Headlines

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಚರಣೆ: 1.44 ಕೋಟಿ ರೂ ಮೌಲ್ಯದ 785 ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ? – Kannada News | Kalaburagi Police Recover 785 Lost Phones Worth 1.44 Crore Using CEIR Portal

ಕಲಬುರಗಿ, ಮೇ 07: ನಗರ ಪೊಲೀಸರು ಕಳೆದ ಎರಡು ತಿಂಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯ ಮೂಲಕ ಸಿಇಐಆರ್ (CEIR) ಪೋರ್ಟಲ್ ಬಳಸಿ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಳೆದುಹೋಗಿದ್ದ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂ ಮೌಲ್ಯದ 785 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ವಿವಿಧ ಕಂಪನಿಗಳ ಈ ಕೋಟ್ಯಂತರ ರೂ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ, ಮಾಲೀಕರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಭಾರಿ ಪ್ರಮಾಣದ ಮೊಬೈಲ್ ಫೋನ್‌ಗಳನ್ನು ಮರಳಿ…

Read More

ಷೇರುಪೇಟೆಯಲ್ಲಿ ಮಂಡೇ ಧಮಾಕ; ಸತತ ಕುಸಿತದ ಬಳಿಕ ಸಖತ್ ಚೇತರಿಸಿಕೊಂಡ ಮಾರುಕಟ್ಟೆ; ಏನು ಕಾರಣ? – Kannada News | Indian stock market rises on July 27th after last week’s big fall, key reasons for this comeback

ನವದೆಹಲಿ, ಜುಲೈ 27: ಕಳೆದ ವಾರವಿಡೀ ಸತತವಾಗಿ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆಗೆ (stock market) ಇವತ್ತು ಸೋಮವಾರ ಸಖತ್ ಕಳೆ ಪಡೆದಿದೆ. ಸೆನ್ಸೆಕ್ಸ್ 800ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ. ಶೇ. 1ಕ್ಕಿಂತಲೂ ಹೆಚ್ಚು ಉಬ್ಬಿದೆ. ನಿಫ್ಟಿ ಕೂಡ 24,000 ಅಂಕಗಳ ಗಡಿ ಮುಟ್ಟಲು ಯಶಸ್ವಿಯಾಗಿದೆ. ಕಳೆದ ವಾರ ಕಳೆದುಕೊಂಡಿದ್ದ ಸಾಕಷ್ಟ ಅಂಕಗಳಲ್ಲಿ ಒಂದಷ್ಟು ಚೇತರಿಕೆ ಸಿಕ್ಕಿದೆ. ಈ ವರದಿ ಬರೆಯುವ ಹೊತ್ತಲ್ಲಿ ಸೆನ್ಸೆಕ್ಸ್ 76,860 ಅಂಕಗಳಲ್ಲಿತ್ತು. ನಿಫ್ಟಿ 24,002 ಅಂಕಗಳ ಮಟ್ಟದಲ್ಲಿತ್ತು. ಬಿಎಸ್​ಇ ಮತ್ತು ಎನ್​ಎಸ್​ಇ…

Read More

ಇತಿಹಾಸ ಬರೆದ ‘ಬ್ರಮಯುಗಂ’ ಆಸ್ಕರ್​​ನಿಂದ ವಿಶೇಷ ಗೌರವ – Kannada News | Mammootty starrer Bramayugam movie to premier in Oscars special screening

