Headlines

ಮನೆಯಲ್ಲಿದ್ದ ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ಮನೆಮಂದಿ ಶಾಕ್; ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್ 27: ಉಪಯೋಗಿಸದೇ ಇದ್ದ ಟಿವಿಯೊಳಗೆ ಭಾರೀ ಹಾವು ಅಡಗಿದ್ದ ಘಟನೆ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ದೊಡ್ಡಮಾದಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಈ ದೃಶ್ಯ ಕಂಡು ಮನೆಮಂದಿ ಬೆಚ್ಚಿಬಿದ್ದಿದ್ದು, ಬಳಿಕ ಉರಗ ತಜ್ಞರ ಸಹಾಯದಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಹಳೆಯ ಟಿವಿಯೊಳಗೆ ಸುಮಾರು 8 ಅಡಿ ಉದ್ದದ ಕೇರೆಹಾವು ಸೇರಿಕೊಂಡಿತ್ತು. ಟಿವಿಯೊಳಗೆ ಹಾವು ಇರುವುದನ್ನು ಗಮನಿಸಿದ ಮನೆಮಂದಿ ಭಯಗೊಂಡು ತಕ್ಷಣವೇ ಉರಗ ತಜ್ಞರಾದ ಸ್ನೇಕ್ ಚಾಂಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

Read More

ರಾಜ್ಯದ ಕಾರಾಗೃಹಗಳಲ್ಲಿ ಡ್ರಗ್ಸ್​ ಪರೀಕ್ಷೆ: ಡ್ರಗ್ಸ್​ ಸೇವನೆಯಲ್ಲಿ ಮಹಿಳಾ ಕೈದಿಗಳೇ ಹೆಚ್ಚು

ಬೆಂಗಳೂರು, ಮಾರ್ಚ್​ 19: ರಾಜ್ಯಾದ್ಯಂತ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ (Drug Test) ಒಳಪಡಿಸಲಾಗುತ್ತಿದೆ. ಆ ಮೂಲಕ ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಾರಾಗೃಹ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಹೀಗಾಗಿ ರಾಜ್ಯದ ಎಲ್ಲಾ ಜೈಲುಗಳಲ್ಲಿ ಅಧಿಕಾರಿಗಳು ಪರೀಕ್ಷೆ ಮಾಡಿಸುತ್ತಿದ್ದು, ಮಹಿಳಾ ಕೈದಿಗಳೇ ಹೆಚ್ಚಾಗಿ ಡ್ರಗ್ಸ್​ ಸೇವನೆ ಮಾಡಿರೋದು ಪತ್ತೆ ಆಗಿದೆ. ಮಹಿಳಾ ಕೈದಿಗಳೇ ಹೆಚ್ಚು ಪಾಸಿಟಿವ್ ಡ್ರಗ್ಸ್ ಪರೀಕ್ಷೆ ವೇಳೆ ಮಹಿಳಾ ಕೈದಿಗಳೇ ಹೆಚ್ಚು ಪಾಸಿಟಿವ್​​ ಎಂಬ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ – Kannada News | Chamarajanagar: Five Tigers Sighted; Section 144 Imposed for Capture Operations

ಚಾಮರಾಜನಗರ, ಡಿಸೆಂಬರ್​ 22: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ…

Read More

New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು…

Read More

ರಾಜಸ್ಥಾನ ರಾಯಲ್ಸ್ ಮಾರಾಟ ಆಗಿದ್ದಕ್ಕೆ ಶೇನ್ ವಾರ್ನ್ ಕುಟುಂಬಕ್ಕೆ ಸಿಗಲಿದೆ 450 ಕೋಟಿ ರೂಪಾಯಿ

ಐಪಿಎಲ್ ಆರಂಭಕ್ಕೂ ಮೊದಲು ಕೆಲವು ಮಹತ್ವದ ಬೆಳವಣಿಗೆ ನಡೆದಿದೆ. ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರಾಟ ಆಗಿದೆ. ಆರ್​​ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಖರೀದಿಸಿದರೆ, ರಾಜಸ್ಥಾನ ರಾಯಲ್ಸ್ ತಂಡವನ್ನು ಅಮೆರಿಕ ಮೂಲದ ಕಲ್ ಸೋಮಾನಿ ಒಕ್ಕೂಟ ಈ ಕಂಪನಿಯ ಶೇ. 100ರಷ್ಟು ಷೇರನ್ನು ಖರೀದಿ ಮಾಡಿದೆ. ಇದಕ್ಕಾಗಿ 15,290 ಕೋಟಿ ರೂಪಾಯಿ ಪಾವತಿಸಿದೆ. ಈ ಹಣದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ದಿವಂಗತ ಶೇನ್ ವಾರ್ನ್​​​ ಕುಟುಂಬಕ್ಕೂ 450 ಕೋಟಿ ರೂಪಾಯಿ ಸಿಗಲಿದೆ….

Read More

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….

Read More

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ! – Kannada News | Vinay Kulkarni Supporters Silent Protest in Dharwad Against Conspiracy Allegations

ಧಾರವಾಡ, ಏಪ್ರಿಲ್ 25: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More