Headlines

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ, ಜೀವರಾಜ್‌ಗೆ ಅಭಿನಂದನೆ! – Kannada News | Shringeri Recount Results: BY Vijayendra Hails Victory of Truth; Congratulates DN Jeevaraj on Legal Triumph

ಶೃಂಗೇರಿ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ: ವಿಜಯೇಂದ್ರ ಹರ್ಷ ಬೆಂಗಳೂರು , ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ (postal ballot recount)  ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕೋರ್ಟ್ ಆದೇಶದಂತೆ ನಡೆದ ಈ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರ…

Read More

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್ – Kannada News | Samantha Naga Chaitanya attend same wedding reception with Raj Nidimoru Sobhita Dhulipala

ಟಾಲಿವುಡ್‌ನ ಖ್ಯಾತ ವಿತರಕ ಮತ್ತು ನಿರ್ಮಾಪಕ ಸುನಿಲ್ ನಾರಂಗ್ ಅವರ ಪುತ್ರಿ ಸಿಮ್ರಾನ್ ನಾರಂಗ್ ಅವರ ವಿವಾಹ ಆರತಕ್ಷತೆ ಶನಿವಾರ (ಮೇ 2) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ತೆಲುಗು (Tollywood) ಚಿತ್ರರಂಗದ ದಿಗ್ಗಜರಾದ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಆದರೆ, ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ಮಾಜಿ ದಂಪತಿಗಳಾದ ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ ಅವರ ಮೇಲೆ. ಆ ಸಂದರ್ಭದ ಕೆಲವು ಫೋಟೋ ಮತ್ತು…

Read More

IPL 2026: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಮರುಪರಿಶೀಲನೆ! – Kannada News | IPL 2026: BCCI plans to review Impact Player rule

ಐಪಿಎಲ್ 2026ರ ನಂತರ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮಕ್ಕೆ ಕೊನೆ ಹಾಡಲಾಗುತ್ತದೆಯೇ? ಈ ಪ್ರಶ್ನೆಗೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉತ್ತರ ನೀಡಿದ್ದಾರೆ. ಸದ್ಯದ ಕ್ರಿಕೆಟ್ ವೇಗಕ್ಕೆ ಹೊಸ ಆಯಾಮ ನೀಡಿರುವ ಈ ನಿಯಮದ ಪರ-ವಿರೋಧ ಚರ್ಚೆಗಳ ನಡುವೆ, ಮಂಡಳಿಯ ಮುಂದಿನ ನಡೆಯೇನು ಎಂಬುದು ಈಗ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಈ ನಿಯಮವನ್ನು ಮರುಪರಿಶೀಲಿಸುವುದಾಗಿ ಬಿಸಿಸಿಐ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿದೆ. ಈ ಕುರಿತು ಬಿಸಿಸಿಐನಿಂದ ಸಿಕ್ಕಿರುವ ಮಾಹಿತಿ ಈ ಕೆಳಗಿನಂತಿದೆ… ತಕ್ಷಣದ ಬದಲಾವಣೆ ಇಲ್ಲ: ಪ್ರಸಕ್ತ…

Read More

ಜಬಲ್ಪುರ ದೋಣಿ ದುರಂತ, 13ಕ್ಕೇರಿದ ಸಾವಿನ ಸಂಖ್ಯೆ, ಚಿಕ್ಕಪ್ಪ-ಮಗುವಿನ ಶವ ಪತ್ತೆ – Kannada News | Final Body Recovered in Jabalpur Boat Incident, Toll Reaches 13

ಜಬಲ್ಪುರ, ಮೇ 03: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಸಂಭವಿಸಿದ ಕ್ರೂಸ್ ದೋಣಿ ದುರಂತದ ಕರಾಳತೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಈಗ 13ಕ್ಕೆ ಏರಿಕೆಯಾಗಿದೆ. ಬಾರ್ಗಿ ಅಣೆಕಟ್ಟಿನ ನರ್ಮದಾ ನದಿಯಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ನಾಪತ್ತೆಯಾಗಿದ್ದವರ ಪತ್ತೆಗಾಗಿ ನಡೆಯುತ್ತಿದ್ದ ಕಾರ್ಯಾಚರಣೆ ವೇಳೆ ಎರಡು ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮೃತರನ್ನು ಖಮರಿಯಾದ ಆರ್ಡನೆನ್ಸ್ ಫ್ಯಾಕ್ಟರಿಯ ಉದ್ಯೋಗಿಯ ಮಗ ಮಯೂರಾಮ್ ಮತ್ತು ಆತನ ಚಿಕ್ಕಪ್ಪ 50 ವರ್ಷದ ಕಾಮರಾಜ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಇವರಿಗಾಗಿ…

Read More

Gajalakshmi Rajayoga: ಗಜಲಕ್ಷ್ಮಿ ರಾಜಯೋಗ; ಗುರು-ಶುಕ್ರರ ಅಪರೂಪದ ಸಂಯೋಗ, ಈ 5 ರಾಶಿಯವರ ಬದುಕು ಬಂಗಾರ! – Kannada News | June 10th Gajalakshmi Rajayoga: Jupiter and Venus Conjunction Brings Wealth

