Headlines

ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ: ಗಣಂಗೂರು ಟೋಲ್​​ ಪ್ಲಾಜಾ ಬಳಿ ಹೈಡ್ರಾಮ – Kannada News | High Drama at Gananguru Toll Plaza: Farmers Protest Against Toll Collection on Agricultural Vehicles on Bengaluru Mysuru Expressway

ರೈತರಿಂದ ಪ್ರತಿಭಟನೆImage Credit source: Tv9 Kannada ಮಂಡ್ಯ, ಜೂನ್​​ 23: ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ ಹಿನ್ನೆಲೆ ಮಂಡ್ಯ ಜಿಲ್ಲೆಯ ಗಣಂಗೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಟೋಲ್ ಪ್ಲಾಜಾ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ಕಾನೂನು ಬಾಹಿರವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಎಕ್ಸ್‌ಪ್ರೆಸ್ ವೇ ಮಾಡಲು ರೈತರು ಭೂಮಿ ಕೊಟ್ಟಿದ್ದರು. ಈಗ ಅದೇ ರೈತರ ಉತ್ಪನ್ನಗಳ ವಾಹನಕ್ಕೂ ಟೋಲ್ ಕಟ್ಟಿ ಅಂದ್ರೆ ಹೇಗೆ ಎಂದು ಆಕ್ರೋಶ ಹೊರಹಾಕಿದ್ದಾರೆ….

Read More

ಕರ್ನಾಟಕದಲ್ಲಿ ಮಳೆ ಅಭಾವ: 31 ಜಿಲ್ಲೆಗಳ ಪೈಕಿ 25 ಕಡೆ ಶೇ.20ಕ್ಕಿಂತ ಹೆಚ್ಚು ಕೊರತೆ – Kannada News | Monsoon Crisis: 25 Out of 31 Districts in Karnataka Face Massive Rain Deficit; Vijayanagara Worst Hit

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, 31 ಜಿಲ್ಲೆಗಳ ಪೈಕಿ ಕೇವಲ 6 ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಪ್ರಮಾಣದ ಮಳೆ ದಾಖಲಾಗಿದೆ. ಉಳಿದ 25 ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ಕೊರತೆ ಕಂಡುಬಂದಿದೆ. ವಿಜಯನಗರ ಜಿಲ್ಲೆಯಲ್ಲಿ ಶೇ.60ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಭಾವ ಎದುರಾಗಿದೆ. ಮೈಸೂರು ಮತ್ತು ಹಾವೇರಿ ಜಿಲ್ಲೆಗಳು ಸಹ ಸಾಮಾನ್ಯ ಪ್ರಮಾಣದ ಅರ್ಧಕ್ಕಿಂತಲೂ ಕಡಿಮೆ ಮಳೆ ಪಡೆದಿವೆ. ಎರಡೂ ಜಿಲ್ಲೆಗಳಲ್ಲಿ ತಲಾ ಶೇ.-57 ಮತ್ತು…

Read More

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ…

Read More

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ – Kannada News | Belthangady: 25 Injured in Charmadi Ghat Bus Overturn; Major Tragedy Averted

ಬೆಳ್ತಂಗಡಿ, ಏ.26: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ,…

Read More

ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ – Kannada News | Toxic Elements Found In Soft Drinks, Complaint registered By Karnataka children commission

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್…

Read More

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ, ಮಾರ್ಚ್​ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್​…

Read More

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ. 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು…

Read More

ಪ್ರತಿಭಟನೆಯಿಂದ ಉದ್ವಿಗ್ನಗೊಂಡಿರುವ ಇರಾನ್​​ನಲ್ಲಿ ಸಿಲುಕಿದ ಭಾರತೀಯರ ಸ್ಥಳಾಂತರ ನಾಳೆಯಿಂದ ಶುರು – Kannada News | India to begin evacuation of Indian citizens stuck in Iran from tomorrow amid protests

ನವದೆಹಲಿ, ಜನವರಿ 15: ವ್ಯಾಪಕ ಪ್ರತಿಭಟನೆಗಳ ಮಧ್ಯೆ ಭಾರತವು ನಾಳೆಯಿಂದ ಇರಾನ್‌ನಲ್ಲಿ (Iran Protest) ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಲಿದೆ. ಪ್ರತಿಭಟನೆಯಿಂದ ಇರಾನ್​​ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಈ ಕ್ರಮ ತೆಗೆದುಕೊಂಡಿದೆ. ಮೂಲಗಳ ಪ್ರಕಾರ, ಸ್ಥಳಾಂತರಿಸುವವರ ಮೊದಲ ಬ್ಯಾಚ್ ಅನ್ನು ನಾಳೆ ಮುಂಜಾನೆಯೇ ವಿಮಾನದಲ್ಲಿ ಕಳುಹಿಸುವ ಸಾಧ್ಯತೆಯಿದೆ. ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪ್ರದೇಶಗಳಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ, ಹಲವಾರು ಪ್ರದೇಶಗಳಲ್ಲಿ ಇಂಟರ್ನೆಟ್…

Read More

LSG vs DC: ಡೆಲ್ಲಿಗೆ ಗೆಲುವು ತಂದ ರಿಜ್ವಿ- ಸ್ಟಬ್ಸ್; ತವರಿನಲ್ಲಿ ಸೋತ ಲಕ್ನೋ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.4 ಓವರ್​ಗಳಲ್ಲಿ ಕೇವಲ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಮೀರ್ ರಿಜ್ವಿ ಅವರ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರ…

Read More

ಅಜಿತ್​​​ ಪವಾರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್​​​: ವಿಮಾನ ಪತನದ ಕೊನೆಯ ವಿಡಿಯೋ ವೈರಲ್ – Kannada News | Ajit Pawar Baramati Crash: Viral Video Reveals Fog, ILS Shortage Under Scrutiny

ಮಹಾರಾಷ್ಟ್ರ, ಫೆ.11: ಬಾರಾಮತಿಯಲ್ಲಿ ಜನವರಿ 28, 2026 ರಂದು ಸಂಭವಿಸಿದ ಭೀಕರ ವಿಮಾನ ಪತನದಿಂದ ಡಿಸಿಎಂ ಅಜಿತ್​​​ ಪವಾರ್​​​ ಸಾವನ್ನಪ್ಪಿದ್ದರು. ಇದೀಗ ವಿಮಾನ ಪತನದ ಪ್ರಮುಖ ವಿಡಿಯೋ ವೈರಲ್​​ ಆಗಿದೆ. ಇದು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ವಿಮಾನ ನಿಲ್ದಾಣದ ಸಮೀಪವಿರುವ ಸಿಸಿ ಟಿವಿ ಕ್ಯಾಮರಾದಲ್ಲಿ ಬೆಳಿಗ್ಗೆ 8:46 ರ ಸುಮಾರಿಗೆ ಈ ದೃಶ್ಯ ಸೆರೆಯಾಗಿದೆ. ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ಹತೋಟಿ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿ, ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಯಾಗಿ (Fireball) ಮಾರ್ಪಡುವುದನ್ನು ವಿಡಿಯೋ ತೋರಿಸುತ್ತದೆ. ವಿಡಿಯೋದಲ್ಲಿ…

Read More