ಭಾರತೀಯ ಚಿತ್ರರಂಗದಲ್ಲಿಯೇ ಅತ್ಯಂತ ಭಿನ್ನವಾದ ಚಿತ್ರರಂಗವೆಂದರೆ ಅದು ಮಲಯಾಳಂ (Malayalam) ಚಿತ್ರರಂಗ. ಇತರೆ ಕೆಲ ಜನಪ್ರಿಯ ಮತ್ತು ದೊಡ್ಡ ಚಿತ್ರರಂಗಗಳು ಕಮರ್ಶಿಯಲ್, ಮಾಸ್ ಸಿನಿಮಾಗಳು, ಪ್ಯಾನ್ ಇಂಡಿಯಾ ರೀಚ್, ಭರ್ಜರಿ ಮಾರ್ಕೆಟಿಂಗ್​​ಗಳ ಕಡೆ ಗಮನ ವಹಿಸಿದ್ದರೆ ಮಲಯಾಳಂ ಸಿನಿಮಾಗಳು ಇದೆಲ್ಲವನ್ನೂ ಬದಿಗೆ ಸರಿಸಿ ಕೇವಲ ಭಿನ್ನ ಕತೆ, ಮಾನವೀಯ ಮೌಲ್ಯಗಳು, ಸ್ವಚ್ಛ ಮನರಂಜನೆಗೆ ಒತ್ತು ನೀಡಿ ಸಿನಿಮಾಗಳನ್ನು ನಿರ್ಮಿಸುತ್ತಿದೆ. ಹಲವು ಅತ್ಯದ್ಭುತ ಸಿನಿಮಾಗಳನ್ನು ಮಲಯಾಳಂ ಚಿತ್ರರಂಗ ನೀಡುತ್ತಾ ಬಂದಿದೆ. ಅವುಗಳಲ್ಲಿ ಇತ್ತೀಚೆಗಿನ ‘ಬ್ರಮಯುಗಂ’ ಸಹ ಒಂದು. ಇದೀಗ…

Read More

ಸಮೋಸಾ ತಿನ್ನಲು ರೈಲು ನಿಲ್ಲಿಸಿದ್ರಾ ಲೊಕೊ ಪೈಲಟ್? – Kannada News | Loco Pilot Samosa Stop, Indian Railways Debunks Viral Train Video Truth

ಇಂದೋರ್, ಜುಲೈ 08: ಸಮೋಸಾ ಮತ್ತು ಕಚೋರಿ ಖರೀದಿಸಲು ಲೊಕೊ ಪೈಲಟ್ ಒಬ್ಬರು ರೈಲು(Train) ನಿಲ್ಲಿಸಿದ್ದಾರೆ ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಲಕ್ಷಾಂತರ ಜನರು ಇದನ್ನು ವೀಕ್ಷಿಸಿದ್ದು, ಇದು ರೈಲ್ವೆ ಸಿಬ್ಬಂದಿಯ ಬೇಜವಾಬ್ದಾರಿ ಎಂದು ಟೀಕಿಸಿದ್ದಾರೆ. ಆದರೆ ಈಗ ಈ ಇಡೀ ಘಟನೆಗೆ ಭಾರತೀಯ ರೈಲ್ವೆ ಇಲಾಖೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಸಲಿ ಸತ್ಯವನ್ನು ಜನರ ಮುಂದಿಟ್ಟಿದೆ. ವೈರಲ್ ವಿಡಿಯೋದಲ್ಲೇನಿತ್ತು? ವೈರಲ್ ಆದ ವಿಡಿಯೋದಲ್ಲಿ ‘ಇಂದೋರ್-ಮೋವ್ ಡೆಮು’ಪ್ರಯಾಣಿಕರ ರೈಲಿನ…

Read More

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು – Kannada News | DK Brothers Meet Mallikarjun Kharge, KC Venugopal Late Night in Delhi; Karnataka Congress Power Tussle Intensifies

ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್Image Credit source: tv9 ನವದೆಹಲಿ, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ದಿನಕ್ಕೊಂದು ರಂಗುಪಡೆಯುತ್ತಿದೆ. ಮಾಜಿ ಸಚಿವ ಕೆಎನ್‌ ರಾಜಣ್ಣ ಹೇಳಿದ ಸೆಪ್ಟೆಂಬರ್‌ ಕ್ರಾಂತಿ ನಡೆಯಲಿಲ್ಲ. ಬಳಿಕ ನವೆಂಬರ್ ಕ್ರಾಂತಿಯೂ ಆಗಲಿಲ್ಲ. ಡಿಸೆಂಬರ್‌ ಕ್ರಾಂತಿ, ಹೊಸ ವರ್ಷ, ಸಂಕ್ರಾಂತಿಯ ಕೊಡುಗೆ ಎಲ್ಲವೂ ಮುಗಿದವು. ವಿಧಾನಮಂಡಲ ಅಧಿವೇಶನದ ಬಳಿಕ ಹೈಕಮಾಂಡ್‌ ದೆಹಲಿಗೆ ಕರೆಯಲಿದೆ ಎಂದು ಹೇಳಲಾಯಿತು. ಈಗ ಬಜೆಟ್‌ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು…