ಜೂನ್ 10 ರಂದು ಒಂದು ಅದ್ಭುತ ವಿದ್ಯಮಾನ ಘಟಿಸಲಿದೆ. ದೃಕ್ ಪಂಚಾಂಗದ ಪ್ರಕಾರ, ಅಂದು ಜ್ಞಾನದ ಕಾರಕ ಗುರು ಮತ್ತು ಐಶ್ವರ್ಯದ ಕಾರಕ ಶುಕ್ರ ಒಂದೇ ಮಟ್ಟದಲ್ಲಿ ಸಂಧಿಸಲಿದ್ದಾರೆ. ಈ ಇಬ್ಬರು ಶುಭ ಗ್ರಹಗಳ ನಿಕಟ ಸಂಯೋಗದಿಂದಾಗಿ ಅತ್ಯಂತ ಶಕ್ತಿಶಾಲಿ ‘ಗಜಲಕ್ಷ್ಮಿ ರಾಜಯೋಗ’ ನಿರ್ಮಾಣವಾಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವು ವಿಸ್ತರಣೆ ಮತ್ತು ಜ್ಞಾನವನ್ನು ಪ್ರತಿನಿಧಿಸಿದರೆ, ಶುಕ್ರನು ಸುಖ-ಸಂತೋಷ ಮತ್ತು ಆಕರ್ಷಣೆಯನ್ನು ನೀಡುತ್ತಾನೆ. ಈ ಇಬ್ಬರ ಮಿಲನವು ವೃತ್ತಿ, ವ್ಯವಹಾರ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು…

Read More

ಬೀಗ ಹಾಕಿದ ಮನೆಯೊಳಗೆ ನಾಲ್ವರು ಮಕ್ಕಳ ಭೀಕರ ಹತ್ಯೆ, ತಾಯಿ ನಾಪತ್ತೆ – Kannada News | Four Children Found Dead Inside Locked Home in Uttar Pradesh, Probe Underway

ಲಕ್ನೋ, ಮೇ 03: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಹಂತಕರು, ನಾಲ್ವರು ಅಪ್ರಾಪ್ತ ಒಡಹುಟ್ಟಿದವರನ್ನು ಇಟ್ಟಿಗೆಯಿಂದ ಜಜ್ಜಿ,ಚೂಪಾದ ಆಯುಧಗಳಿಂದ ಇರಿದು ಹತ್ಯೆ(Murder) ಮಾಡಿದ್ದಾರೆ. ಮಧ್ಯಾಹ್ನದ ವೇಳೆ ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯೊಳಗಿನ ರಣರಂಗದಂತಹ ದೃಶ್ಯ ಕಂಡು ತನಿಖಾಧಿಕಾರಿಗಳೇ…

Read More

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ, ಮೇ.3: ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕುಳಗಿ ರಸ್ತೆಯಲ್ಲಿ ನಡೆದಿದೆ. ಕುಳಗಿ ನಿವಾಸಿ ಆನಂದ ಮಣ್ಣವಡ್ಡರ (42) ಎಂಬುವವರೇ ಮೊಸಳೆ ದಾಳಿಗೆ ಒಳಗಾದ ದುರ್ದೈವಿ. ಕುಳಗಿ ರಸ್ತೆಯ ಕಾಳಿ ನದಿ ದಡದಲ್ಲಿ ಆನಂದ ಅವರು ಶೌಚಕ್ಕೆಂದು ಕುಳಿತಿದ್ದಾಗ ಏಕಾಏಕಿ ನದಿಯಿಂದ ಬಂದ ಮೊಸಳೆ ಅವರ ಮೇಲೆರಗಿದೆ. ದಾಳಿಯಿಂದ ಕಂಗಾಲಾದ ಆನಂದ ಅವರು ಜೋರಾಗಿ…

Read More

Viral Video: ಬೇಸಿಗೆಯಲ್ಲಿ ಗಿಡಗಳಿಗೆ ನೀರುಣಿಸುದು ಈಗ ಸುಲಭ: ಚಮಚ-ಟೇಪ್ ಬಳಸಿ ಪೈಪ್ ಅನ್ನು ಮಿನಿ ಸ್ಪ್ರೇ ಆಗಿ ಪರಿವರ್ತಿಸಿದ ಗಾರ್ಡನರ್ – Kannada News | Viral Video Watering plants in summer is now easier Gardener turns pipe into mini sprayer using spoon tape

ಬೆಂಗಳೂರು (ಮೇ. 03): ಈ ಬೇಸಿಗೆಯಲ್ಲಿ (Summer) ಸಸ್ಯಗಳ ಆರೈಕೆ ತುಂಬಾ ಮುಖ್ಯವಾಗುತ್ತದೆ. ತೀವ್ರವಾದ ಸೂರ್ಯನ ಬೆಳಕು ಮತ್ತು ಹೆಚ್ಚುತ್ತಿರುವ ತಾಪಮಾನದಿಂದ ಸಸ್ಯಗಳು ಬೇಗನೆ ಒಣಗಲು ಪ್ರಾರಂಭವಾಗುತ್ತದೆ, ಆದ್ದರಿಂದ ಸಮಯಕ್ಕೆ ಸರಿಯಾಗಿ ನೀರುಹಾಕುವುದು ಬಹಳ ಮುಖ್ಯ. ಈ ಬೇಸಿಗೆಯಲ್ಲಿ ಕೇವಲ ಸಸ್ಯಗಳ ಬುಡಕ್ಕೆ ನೀರು ಹಾಕಿದರೆ ಸಾಲದು, ಸಸ್ಯದ ಎಲೆಗಳನ್ನು ಸ್ವಚ್ಛಗೊಳಿಸುವುದು ಅಷ್ಟೇ ಮುಖ್ಯ. ಧೂಳು ಮತ್ತು ಕೊಳಕು ಸಂಗ್ರಹವಾಗುವುದು ಸಸ್ಯ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಜನರು ಮೆದುಗೊಳವೆಯಿಂದ ಸಸ್ಯಗಳನ್ನು ತೊಳೆಯಲು ಪ್ರಯತ್ನಿಸುತ್ತಾರೆ, ಆದರೆ…

Read More

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ‌ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….

Read More