Headlines

ಲೀಕ್ ಆಯ್ತು ‘ರಾಮಾಯಣ’ ಸಿನಿಮಾ ಟ್ರೈಲರ್, ಸಿನಿಪ್ರಿಯರು ಹೇಳಿದ್ದೇನು? – Kannada News | Ramayana movie trailer leaked online, fans demand official release

‘ರಾಮಾಯಣ’ (Ramayana) ಭಾರತದ ಈ ವರೆಗಿನ ಅತಿ ಹೆಚ್ಚು ಬಜೆಟ್ ಸಿನಿಮಾ ಎನಿಸಿಕೊಂಡಿದೆ. ಸಿನಿಮಾ ಅನ್ನು ವಿಶ್ವ ಮಟ್ಟದಲ್ಲಿ ಬಲು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ. ರಣ್​​ಬೀರ್ ಕಪೂರ್, ಯಶ್ ಹಾಗೂ ಇಡೀ ಚಿತ್ರತಂಡ ವಿದೇಶಗಳಲ್ಲಿ ಭರ್ಜರಿಯಾಗಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಸಹ ಚಿತ್ರತಂಡ ಭಾಗವಹಿಸಿತ್ತು. ಕಾಮಿಕಾನ್​​ನಲ್ಲಿ ಸಿನಿಮಾದ ಅನ್ ರಿಲೀಸ್ಡ್ ಟ್ರೈಲರ್ ಪ್ರದರ್ಶಿಸಲಾಯ್ತು. ಆದರೆ ಇದೀಗ ಆನ್​​ಲೈನ್​​​ನಲ್ಲಿ ಟ್ರೈಲರ್ ಲೀಕ್ ಆಗಿದೆ. ‘ರಾಮಾಯಣ ಪಾರ್ಟ್ 1’ ಟ್ರೇಲರ್…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ  ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…

Read More

ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮಕ್ಕೆ ನಿರ್ಧಾರ

‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾದ ಕಥೆ ಬಗ್ಗೆ ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಅವರು ತಕರಾರು ತೆಗೆದಿದ್ದಾರೆ. ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ‘ಲವ್ ಮಾಕ್ಟೇಲ್ 3’ ಸಿನಿಮಾದ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಸೆಕೆಂಡ್ ಹಾಫ್ ಕಥೆ ಕದ್ದಿದ್ದಾರೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಬಂದಿದೆ. ಒಬ್ಬ ಫಿಲ್ಮ್ ಮೇಕರ್​ಗೆ ಇದಕ್ಕಿಂತ ಬೇರೆ ಅವಮಾನ ಇಲ್ಲ. ನಮ್ಮ ಮರ್ಯಾದೆ ಹೋಗಿದೆ. ಅದಕ್ಕಾಗಿ ನಾನು…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More

ಭಾರತದಲ್ಲಿ ವರದಕ್ಷಿಣೆ ಎಂಬ ಅನಿಷ್ಠ ಪದ್ಧತಿ ಹೇಗೆ ಆರಂಭವಾಯಿತು? – Kannada News | How did the dowry system start? Here is information about it

ನಮ್ಮ ಭಾರತದಲ್ಲಿ ವರದಕ್ಷಿಣೆ ಪದ್ಧತಿ (dowry system) ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದರೂ ಸಹ ಇಂದಿಗೂ ಅದೆಷ್ಟೋ ಕಡೆ ವರದಕ್ಷಿಣೆಯೆಂಬ ಅನಿಷ್ಟ ಪಿಡುಗು ಜೀವಂತವಾಗಿದೆ. ಈ ಪಿಡುಗಿಗೆ ಅದೆಷ್ಟೋ ಮುಗ್ಧ ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ. ಇತ್ತೀಚಿಗಷ್ಟೇ ಭೋಪಾಲ್‌ನ  33 ವರ್ಷದ  ತ್ವಿಷಾ ಶರ್ಮಾ ಹಾಗೂ ಗ್ರೇಟರ್‌ ನೋಯ್ಡದ 24 ವರ್ಷದ ದೀಪಿಕಾ ನಾಗರ್‌ ಎಂಬ ಇಬ್ಬರು ಮಹಿಳೆಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು…