Read More

‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ – Kannada News | KVN Films in Trouble: Jana Nayagan, Toxic, KD Face Delays, Box Office Clashes

‘ಕೆವಿಎನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಜನ ನಾಯಗನ್’, ‘ಟಾಕ್ಸಿಕ್’ (Toxic) ಹಾಗೂ ‘ಕೆಡಿ’ ಸಿನಿಮಾಗಳು ಒಟ್ಟೊಟ್ಟಿಗೆ ಸಿದ್ಧವಾಗಿವೆ. ‘ಜನ ನಾಯಗನ್’ ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ‘ಟಾಕ್ಸಿಕ್’ ಚಿತ್ರ ಮಾರ್ಚ್​ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಬಾಲಿವುಡ್​​ನ ‘ಧುರಂಧರ್ 2’ ತೀವ್ರ ಪ್ರತಿಸ್ಪರ್ಧೆ ನೀಡುತ್ತಿದೆ. ಏಪ್ರಿಲ್ 30ಕ್ಕೆ ‘ಕೆಡಿ’ ಸಿನಿಮಾ ಬರುತ್ತಿದ್ದು, ಇದಕ್ಕೆ ದೊಡ್ಡ ಪ್ರತಿಸ್ಪರ್ಧಿ ಒಂದು ಎದುರಾಗಿದೆ. ಅದುವೇ ‘ಪೆದ್ದಿ’ ಸಿನಿಮಾ. ‘ಕೆವಿಎನ್ ಪ್ರೊಕ್ಷನ್ಸ್’ ಕನ್ನಡದ ನಿರ್ಮಾಣ ಸಂಸ್ಥೆ. ‘ಜನ ನಾಯಗನ್’ ಸಿನಿಮಾನ…

Read More

ಮದುವೆ ಮನೆಗೆ ಬಂದು ಗ್ರಾಮದ ಮುಖ್ಯಸ್ಥರನ್ನು ಗುಂಡಿಕ್ಕಿ ಕೊಂದಿದ್ದ ಗ್ಯಾಂಗ್​ಸ್ಟರ್ ಹರ್ನೂರ್​ ಎನ್​ಕೌಂಟರ್​ನಲ್ಲಿ ಸಾವು – Kannada News | Suspect in Punjab Sarpanch Killing Shot Dead in Police Encounter

ಅಮೃತಸರ, ಜನವರಿ 07: ಮದುವೆ(Marriage) ಮನೆಗೆ ಬಂದು ಗ್ರಾಮದ ಮುಖ್ಯಸ್ಥ ಜರ್ಮಲ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಗ್ಯಾಂಗ್​ಸ್ಟರ್ ಹರ್ನೂರ್​ ಸಿಂಗ್​ನನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿರುವ ಘಟನೆ ಪಂಜಾಬ್​ನ ತರಣ್ ತರಣ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಬೈಕ್​​ನಲ್ಲಿ ಹೋಗುತ್ತಿದ್ದಾಗ ಪೊಲೀಸರು ನಿಲ್ಲಿಸಲು ಸೂಚಿಸಿದ್ದರು, ಆದರೆ ಆತ ತಕ್ಷಣವೇ ಪೊಲೀಸರ ಮೇಲೆ ಗುಂಡು ಹಾರಿಸಲು ಶುರು ಮಾಡಿದ್ದ, ಒಂದು ಗುಂಡು ಪೊಲೀಸ್ ಅಧಿಕಾರಿಗೆ ತಗುಲಿತ್ತು. ಆದರೆ ಬುಲೆಟ್ ಪ್ರೂಫ್ ಜಾಕೆಟ್ ಹಾಕಿದ್ದ ಪರಿಣಾಮ ಏನೂ ಆಗಲಿಲ್ಲ. ನಂತರ…

Read More