Headlines

ಪೊಲೀಸರ ಸಮಯಪ್ರಜ್ಞೆಯಿಂದ ಬೆಂಗಳೂರಿನಲ್ಲಿ ತಪ್ಪಿದ ಭಾರೀ ದೊಡ್ಡ ದುರಂತ – Kannada News | Akshayanagar Explosives: Bengaluru Police Action Foils Illegal Blasting Operation

ಹುಳಿಮಾವು ಪ್ರದೇಶದಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಬೆಂಗಳೂರು, ಫೆ.3: ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಷಯನಗರದಲ್ಲಿ ಈ ಘಟನೆ ನಡೆದಿದೆ. ಚಂದ್ರು ಎಂಬುವವರ ಮಾಲೀಕತ್ವದ 100×100 ಅಳತೆಯ ಸೈಟ್‌ನಲ್ಲಿ ಬಂಡೆ ಒಡೆಯಲು ಅನುಮತಿ ಇಲ್ಲದೆ ಜಿಲೆಟಿನ್ ಕಡ್ಡಿಗಳನ್ನು (Bengaluru explosives seizure) ಬಳಸಲಾಗುತ್ತಿತ್ತು. ಮಧ್ಯಾಹ್ನ 10:30 ರಿಂದ 2 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದಲ್ಲೇ ಈ ಸ್ಫೋಟ ನಡೆಸಲಾಗುತ್ತಿತ್ತು….

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು. ವೃಷಭ ರಾಶಿ: ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ….

Read More

ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ

ನೀವು ಗಮನಿಸಿರಬಹುದು ಕೆಲವರಿಗೆ ಪದೇ ಪದೇ ಬಾಯಲ್ಲಿ ಹುಣ್ಣುಗಳಾಗುತ್ತವೆ ಇದನ್ನು ಮೌತ್ ಅಲ್ಸರ್ (Tongue Ulcers) ಎಂದು ಕರೆಯಲಾಗುತ್ತದೆ. ಆದರೆ ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತೆಲೆಕೆಡಿಕೊಳ್ಳುವುದಿಲ್ಲ, ಬದಲಾಗಿ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಈ ರೀತಿ ಆಗುತ್ತದೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾಗಿ ಎಲ್ಲರೂ ಕೂಡ ಇದನ್ನು ಸಾಮಾನ್ಯ ಸಮಸ್ಯೆ ಎಂದೇ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿ ಆಗುವುದನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದ ಒಳಗಿನ…

Read More

ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ! – Kannada News | Drones sighted along LoC in Jammu and Kashmir again hours after Army Chief warning to Pakistan

ನವದೆಹಲಿ, ಜನವರಿ 13: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನದ ಡ್ರೋನ್‌ಗಳು (Drone) ಮತ್ತೆ ಕಾಣಿಸಿಕೊಂಡಿವೆ. ರಾಜೌರಿ ಸೆಕ್ಟರ್‌ನ ನಿಯಂತ್ರಣ ರೇಖೆಯ ಉದ್ದಕ್ಕೂ ಇಂದು ರಾತ್ರಿ ಅನುಮಾನಾಸ್ಪದ ಡ್ರೋನ್‌ಗಳು ಕಂಡುಬಂದ ನಂತರ ಭದ್ರತಾ ಪಡೆಗಳನ್ನು ಎಚ್ಚರಿಸಲಾಯಿತು. ಕೇವಲ 48 ಗಂಟೆಗಳಲ್ಲಿ ಎರಡನೇ ಬಾರಿಗೆ ಡ್ರೋನ್‌ಗಳು ಪತ್ತೆಯಾದ ನಂತರ ಭಾರತೀಯ ಸೇನೆಯು ಬಲವಾಗಿ ಅದಕ್ಕೆ ಪ್ರತಿದಾಳಿ ನಡೆಸಿತು. ಇದರಿಂದ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಲಾಗಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಗಡಿಯಾಚೆಗಿನ…

Read More

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ…

Read More

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ದಾವಣಗೆರೆ, ಏಪ್ರಿಲ್ 13: ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ…

Read More

ಥೈರಾಯ್ಡ್ ಸಮಸ್ಯೆ ಇದ್ಯಾ? ಹಾಗಿದ್ರೆ ಚಳಿಗಾಲದಲ್ಲಿ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬೇಡಿ – Kannada News | Winter Foods Thyroid Patients Should Avoid, Says Expert

ಚಳಿಗಾಲದಲ್ಲಿ ಥೈರಾಯ್ಡ್ (Thyroid) ರೋಗಿಗಳು ಆರೋಗ್ಯದ ಬಗ್ಗೆ ಸ್ವಲ್ಪ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಶೀತ ಹೆಚ್ಚಾದಂತೆ, ದೇಹದಲ್ಲಿ ಆಲಸ್ಯ, ಆಯಾಸ, ತೂಕ ಹೆಚ್ಚಾಗುವುದು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಉದ್ಭವಿಸಬಹುದು. ಅದರಲ್ಲಿಯೂ ಥೈರಾಯ್ಡ್ ಇರುವಾಗ, ಔಷಧಿಗಳ ಜೊತೆಗೆ, ಸರಿಯಾದ ಆಹಾರ ಸೇವನೆಯೂ ಸಹ ಬಹಳ ಮುಖ್ಯವಾಗುತ್ತದೆ. ಹೆಚ್ಚು ಹುರಿದ ಮತ್ತು ಸಿಹಿ ಅಂಶವಿರುವ ಆಹಾರ ಸೇವನೆ ಥೈರಾಯ್ಡ್ ರೋಗಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ಈ ರೀತಿಯ ಅನುಚಿತ ಆಹಾರ…

Read More

Gold Rate Today: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 24th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 24: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಮೊನ್ನೆ ಮತ್ತು ನಿನ್ನೆ ಕ್ರಮವಾಗಿ 285 ರೂ ಮತ್ತು 190 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 40 ರೂ ಹೆಚ್ಚಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಏರಿಕೆ ಓಟ ನಿಂತಿದೆ. ಮಂಗಳವಾರ ಇದರ ಬೆಲೆ 10ರಿಂದ 15 ರೂನಷ್ಟು ತಗ್ಗಿದೆ. ನಿನ್ನೆ ಬೆಳ್ಳಿ ಬೆಲೆ ಬರೋಬ್ಬರಿ 25 ರೂ ಏರಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,300…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ? – Kannada News | Big Twist TO Gadag Ancient treasure : gold unearthed in historic Lakkundi village draws statewide attention

ಗದಗ, (ಜನವರಿ 11): ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ ಚಿನ್ನಾಭರಣ ಪತ್ತೆಯಾಗಿದ್ದು, ಕುಟುಂಬವದರು ಜಿಲ್ಲಾಡಳಿತಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಚಿನ್ನ ಪತ್ತೆಯಾದ ಲಕ್ಕುಂಡಿ ಗ್ರಾಮಕ್ಕೆ ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯನವರೇ ಮಾಹಿತಿ ಪಡೆದು ಚಿನ್ನ ರಕ್ಷಿಸುವಂತೆ ಸೂಚನೆ…

Read More