Read More

ವಾರ ಭವಿಷ್ಯ: ರಾಶಿಯಲ್ಲಿ ಶನಿ, ರಾಹು ಇದ್ದರೂ ಈ ರಾಶಿಯವರಿಗೆ ಮಾತ್ರ ದುಡ್ಡಿನ ಮಳೆ – Kannada News | Rashiphala 2026: Weekly Astrology Forecast for June 21 27, All Zodiacs

2026ರ ಜೂನ್ 21ರಿಂದ ಜೂನ್ 27ರವರೆಗೆ ಮೂರನೇ ವಾರವಾಗಿದ್ದು, ಗ್ರಹಗಳ ಸಂಯೋಗದಿಂದ ಹಾಗೂ ವರ್ತಮಾನದ ದಶೆಯ ಪ್ರಭಾವವು ರಾಶಿಗಳ ಮೇಲೆ ಉಂಟಾಗಲಿದ್ದು, ಎಲ್ಲಿಂದೆಲ್ಲಿಗೋ ನಿಮ್ಮನ್ನು ವಿಧಿ ಕರೆದೊಯ್ಯಬಹುದು. ಎಲ್ಲದಕ್ಕೂ ಸಿದ್ಧನಾಗಿರುವುದೇ ಮುಖ್ಯ. ​ಮೇಷ ರಾಶಿ : ಧನಸ್ಥಾನದ ಮಂಗಳನಿಂದ ಆರ್ಥಿಕ ಪ್ರಗತಿ ಸಿದ್ಧಿಸಲಿದೆ. ಹೊಸ ಉದ್ಯೋಗಾವಕಾಶಗಳು ನಿಮ್ಮ ಬಾಗಿಲು ತಟ್ಟಲಿವೆ. ಧೈರ್ಯದಿಂದ ಮುನ್ನಡೆಯಿರಿ, ಕೌಟುಂಬಿಕ ಸುಖ ಹಾಗೂ ನೆಮ್ಮದಿ ಹೆಚ್ಚಾಗಲಿದ್ದು, ಮನಸ್ಸಿಗೆ ಅಪಾರ ಸಂತೋಷ ಸಿಗಲಿದೆ. ​ ವೃಷಭ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರದಿಂದ…

Read More

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು – Kannada News | Gayathri Gupta’s Mental Health Battle: Actress Reveals Panic Attacks

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಸಾಮಾಜಿಕ…

Read More

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ,…

Read More

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು – Kannada News | 4 Crore Chit Fund Fraud Rocks Shanti Nagar in Kolar City

ಕೋಲಾರ, ಫೆಬ್ರವರಿ 03: ಪಟಾಕಿ ಚೀಟಿ, ಯುಗಾದಿ ಚೀಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೋಲಾರದ ಶಾಂತಿ ನಗರದಲ್ಲಿ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ಕೇಳಿಬಂದಿದ್ದು, ಕಳೆದ ಒಂದು ವರ್ಷದಿಂದ ಚೀಟಿ ಹಾಕಿದ್ದ ಜನರು ಕಂಗಾಲಾಗಿದ್ದಾರೆ. ಕೋಲಾರದ ಕಾರಂಜಿಕಟ್ಟೆಯ 500ಕ್ಕೂ ಹೆಚ್ಚು ನಿವಾಸಿಗಳಿಗೆ ಸುಮಾರು 4 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಾಂತಿನಗರ ಒಂದರಲ್ಲೇ 94,52,000 ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೀಪಾವಳಿ, ಯುಗಾದಿ, ವರಮಹಾಲಕ್ಷ್ಮೀ ಹಬ್ಬದ…

Read More