Headlines

Astrological Guide: ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರ ಪರಿಗಣಿಸುವುದು ಏಕೆ ಮುಖ್ಯ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Your Homes Lifespan: An Astrological Guide to House Longevity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಎಷ್ಟು ಆಯಸ್ಸು ಇರುತ್ತದೆ ಮತ್ತು ಅದನ್ನು ಹೇಗೆ ತಿಳಿದುಕೊಳ್ಳಬಹುದು ಎಂಬ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದಕ್ಕೂ ಆದಿ ಅಂತ್ಯ ಇರುವಂತೆ, ಮನೆಗೂ ಒಂದು ನಿರ್ದಿಷ್ಟ ಆಯಸ್ಸು ಇರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ವಾಸ್ತು ನಂಬಿಕೆಯಾಗಿದೆ. ಮನೆ ಕಟ್ಟಲು ಪ್ರಾರಂಭಿಸುವಾಗ ಜಾತಕದ ಶುಭಯೋಗಗಳು, ವಾಸ್ತುಪುರುಷನ ಸ್ಥಾನಮಾನ, ಮತ್ತು ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಎಂಬ…

Read More

ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕ ಸನ್ನದ್ಧ, ಟ್ರಂಪ್ ಓಕೆ ಅನ್ನೋದೊಂದೇ ಬಾಕಿ – Kannada News | US Military Ready: Trump’s Iran War Decision Looms, Middle East on Edge

ವಾಷಿಂಗ್ಟನ್, ಫೆಬ್ರವರಿ 19: ಇರಾನ್(Iran) ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಮಧ್ಯಪ್ರಾಚ್ಯದಲ್ಲಿ, ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ ವಾರದ ಕೊನೆಯಲ್ಲಿ ಅಮೆರಿಕದ ಮಿಲಿಟರಿ ಇರಾನ್ ಮೇಲೆ ದಾಳಿ ನಡೆಸಬಹುದು ಎಂದು ವರದಿಗಳು ಹೇಳುತ್ತಿವೆ. ಅಮೆರಿಕದ ದಾಳಿಯು ಪಶ್ಚಿಮ ಏಷ್ಯಾದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಬಹುದು. ಆದಾಗ್ಯೂ, ಇರಾನ್ ಮೇಲಿನ ದಾಳಿಯ ಕುರಿತು ಡೊನಾಲ್ಡ್ ಟ್ರಂಪ್ ಇನ್ನೂ ಅಂತಿಮ ನಿರ್ಧಾರವನ್ನು…

Read More

ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್ – Kannada News | Ninasam Satish Introduce Her Daughter To fans video goes viral

ನೀನಾಸಂ ಸತೀಶ್ ಅವರ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್, ದುನಿಯಾ ವಿಜಯ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೇದಿಕೆ ಮೇಲೆ ಮತ್ತೋರ್ವ ವಿಶೇಷ ವ್ಯಕ್ತಿ ಗಮನ ಸೆಳೆಯುತ್ತಿದ್ದರು. ಅವರೇ ನೀನಾಸಂ ಸತೀಶ್ ಅವರ ಮಗಳು. ಇಷ್ಟು ದಿನ ಸತೀಶ್ ಅವರು ವೇದಿಕೆ ಮೇಲೆ ಮಗಳನ್ನು ಪರಿಚಯ ಮಾಡಿಸಿಲ್ಲ. ಈಗ ಅವರು ಮಗಳನ್ನು ವೇದಿಕೆ ಮೇಲೆ ಕರೆದರು. ಆ ಸಂದರ್ಭದಲ್ಲಿ ಮಗಳು ಭಾವುಕಳಾದಳು. ಅಪ್ಪನಿಗೆ ಆಲ್…

