸಚಿವ ಮನ್ಸುಕ್ ಮಾಂಡವೀಯ ಅವರು ಇಂದು ಅಧಿಕೃತವಾಗಿ ಉದ್ಘಾಟಿಸಿದ್ದಾರೆ. 101.14 ಕೋಟಿ ರೂ. ವೆಚ್ಚದ ಯೋಜನೆ ಕೇಂದ್ರ ಸರ್ಕಾರದ ವತಿಯಿಂದ ಸುಮಾರು 101.14 ಕೋಟಿ ರೂಪಾಯಿಗಳ ಬೃಹತ್…

Read More

‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬಾ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ – Kannada News | R Chandru shares his review after watching KD Movie Jogi Prem Dhruva Sarja

‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ನಡೆದಿದೆ. ಚಿತ್ರ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಆರ್. ಚಂದ್ರು, ಪ್ರಮೋದ್ ಶೆಟ್ಟಿ, ಉಪೇಂದ್ರ, ತರುಣ್ ಸುಧೀರ್, ಮಿಲನಾ ನಾಗರಾಜ್, ಮಾನ್ವಿತಾ ಹರೀಶ್, ಪಿ. ರವಿಶಂಕರ್, ಎಸ್. ಮಹೇಂದರ್ ಮುಂತಾದವರು ಸೆಲೆಬ್ರಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆರ್. ಚಂದ್ರು ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಈ ರೀತಿಯ ಸಿನಿಮಾ ಮಾಡೋಕೆ ತುಂಬಾ ಗುಂಡಿಗೆ ಬೇಕು. ಅಷ್ಟು ದೊಡ್ಡ ದೃಶ್ಯಕಾವ್ಯವನ್ನು ಕಟ್ಟಿಕೊಡುವುದು ಸುಲಭ ಅಲ್ಲ. ಅದಕ್ಕೆ ಎಷ್ಟು ಶ್ರಮ ಇದೆ ಅಂತ…

Read More

ಭಾರತದ ವಿದೇಶ ವಿನಿಮಯ ಮೀಸಲು ನಿಧಿಯಲ್ಲಿ ಚಿನ್ನದ ಪಾಲು ಗಣನೀಯ ಏರಿಕೆ – Kannada News | India forex reserves down by 4 billion USD, while gold share in forex reserves rises to 16pc

ನವದೆಹಲಿ, ಮೇ 3: ಭಾರತದ ವಿದೇಶ ವಿನಿಮಯ ಮೀಸಲು ನಿಧಿ (Forex Reserves) ಮತ್ತೆ 700 ಬಿಲಿಯನ್ ಡಾಲರ್ ಮಟ್ಟಕ್ಕಿಂತ ತುಸು ಕೆಳಗೆ ಇಳಿದಿದೆ. ಆರ್​ಬಿಐ ಮೊನ್ನೆ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಏಪ್ರಿಲ್ 24ರಂದು ಅಂತ್ಯಗೊಂಡ ವಾರದಲ್ಲಿ (ಏಪ್ರಿಲ್ 18-24) 4.82 ಬಿಲಿಯನ್ ಡಾಲರ್​ನಷ್ಟು ಕುಸಿದಿದೆ. ಇದರೊಂದಿಗೆ ಒಟ್ಟು ಫಾರೆಕ್ಸ್ ರಿಸರ್ವ್ಸ್ 698.49 ಬಿಲಿಯನ್ ಡಾಲರ್ ಆಗಿದೆ. ಫಾರೆಕ್ಸ್ ರಿಸರ್ವ್ಸ್​ನ ಎಲ್ಲಾ ಭಾಗಗಳೂ ಇಳಿದಿವೆ. ಫಾರೀನ್ ಕರೆನ್ಸಿ ಅಸೆಟ್​ಗಳು 2.84 ಬಿಲಿಯನ್ ಡಾಲರ್​ನಷ್ಟು ಕಡಿಮೆ ಆದರೆ,…

Read More

ಐಪಿಎಲ್ ತಂಡಗಳಿಗೆ ಬಿಸಿಸಿಐ ಕಡೆಯಿಂದ ಖಡಕ್ ಎಚ್ಚರಿಕೆ! – Kannada News | Did Punjab Police Approach BCCI After Riyan Parag Vaping Incident?

ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ (ವೇಪಿಂಗ್) ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಠಿಣ ಎಚ್ಚರಿಕೆ ನೀಡಿದ್ದಾರೆ. ಆಟಗಾರರು ಮತ್ತು ಅಧಿಕಾರಿಗಳು ಮೈದಾನದ ಒಳಗೆ ಮತ್ತು ಹೊರಗೆ ಕ್ರೀಡೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರತದಲ್ಲಿ ಇ-ಸಿಗರೇಟ್…

Read More

ಮೇ ತಿಂಗಳಿನಲ್ಲಿ ಈ ರಾಶಿಗೆ ಸಾಡೇ ಸಾಥ್ ಕೊನೆಯ ಕಾಲ: ನಿಮ್ಮೆಲ್ಲ ಕಷ್ಟದ ದಿನಗಳು ಇಲ್ಲಿಗೆ ಅಂತ್ಯ – Kannada News | Kumbha Rashi May 2026 Predictions: Sade Sati’s Last Phase and Major Life Changes

ಮೇ 2026ರ ಗ್ರಹಗತಿಗಳ ಆಧಾರದ ಮೇಲೆ ಕುಂಭ ರಾಶಿಯವರಿಗೆ ಈ ತಿಂಗಳ ಭವಿಷ್ಯ ಹಲವು ತಿರುವುಗಳಿಗೆ ಕಾರಣವಾಗಲಿದೆ. ಧನಿಷ್ಠಾ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರದವರಿಗೆ ಗ್ರಹಗಳ ಪ್ರಭಾವ ಇರಲಿದೆ. ಸಾಡೆಸಾಥ್ ನ ಕೊನೆಯ ಭಾಗವಾದ ಕಾರಣ ತೊಂದರೆ ಹೆಚ್ಚು ಕಾಣಿಸಲಿದೆ. ​ಶುಭ ದಶೆ : ​ಗುರು ಬಲ : ಕುಂಭ ರಾಶಿಯವರಿಗೆ ಗುರುವು ಪಂಚಮ ಸ್ಥಾನದಲ್ಲಿದ್ದಾನೆ. ಇದು ಅತ್ಯಂತ ಶುಭಕರ. ಬುದ್ಧಿಶಕ್ತಿ ಚುರುಕಾಗುತ್ತದೆ, ಗೌರವ ವೃದ್ಧಿಯಾಗುತ್ತದೆ. ಸಂತಾನ ಭಾಗ್ಯ ಅಥವಾ ಮಕ್ಕಳಿಂದ ಸುಖದಾಯಕ ವಾರ್ತೆಗಳು ಸಿಗಲಿವೆ. ​ಶುಕ್ರ ಸ್ವಸ್ಥಾನ…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆರೆದು ಹಾರಿದ ಪ್ರಯಾಣಿಕ – Kannada News | Mid Flight Incident at Chennai International Airport Prompts Emergency Response

ಏರ್ ಅರೇಬಿಯಾ ವಿಮಾನ Image Credit source: Times Of India ಚೆನ್ನೈ, ಮೇ 03: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport)ದಲ್ಲಿ ಇಂದು ಮುಂಜಾನೆ ನಡೆದ ಅನಿರೀಕ್ಷಿತ ಘಟನೆಯು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಶಾರ್ಜಾದಿಂದ ಬಂದ ಏರ್ ಅರೇಬಿಯಾ ವಿಮಾನವು ಇಳಿದ ನಂತರ ವಿಮಾನದೊಳಗಿನ ವ್ಯಕ್ತಿಯೊಬ್ಬರು ತೋರಿದ ಹಠಾತ್ ವರ್ತನೆಯು ಭದ್ರತಾ ಆತಂಕಕ್ಕೆ ಕಾರಣವಾಯಿತು.ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ರನ್‌ವೇಯಲ್ಲಿ ಇಳಿದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು. ವಿಮಾನವು ಪಾರ್ಕಿಂಗ್ ಬೇ ತಲುಪುವ ಮೊದಲೇ, ಪುರುಷ ಪ್ರಯಾಣಿಕನೊಬ್ಬ ಹಠಾತ್ತಾಗಿ ತುರ್ತು…

