Headlines

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ…

Read More

ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮಳೆಯ ಕಾರಣ 11 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ – Kannada News | Viral: Woman’s Brave Fight for Milk Exposes India’s Deep Economic Hardship

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ ಖರ್ಗೆ – Kannada News | Congress Leader Priyank Kharge Accuses BJP of Corruption in Ayodhya Temple Construction

ಕಲಬುರಗಿ, ಜುಲೈ 06: ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಗೋಪಾಲ್ ಜಿ ಅವರು ತಮ್ಮ ಅಳಿಯನಿಗೆ ಶೇ.40ರಷ್ಟು ಕಮಿಷನ್ ಪಡೆದು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ಅಯೋಧ್ಯೆಯಲ್ಲಿ ಕಮಿಷನ್ ಪಡೆದಿದೆ ಎಂದು ದೂರಿದ ಅವರು, ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ನಿರ್ವಹಣೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ಟ್ರಸ್ಟ್ ಸಭೆ ಯಾವ ವಿಚಾರಕ್ಕೆ ನಡೆಯುತ್ತಿದೆ? ಚಂಪತ್ ರಾಯ್ ಮತ್ತು…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು – Kannada News | Belagavi: Rs 400 crore robbery; Why did the robbery take place at Chorla Ghat, what did SP said

ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ…

Read More

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

ವಿವಾದದ ಬೆನ್ನಲ್ಲೇ ಸರಣಿ ಎಕ್ಸ್​​ ಪೋಸ್ಟ್​​ ಬಗ್ಗೆ ಸಿಎಂ ಸ್ಪಷ್ಟನೆ: ಹೆಚ್​​ಡಿಕೆಗೂ ತಿವಿದ ಸಿದ್ದರಾಮಯ್ಯ – Kannada News | CM Siddaramaiah Defends Social Justice Article Amidst Row, Counters HD Kumaraswamy’s Claims

ಬೆಂಗಳೂರು, ಫೆಬ್ರವರಿ 22: ಸಾಮಾಜಿಕ ನ್ಯಾಯದ ಬಗ್ಗೆ ಬರೆದಿದ್ದ ಲೇಖನ ವಿವಾದದ ಕೇಂದ್ರ ಬಿಂದು ಆಗುತ್ತಿದ್ದಂತೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆ ಅಂಗವಾಗಿ ತಾನು ಪತ್ರಿಕೆಗೆ ಬರೆದ ಲೇಖನ ರಾಜಕೀಯ ವಲಯದಲ್ಲಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿ ಹೋದರೆ ಕೆಸರಾಗುತ್ತದೆ. ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡ ಹಾಗೆಯೇ, ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತೆ. ಈ ದೃಷ್ಟಿಯಿಂದ ನನ್ನ ಲೇಖನದ…

Read More

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು? – Kannada News | Kannada actor Vajrang acted in Jana Nayagan with Vijay, he shares his experience

ದಳಪತಿ ವಿಜಯ್ (Thalapathy Vijay) ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More