Read More

IND vs PAK: ಹೀಗೆ ಗೆದ್ದರೆ ಮಾತ್ರ ಭಾರತ vs ಪಾಕಿಸ್ತಾನ್ ಮತ್ತೆ ಮುಖಾಮುಖಿ – Kannada News | How India vs Pakistan Could Meet Again in Semi Final?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಿಂದ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಈ ಎಂಟು ತಂಡಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳಿರುವುದು ವಿಶೇಷ. ಅಂದರೆ ಗ್ರೂಪ್-ಎ ಯಿಂದ ಉಭಯ ತಂಡಗಳು ಸೂಪರ್-8 ಸುತ್ತಿಗೆ ಪ್ರವೇಶಿಸಿದೆ. ಇದಾಗ್ಯೂ ಸೂಪರ್-8 ಸುತ್ತಿನಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗುವುದಿಲ್ಲ. ಏಕೆಂದರೆ ಉಭಯ ತಂಡಗಳು ಬೇರೆ ಬೇರೆ ಗ್ರೂಪ್​ಗಳಲ್ಲಿ ಸ್ಥಾನ ಪಡೆದಿದೆ. ಅಂದರೆ ಸೂಪರ್-8 ಸುತ್ತಿನಲ್ಲಿ ಎಂಟು ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಆ ಗ್ರೂಪ್​ಗಳಲ್ಲಿರುವ ತಂಡಗಳು……

Read More

AI Impact Summit: ಎಐ ಪ್ರಯೋಜನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್ – Kannada News | Ashwini Vaishnaw Calls for Collective Action to Tackle AI Risks at India AI Impact Summit 2026

ನದೆಹಲಿ, ಫೆಬ್ರವರಿ 19:ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ಆರಂಭಗೊಂಡಿದೆ. ವಿಶ್ವದ ಅನೇಕ ನಾಯಕುಗಳು ಈ ಶೃಂಗಸಭೆಗೆ ಸಾಕ್ಷಿಯಾಗಿದ್ದಾರೆ. ಈ ಸದರ್ಭದಲ್ಲಿ ಕೇಂದ್ರಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, ಎಐನಿಂದ ಪ್ರಯೋನ ಪಡೆಯುವುದರ ಜತೆ ಅದರಿಂದಾಗುವ ಅಪಾಯಗಳ ತಗ್ಗಿಸುವ ಉಪಾಯವನ್ನು ಕೂಡ ಕಂಡುಕೊಳ್ಳಬೇಕೆಂದರು. ತಂತ್ರಜ್ಞಾನದ ಿಜಾದ ಮೌಲ್ಯವು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪುವುದರಲ್ಲಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸುವುದು, ಅದನ್ನು ದೊಡ್ಡ ಪ್ರಮಾಣದಲ್ಲಿ ಕಾರ್ಯಗತಗೊಳಿಸುವುದು ಮತ್ತು ಅದನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಸರ್ಕಾರದ ದೃಷ್ಟಿಕೋನವಾಗಿದೆ ಎಂದು ಅವರು…

Read More

Video: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ – Kannada News | Narendra Modi Engages With Global Leaders at India AI Impact Summit 2026

ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20…

Read More

‘ದಿ ರೈಸ್ ಆಫ್​ ಅಶೋಕ’ ಮೂಲಕ ಮತ್ತೆ ಮಿಂಚಲು ರೆಡಿ ಆದ ಸತೀಶ್; ಗಮನ ಸೆಳೆದ ಟ್ರೇಲರ್ – Kannada News | Ninasam Satish’s ‘The Rise of Ashoka’: Action Packed Social Drama Trailer Creates Buzz

ನೀನಾಸಂ ಸತೀಶ್ (Sathish Ninasam) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗ ‘ದಿ ರೈಸ್ ಆಫ್ ಅಶೋಕ’ ಹೆಸರಿನ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಫೆಬ್ರವರಿ 27ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಜಾತಿ ತಾರತಮ್ಯದ ವಿರುದ್ಧ ಸಿಡಿದೇಳುವ ಅಶೋಕನಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದಾರೆ. ಅವರು ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಮೆರೆದಿದ್ದಾರೆ. ಅಶೋಕ ಓರ್ವ ಬಡ ಕುಟುಂಬದ ಹಿನ್ನೆಲೆಯಿಂದ…

