Headlines

IND vs AFG: ಮೊದಲ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ – Kannada News | Harshit Rana Returns for IND vs AFG ODI: Kohli, Pandya Out, Rain Threatens Opener

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

‘ಕೆಜಿಎಫ್ 3’ ಸಿನಿಮಾ ಬಗ್ಗೆ ಮಾತನಾಡಿದ ಯಶ್: ಹೇಳಿದ್ದೇನು? – Kannada News | Yash talks about KGF 3, says he is talking with Prashanth Neel

ಯಶ್ (Yash) ನಟನೆಯ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಎರಡೂ ಸಿನಿಮಾಗಳು ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳು ಎನಿಸಿಕೊಂಡಿವೆ. ಅದರಲ್ಲೂ ಯಶ್ ಅವರ ‘ಟಾಕ್ಸಿಕ್’ ಬಿಡುಗಡೆ ಹತ್ತಿರದಲ್ಲೇ ಇದ್ದು, ಈ ಸಿನಿಮಾದ ಬಗ್ಗೆಯಂತೂ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ನಿರೀಕ್ಷೆ ಇದೆ. ‘ರಾಮಾಯಣ’ ಸಿನಿಮಾ ಸಹ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ಸದಾ ಒಂದು ಪ್ರಶ್ನೆ ಇದ್ದಿದ್ದೇ, ಅದುವೇ ‘ಕೆಜಿಎಫ್ 3’ನದ್ದು. ಹೊಂಬಾಳೆ ಫಿಲಮ್ಸ್ ಹಾಗೂ ಪ್ರಶಾಂತ್ ನೀಲ್…

Read More

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ…

Read More

Bengaluru Air Quality: ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 14: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌ – Kannada News | Christmas 2025: A healthy dry fruit cake recipe that you can make at home for this Christmas

ಡ್ರೈಫ್ರೂಟ್‌ ಕೇಕ್‌Image Credit source: Getty Images ಕ್ರಿಸ್ಮಸ್‌ (Christmas) ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಕ್ರಿಸ್‌ಮಸ್‌ ಟ್ರೀ ಇಟ್ಟು ಅದನ್ನು ವರ್ಣರಂಜಿತ ದೀಪಗಳು, ಇತ್ಯಾದಿ ವಸ್ತುಗಳಿಂದ ಅಲಂಕರಿಸುತ್ತಾರೆ. ಜೊತೆಗೆ ವಿಶೇಷ ಖಾದ್ಯಗಳನ್ನೂ ತಯಾರಿಸುತ್ತಾರೆ. ಇನ್ನೂ ಕೇಕ್‌ ಇಲ್ಲದೆ ಈ ಹಬ್ಬ  ಪರಿಪೂರ್ಣ ಆಗೋದೇ ಇಲ್ಲ. ಹೌದು ಈ ದಿನದಂದು, ಹೆಚ್ಚಿನ ಮನೆಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆಗಳು ನಡೆಯುತ್ತವೆ. ಹೆಚ್ಚಿನವರು ಈ…

Read More

Virat Kohli: RCB ತಂಡದ ಭರ್ಜರಿ ಚೇಸಿಂಗ್​ಗೆ ಈತನೇ ಕಾರಣ! – Kannada News | IPL 2026: Virat Kohli About Devdutt Padikkal

IPL 2026: ಐಪಿಎಲ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 18.5 ಓವರ್​ಗಳಲ್ಲಿ 206 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿ ತಂಡವು ಇಷ್ಟೊಂದು ಸುಲಭವಾಗಿ ಚೇಸ್ ಮಾಡಲು ದೇವದತ್ ಪಡಿಕ್ಕಲ್…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Kannada News | Mangaluru Weather Update: Rain Forecast Across Karnataka from May 6 7, Stay Safe

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು…

Read More