Headlines

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More

‘ಮದರ್ ಪ್ರಾಮಿಸ್’ ಸಿನಿಮಾ ನೋಡಿದ ಶಿವಣ್ಣ, ಹೇಳಿದ್ದೇನು? – Kannada News | Shiva Rajkumar watched and praised Mother Promise movie

ಡಾಲಿ ಧನಂಜಯ್ (Daali Dhananjaya) ನಿರ್ಮಿಸಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಮರ್ಶಕರು ಸಹ ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸ್ಯ ಪ್ರಧಾನ ಕೌಟುಂಬಿಕ ಸಿನಿಮಾ ಆಗಿರುವ ‘ಮದರ್ ಪ್ರಾಮಿಸ್’ ಅನ್ನು ಕುಟುಂಬಗಳು ಒಟ್ಟಿಗೆ ಹೋಗಿ ವೀಕ್ಷಿಸುತ್ತಿವೆ. ಆದರೆ ಕೆಲವರು ಸಿನಿಮಾಕ್ಕೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಯತ್ನಗಳನ್ನು ಮಾಡುತ್ತಿದ್ದಾರೆಂದು ಚಿತ್ರತಂಡ ಆರೋಪಿಸಿದೆ. ಇದರ ನಡುವೆ ಸಿನಿಮಾಕ್ಕೆ ಶಿವರಾಜ್ ಕುಮಾರ್ ಅವರ ಬೆಂಬಲ ದೊರೆತಿದೆ….

Read More

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ.. – Kannada News

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು…

Read More

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳು ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್! – Kannada News | PM Modi’s WFH Suggestion: Bengaluru IT Companies Plan Remote Work; Travels Association Opposes Move

ವರ್ಕ್ ಫ್ರಂ ಹೋಂ (ಸಾಂದರ್ಭಿಕ ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ನೀಡಿದ ಆರ್ಥಿಕ ಮಿತವ್ಯಯ ಮತ್ತು ಇಂಧನ ಉಳಿತಾಯದ ಸಲಹೆಗಳಿಗೆ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯವರ ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಮೀಟಿಂಗ್​​ಗಳ ಕರೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲು ಗಂಭೀರ ಚಿಂತನೆ…

Read More

ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಮೈಸೂರು (ಡಿಸೆಂಬರ್ .29) : ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್‌ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್​ನ ಕೆನರಾ ಬ್ಯಾಂಕ್​ನಲ್ಲಿ ಇಂತದ್ದೇ ಘಟನೆ ನಡೆದಿದೆ. ಹೌದು… ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್​ನ ಕೆನರಾ ಬ್ಯಾಂಕ್​ನ ಹಿರಿಯ ವ್ಯವಸ್ಥಾಪಕ ಮ್ಯಾನೇಂಜರ್…

Read More

ತಾಯಿನೇ ಹೊರ ಹಾಕಿದ ಜಯದೇವ್; ಒಬ್ಬಂಟಿಯಾಗ್ತಾನಾ ವಿಲನ್? – Kannada News | Amruthadhare: Jayadev’s Shocking Downfall Kicks Out Mother Amidst Plot Twists

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​​ಗಳು ಎದುರಾಗುತ್ತಿರುವುದನ್ನು ನೋಡುತ್ತಿರಬಹುದು. ವಿಲನ್ ಜಯದೇವ್ ನಂಬಿ ಹೋದ ಎಲ್ಲರೂ ಬೀದಿಗೆ ಬೀಳುವುದು ಪಕ್ಕಾ ಆಗಿದೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ ಎಂದೇ ಹೇಳಬಹುದು. ಆತ ತನ್ನ ಸ್ವಂತ ತಾಯಿಯನ್ನೇ ಹೊರಹಾಕಿದ್ದಾನೆ. ಈ ಬೆಳವಣಿಗೆ ಧಾರಾವಾಹಿ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಜಯದೇವ್​​ಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಆತ ದೀವಾನ್ ಕಂಪನಿ ಲೋಗೋ ತನ್ನದು ಎಂದು ಹೇಳಿಕೊಂಡಿದ್ದ. ಆದರೆ, ಇದು ಗೌತಮ್ ಹೆಸರಲ್ಲಿ ನೋಂದಣಿ ಆಗಿತ್ತು. ತಂದೆ ಈ ಕೆಲಸ ಮಾಡಿದ್ದ. ಈ…

Read More

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ. Source link

Read More

IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ. ಸಂಜು ಸ್ಯಾಮ್ಸನ್‌ಗೆ…

Read More

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ – Kannada News | Chinnaswamy Stadium CCTV Breach Twist: Disgruntled Staff Cut Cables Over Unpaid Salaries; Two Arrested

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 27: ಆರ್​ಸಿಬಿ (RCB) ಹಾಗೂ ಗುಜರಾತ್ ಟೈಟನ್ಸ್ (RCB vs GT) ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದು ಯಾವುದೋ ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಮತ್ತು ವಿಚಿತ್ರ ಕಾರಣವೊಂದು ತಿಳಿದುಬಂದಿದೆ. ಸಂಬಳಕ್ಕಾಗಿ…

Read More