Read More

ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಜೈಲಿನಲ್ಲಿರುವ ಖೈದಿಯಿಂದಲ್ಲೇ ಕನ್ನ! – Kannada News | Parole Convict’s Masterplan: Byadarahalli Robbery Unravels, Family Link Suspected

ಬೆಂಗಳೂರು, ಫೆ.19: ಪೊಲೀಸ್ ಸಮವಸ್ತ್ರ ಧರಿಸಿ ಬಂದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬ್ಯಾಡರಹಳ್ಳಿ ಪೊಲೀಸರು (Byadarahalli robbery) ಯಶಸ್ವಿಯಾಗಿದ್ದಾರೆ. ಈ ದರೋಡೆಯ ಹಿಂದೆ ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಕೈದಿಯ ಕೈವಾಡ ಇರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್‌ನಲ್ಲಿರುವ ಹೊಂಬಾಳೆಗೌಡ ಎಂಬುವವರ ಮನೆಗೆ ಪೊಲೀಸ್ ಸಮವಸ್ತ್ರದಲ್ಲಿ ಬಂದಿದ್ದ ಗ್ಯಾಂಗ್, ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ತೋರಿಸಿ ಪ್ರಾಣ ಬೆದರಿಕೆ…

Read More

T20 World Cup 2026: ಸೂಪರ್-8 ಸುತ್ತಿನ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ – Kannada News | T20 World Cup 2026 Super 8 Full schedule

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 8 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದರೆ, 12 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಸೂಪರ್-8 ಸ್ವರೂಪ: ಗುಂಪುಗಳ ವಿಂಗಡಣೆ: ಸೂಪರ್-8ಕ್ಕೆ ಅರ್ಹತೆ ಪಡೆದ 8 ತಂಡಗಳನ್ನು ತಲಾ 4 ತಂಡಗಳಂತೆ ಎರಡು ಗುಂಪುಗಳಾಗಿ (Group 1…

Read More

AI Summit: ನವದೆಹಲಿ: ಎಐ ಶೃಂಗಸಭೆಯಲ್ಲಿ ಬಿಲ್ ಗೇಟ್ಸ್​ ಭಾಷಣ ರದ್ದು, ಕಾರಣವೇನು? – Kannada News | Bill Gates Pulls Out of India AI Summit Keynote Amid Epstein Controversy

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಬಿಲ್​ಗೇಟ್ಸ್(​Bill Gates) ಇಂದು ಮಾಡಬೇಕಿದ್ದ ನಿಗದಿತ ಭಾಷಣ ರದ್ದುಗೊಂಡಿದೆ. ಗೇಟ್ಸ್ ಫೌಂಡೇಶನ್‌ನ ಆಫ್ರಿಕಾ ಮತ್ತು ಭಾರತ ಕಚೇರಿಯ ಅಧ್ಯಕ್ಷ ಅಂಕುರ್ ವೋರಾ ಅವರು ಮುಖ್ಯ ಭಾಷಣ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಐ ಶೃಂಗಸಭೆಯಲ್ಲಿ ಬಿಲ್​ ಗೇಟ್ಸ್​ ಪಾಲ್ಗೊಳ್ಳುವ ಬಗ್ಗೆ ಊಹಾಪೋಹಗಳು ಎದ್ದಿದ್ದವು. ಆರಂಭದಲ್ಲಿ ಅವರು ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಸರ್ಕಾರಿ ಮೂಲಗಳು ಹೇಳಿದ್ದವು. ಫೆಬ್ರವರಿ 16 ರಂದು ರಾಷ್ಟ್ರ ರಾಜಧಾನಿಯಲ್ಲಿ ಆರಂಭವಾದ ಎಐ ಇಂಪ್ಯಾಕ್ಟ್​ ಶೃಂಗಸಭೆಯ…

Read More