Read More

13 ವರ್ಷದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ – Kannada News | 13 Year Old Girls Sudden Death Due to Heart Attack in Karnataka

ಉತ್ತರ ಕನ್ನಡ, ಮೇ.3: ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ ಒಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. 13 ವರ್ಷದ ಗಂಗುಕವಳಿ ಎಂಬ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಈ ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.ಮೃತ ವಿದ್ಯಾರ್ಥಿನಿಗೆ ಯಾವುದೇ ರೀತಿಯ ಕಾಯಿಲೆಗಳು ಇರಲಿಲ್ಲ ಎಂದು ತಿಳಿದುಬಂದಿದೆ. ಆಕೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಇರಲಿಲ್ಲ ಎನ್ನಲಾಗಿದೆ. ಗಂಗುಕವಳಿ ಎಲ್ಲಾ ಮಕ್ಕಳಂತೆ ಪ್ರತಿದಿನ ಆಟಪಾಠಗಳಲ್ಲಿ ತೊಡಗಿಕೊಳ್ಳುತ್ತಿದ್ದಳು. ಸಾವಿಗೂ ಹಿಂದಿನ ದಿನ ಸಂಜೆಯವರೆಗೂ ಆಟವಾಡಿ ಸಂತೋಷದಿಂದಿದ್ದಳು. ಆದರೆ, ಮರುದಿನ ಬೆಳಗ್ಗೆ…

Read More

ದಯವಿಟ್ಟು ಆ ವಿಡಿಯೋ ಹಾಕಬೇಡಿ: ಜನರಿಗೆ ‘ಕೆಡಿ’ ನಿರ್ದೇಶಕ ಪ್ರೇಮ್ ಮನವಿ – Kannada News | KD Movie director Jogi Prem requests not to share any video online

ನಿರ್ದೇಶಕ ಜೋಗಿ ಪ್ರೇಮ್ ಅವರು ‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ಬಳಿಕ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಿನಿಮಾ ನೋಡಿದ ಅನೇಕ ಪ್ರೇಕ್ಷಕರು ಚಿತ್ರದ ಕೆಲವು ಮುಖ್ಯ ದೃಶ್ಯಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಅದರಿಂದ ಸಿನಿಮಾದ ಸಸ್ಪೆನ್ಸ್ ಹಾಳಾಗುತ್ತದೆ. ಆ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ‘ಆನ್​ಲೈನ್​​ನಲ್ಲಿ ಕೆಲವರು ವಿಡಿಯೋ ಹಾಕುತ್ತಿದ್ದೀರಿ. ಕೈ ಮುಗಿದು ಬೇಡುತ್ತೇನೆ, ದಯವಿಟ್ಟು ಹಾಗೆ ಮಾಡಬೇಕು’ ಎಂದು ಪ್ರೇಮ್ (Jogi Prem) ಅವರು ಮನವು ಮಾಡಿಕೊಂಡಿದ್ದಾರೆ. ‘ನನಗೆ ಗೊತ್ತು,…

Read More

ಗುರುಗ್ರಾಮ: ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ – Kannada News | Multiple Deaths Reported in Gurugram, Investigation Underway

ಗುರುಗ್ರಾಮ, ಮೇ 03: ವ್ಯಕ್ತಿಯೊಬ್ಬ ತನ್ನ ಸುಖ ಸಂಸಾರವನ್ನೇ ಬಲಿಪಡೆದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ನಜೀಮ್ ಎಂಬಾತ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ(Suicide)ಗೆ ಯತ್ನಿಸಿದ್ದಾನೆ. ಶನಿವಾರ ರಾತ್ರಿ ಸುಮಾರು 9.30 ರ ವೇಳೆಗೆ ನಜೀಮ್‌ನ ಸಹೋದರ ಮನೆಗೆ ಹಿಂದಿರುಗಿದಾಗ, ಮೊದಲ ಮಹಡಿಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಹಿಳೆ ಮತ್ತು ನಾಲ್ವರು ಮಕ್ಕಳು ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು…

Read More