Headlines

‘ಧುರಂಧರ್’ ಸಿನಿಮಾದ ಟಿಕೆಟ್ ಬೆಲೆ ತಗ್ಗಿಸಿದ ಚಿತ್ರತಂಡ; ಕಾರಣ ಏನು? – Kannada News | Ranveer Singh starrer Dhurandhar movie ticket price slashed due to this reason

ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ (Akshaye Khanna) ಮುಂತಾದವರು ನಟಿಸಿದ ಈ ಸಿನಿಮಾಗೆ ಬಹುತೇಕ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಇಷ್ಟು ದಿನಗಳ ತನಕವೂ ಈ ಸಿನಿಮಾದ ಟಿಕೆಟ್ ಬೆಲೆ ದುಬಾರಿ ಆಗಿತ್ತು. ಆದರೆ ಈಗ ಟಿಕೆಟ್ ಬೆಲೆ ಕಡಿಮೆ ಮಾಡಲಾಗಿದೆ. ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಈಗ ಕೇವಲ 199…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

Viksit Vibrant Village Programme: ವಿದ್ಯಾರ್ಥಿಗಳೊಂದಿಗೆ ಪಿಎಂ ನರೇಂದ್ರ ಮೋದಿ ಸಂವಾದ – Kannada News | PM Modi interacts with students and youth at Viksit Vibrant Village Programme

ನವದೆಹಲಿ, ಜುಲೈ 20: ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಮ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೈ ಭಾರತ್ ಅಭಿಯಾನದ ಭಾಗವಾಗಿ ಆಯೋಜನೆಯಾದ ವಿವಿವಿಪಿ ಕಾರ್ಯಕ್ರಮದಲ್ಲಿ 400ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೂನ್ 4ರಿಂದ 30ರವರೆಗೆ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಈ ಮಕ್ಕಳು ಪ್ರಧಾನಿ ಜೊತೆ ಹಂಚಿಕೊಂಡರು. ಗ್ರಾಮಸ್ಥರೊಂದಿಗಿನ ಒಡನಾಟ, ಅಲ್ಲಿ ಕಂಡಿರುವ ಅಭಿವೃದ್ಧಿ ಇತ್ಯಾದಿ ಎಲ್ಲವನ್ನೂ ಅವರು ಮೋದಿ ಜೊತೆ ಹಂಚಿಕೊಂಡಿದ್ದಾರೆ. ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ Source…

Read More

ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್​ಎಸ್​ನಿಂದ ಮಾತ್ರ ನೀರು – Kannada News | Bengaluru Facing Water Crisis as Kabini Hits Dead Storage and KRS Dam Water Level Drops to 81 Feet

ಮಂಡ್ಯ, ಜೂನ್ 25: ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಕೆಆರ್​ಎಸ್​ನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಕಬಿನಿ ಜಲಾಶಯವು ಈಗಾಗಲೇ ಡೆಡ್ ಸ್ಟೋರೇಜ್​ ಹಂತ ತಲುಪಿದೆ. ಸದ್ಯ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಕೇವಲ 6 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ 1,800 ಕ್ಯೂಸೆಕ್​ ನೀರನ್ನು…

Read More

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ – Kannada News | Haveri Marriage Scam: Woman Accused of Fraud Denies Receiving Money, Claims to Have Informed Broker of Previous Marriage

ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದಾಗ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ…

Read More

ಮೇ 25ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹಾ ಬದಲಾವಣೆ? ವಿಜಯೇಂದ್ರ ಪಟ್ಟ ಭದ್ರ; ಕೋರ್ ಕಮಿಟಿ ಪುನಾರಚನೆ ಸಾಧ್ಯತೆ! – Kannada News | Karnataka BJP Leadership Overhaul After May 25: BY Vijayendra Likely to Continue; Core Committee Reshuffle Soon

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಟ್ಟ ಭದ್ರ?Image Credit source: tv9 ಬೆಂಗಳೂರು, ಮೇ 20: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಪ್ರತಿಪಕ್ಷ ಬಿಜೆಪಿಯ (BJP) ಆಂತರಿಕ ವಿದ್ಯಮಾನಗಳಿಗೆ ಸಂಬಂಧಿಸಿದಂತೆ, ಮೇ 25 ರ ನಂತರ ಮಹತ್ವದ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಪಕ್ಷದ ರಾಷ್ಟ್ರೀಯ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ, ಬಹುದಿನಗಳಿಂದ ಚರ್ಚೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಗಳಿಗೆ ಶೀಘ್ರದಲ್ಲೇ ತೆರೆಬೀಳುವ ನಿರೀಕ್ಷೆ ಇದೆ. ಹೈಕಮಾಂಡ್ ಮೂಲಗಳ ಪ್ರಕಾರ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಬಿವೈ…

Read More

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ….

Read More

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ – Kannada News | IPL 2026: Hardik’s Shock Bat First Decision and Rohit’s Absence Amidst MI Struggles

ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ 2026 ರ ಐಪಿಎಲ್​ನಲ್ಲಿ (IPL 2026) ಒಂದೇ ಒಂದು ಗೆಲುವು ಸಾಧಿಸುವುದು ಕಷ್ಟಕರವಾದ ಕೆಲಸವಾಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದೆ. ಪರಿಣಾಮವಾಗಿ, ತಂಡವು ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕಾಗಿರುವುದರ ಜೊತೆಗೆ, ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅದರಂತೆ ಸನ್‌ರೈಸರ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ತಂಡದ…

Read More